Headlines

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ!

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ! ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆ ಮಗುವೊಂದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಚಂದಾಪುರ_ಆನೇಕಲ್ ಮುಖ್ಯ ರಸ್ತೆಯ ಇಗ್ಗಲೂರಿನಲ್ಲಿ ನಡೆದಿದೆ. ಅರ್ಚನಾ ಎಂಬುವವರು ಹೆರಿಗೆಗಾಗಿ ತಮ್ಮ ತವರಿಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್…

Read More

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ ಹೊಸನಗರ : ಅವಧಿ ಮೀರಿದ ಔಷಧಿ ವಿತರಣೆ, ಸುಚಿತ್ವದ ಕೊರತೆ ದೂರಿನ ಬೆನ್ನಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಾಲೂಕಿನ ನಿಟ್ಟೂರು ಗ್ರಾಮದ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಹ ಶಾಸಕರೇ ಶೌಚಾಲಯ ಸೇರಿದಂತೆ ವಿವಿಧ ಕೊಠಡಿಗಳ ಶುಚಿತ್ವ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಅವಧಿ ಮೀರಿದ ಔಷಧಿ ವಿತರಣೆ ಕುರಿತಂತೆ ಆಸ್ಪತ್ರೆಯ ವೈದ್ಯೆ ಡಾ. ಚೈತ್ರ ಅವರಿಂದ ಸೂಕ್ತ…

Read More

ಅಕ್ರಮ ಮರಳು ಸಾಗಿಸುತಿದ್ದ ಲಾರಿ ವಶ – ಚಾಲಕ ಹಾಗೂ ಮಾಲೀಕನ ವಿರುದ್ದ ಪ್ರಕರಣ ದಾಖಲು|illegal-sand-mining

ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿಯನ್ನು ವಶಪಡಿಸಿಕೊಂಡು ಚಾಲಕ ಮತ್ತು ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಹೊಸನಗರದ ಮುಡುಬ ಸೇತುವೆಯಿಂದ ಮರಳನ್ನು ಎತ್ತಿ ಕೆಎ-15 -7188 ಕ್ರಮ ಸಂಖ್ಯೆಯ ಟ್ರಿಪ್ಪರ್ ಲಾರಿಯಲ್ಲಿ 80 ಅಡಿ ಮರಳು ತುಂಬಿಸಿಕೊಂಡು ಬರುವಾಗ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಆಚಾರ್ ಸರ್ಕಲ್ ಬಳಿ ದಾರಿಯನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಮರಳು ಸಾಗಾಣಿಕೆಗೆ ಬೇಕಾದ ಪರವಾನಗಿ ಇಲ್ಲದ ಕಾರಣ ಚಾಲಕ…

Read More

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್ ಟ್ರಾಫಿಕ್ ಪೊಲೀಸರ ಅಜಾಗರೂಕತೆಯ ಪರಿಣಾಮ ಮಂಡ್ಯದಲ್ಲಿ ಮೂರು ವರ್ಷದ ಮಗು ರಸ್ತೆ ಅಪಘಾತಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಯಿ ಕಚ್ಚಿದ್ದ ಮಗುವನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ.ಈ ವೇಳೆ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ ಎಂದು ತಿಳಿಸಿದ ನಂತರ ಪೊಲೀಸರು ಹೊರಡಲು ಹೇಳಿದ್ದು, ಈ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಕಾಲೇಜುಗಳಿಗೆ ನಾಳೆ (ಆಗಸ್ಟ್ 18, ಸೋಮವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ…

Read More

ರವಿ ಡಿ ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಗುರುವಾರ ಆದೇಶಿಸಿದೆ.  ರವಿ ಡಿ. ಚನ್ನಣ್ಣನವರ್- ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ,  ಡಾ. ಭೀಮಾಶಂಕರ್ ಎಸ್.ಗುಳೇದ್- ಬೆಂಗಳೂರು ನಗರ ಪೂರ್ವ ವಲಯ ಡಿಸಿಪಿ,  ಅಬ್ದುಲ್ ಅಹದ್- ಕೆಎಸ್‌ಆರ್‌ಟಿಸಿ ಭದ್ರತಾ ಮತ್ತು ಜಾಗ್ರತ ದಳದ ನಿರ್ದೇಶಕ,  ಟಿ. ಶ್ರೀಧರ- ಡಿಸಿಆರ್‌ಇ ಎಸ್‌ಪಿ,  ಟಿ. ಪಿ. ಶಿವಕುಮಾರ್- ಚಾಮರಾಜನಗರ ಎಸ್‌ಪಿ  ದಿವ್ಯಾ ಸಾರಾ ಥಾಮಸ್ – ಮೈಸೂರು ಕೆಪಿಎ…

Read More

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಹಾಗೂ ಜಾಗೃತಿ

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇಂದು ಸ್ವಚ್ಚತೆ ಕುರಿತು ಜಾಗ್ರತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ ಪೇಟೆಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ, ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ …

Read More

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಪ್ರತಿಫಲ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ ಶಿಕ್ಷೆಯೇ ಶಿಕ್ಷಣದ ಮಾನದಂಡ ಎಂಬಂತೆ ವರ್ತಿಸುವ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಮರುಳಾಗಿ,  ದೂರದಿಂದಲೇ  ಸರ್ಕಾರಿ ಶಾಲೆಗಳ ಕಾರ್ಯವೈಕರಿಯ ಬಗ್ಗೆ ಅಸಡ್ಡೆ ತೋರುವವರೆ ಹೆಚ್ಚು , ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಟ್ಟ ಹಳ್ಳಿಯ ಹಾಲಂದೂರಿನ ಸರ್ಕಾರಿ  ಶಾಲೆ ಸಾಕ್ಷಿಕರಿಸಿದೆ. ಇಲ್ಲಿನ ಶಿಕ್ಷಕ ಗೋಪಾಲ್ ಹೆಚ್. ಎಸ್….

Read More

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು A 69-year-old pedestrian, Ibrahim, died after being hit by a speeding Duster car near the forest department office in Moogudthi, close to Ripponpet. Police have registered a case and launched an investigation. ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ….

Read More

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More