Headlines

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಸಾಗರ-ಹೊಸನಗರ ಕಾಂಗ್ರೆಸ್ ಮುಖಂಡರ ಒತ್ತಾಯ

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಸಾಗರ-ಹೊಸನಗರ ಕಾಂಗ್ರೆಸ್ ಮುಖಂಡರ ಒತ್ತಾಯ Congress leaders from Sagar and Hosanagar have urged the Karnataka government to induct MLA Gopalakrishna Belur into the state cabinet, citing his seniority, leadership, and contribution to Malnad region development. ಶಿವಮೊಗ್ಗ: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಹಿರಿತನದ ಆಧಾರದಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಸಾಗರ ಹಾಗೂ…

Read More

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ ಶಿವಮೊಗ್ಗ: ಯಾವುದೇ ಚರ್ಮ ಚಿಕಿತ್ಸೆ ಪಡೆಯುವ ಮೊದಲು ವೈದ್ಯರ ಚರ್ಮರೋಗ ಪದವಿ ಮತ್ತು (kmc)ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕೆಂದು ಸಹ್ಯಾದ್ರಿ ಡೆರ್ಮಾ ಅಸೋಸಿಯೇಶನ್ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ  ಸಂಘದ ಅಧ್ಯಕ್ಷ  ಪ್ರೊ. ಡಾ!! ದಾದಾ ಪೀರ್,   ಚರ್ಮ ರೋಗದ ಬಗ್ಗೆ ಸಾರ್ವಜನಿಕ ಜಾಗೃತಿ  ಅಗತ್ಯವಾಗಿದೆ.  ಚರ್ಮರೋಗ ವಿಭಾಗದಲ್ಲಿ ಅನಧಿಕೃತಮತ್ತು ನಕಲಿ ವೈದ್ಯಕೀಯ ಚಿಕಿತ್ಸೆ ತಡೆಗಟ್ಟುವುದು ಮುಖ್ಯವಾಹಿದೆ…

Read More

ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…

Read More

ಹುಲ್ಲಿನ ಬಣವೆಯಲ್ಲಿ ಗಾಂಜಾ ಸಂಗ್ರಹ ಪತ್ತೆ: ₹4.03 ಲಕ್ಷ ಮೌಲ್ಯದ ಮಾದಕ ವಸ್ತು ವಶ, ಓರ್ವನ ಬಂಧನ

Police seized 8.60 kg of ganja worth ₹4.03 lakh from Bommanakatte village following a raid by Paper Town police. One accused has been arrested and a case registered under the NDPS Act. ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಂಗ್ರಹಿಸಿ ಇಟ್ಟಿರುವ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ದಿನಾಂಕ 28-01-2026ರಂದು ಪೇಪರ್ ಟೌನ್…

Read More

ಮೇ 13 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ :

ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ 48ನೇ ಉರೂಸ್ ಸಮಾರಂಭ ಮೇ 13ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಸದಸ್ಯ ಅರ್ ಎ ಚಾಬುಸಾಬ್ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 13ರಂದು ನಗರ ವೆಂಕಟರಮಣಉಡುಪ ನೇತೃತ್ವದಲ್ಲಿ ಚಾಲನೆಗೊಳ್ಳಲಿರುವ ಉರೂಸ್‌ನ್ನು ಕಾರ್ಗಲ್‌ನ ಜನಾಬ್ ಎಸ್.ಇ.ಸಿರಾಜ್ ತಂಗಳ್ ಉದ್ಘಾಟಿಸಲಿರುವರು. ಮೇ 14ರಂದು ಮಗರಿಬ್ ನಮಾಜ್ ಬಳಿಕ ಮೌಲೂದ್, ಸಲಾತ್‌ ನಡೆಯಲಿದ್ದು, ಧಾರ್ಮಿಕ…

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

ಜೂಜಿನ ಸಾಲ ತೀರಿಸಲು ಸ್ವಂತ ದೊಡ್ಡಪ್ಪ–ದೊಡ್ಡಮ್ಮನನ್ನೇ ಕೊಂದ ವೈದ್ಯ; ಇಂಜೆಕ್ಷನ್ ನೀಡಿ ಡಬಲ್ ಮರ್ಡರ್

A doctor was arrested in Shivamogga for killing his elderly uncle and aunt using a lethal injection to steal gold and clear gambling debts. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿಯಲ್ಲಿ ಮಲಗಿದ್ದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದ ವೃದ್ಧ ದಂಪತಿಯ ಪ್ರಕರಣವನ್ನು ಭದ್ರಾವತಿ ಹಳೇನಗರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಪ್ರಮುಖ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಮೃತ ದಂಪತಿಯ ತಮ್ಮನ ಪುತ್ರನಾದ ಡಾ.ಮಲ್ಲೇಶ್‌ನೇ ಈ ಭೀಕರ ಕೊಲೆಯ ಪ್ರಮುಖ…

Read More

ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident

ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident ಆಪೆ ಗಾಡಿಗೆ ಬೈಕ್‌ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಗಾಜನೂರು ಬಳಿಯಲ್ಲಿ ನಡೆದಿದೆ. ಗಾಜನೂರು ಸಮೀಪದ ವೀರಾಪುರದ ಬಳಿಯ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟೈಲ್ಸ್‌ ತುಂಬಿಕೊಂಡು ಬರುತ್ತಿದ್ದ ಆಪೆ ಗಾಡಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಪೆಟ್ಟು ಬಿದ್ದು ‍ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಸೊರಬ ಮೂಲದವನೆಂದು…

Read More

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು ಸಾಗರ, ಆ.5 – ದಾವಣಗೆರೆ ಮೂಲದ 29 ವರ್ಷದ ಯುವಕನೊಬ್ಬನು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಕಾಲಿಕ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಬಸಾಪುರ ಗ್ರಾಮದ ಕೆಂಪನಹಳ್ಳಿ ರವೀಂದ್ರರ ಪುತ್ರ ಕೆ. ಆಕರ್ಷ್ (29) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಕರ್ಷ್ ತಮ್ಮ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದಾಗ ಸಾಗರ ತಾಲ್ಲೂಕಿನ ಬಲಸಗೋಡು ಗ್ರಾಮದ ಸಮೀಪ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ತೀವ್ರ…

Read More

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More
Exit mobile version