Headlines

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ರಿಪ್ಪನ್‌ಪೇಟೆ : ನಮ್ಮ ಆತ್ಮ ಶುದ್ದೀಕರಣವಿದ್ದರೆ ಮಾತ್ರ ಅದು ಧರ್ಮವಾಗಿರುತ್ತದೆ, ಆಯಾ ಧರ್ಮದ ಸಾರವನ್ನು ಅರ್ಥ ಮಾಡಿಕೊಂಡು ಆ ಪ್ರಕಾರ ಜೀವನ ನಡೆಸಿದಲ್ಲಿ ಎಲ್ಲರೂ ಸಂತಸದಿಂದ ಬದುಕಿ ಬಾಳಬಹುದು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ಹೇಳಿದರು. ಪಟ್ಟಣದಲ್ಲಿ ಈದ್ ಮಿಲಾದ್ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ಸೌಹಾರ್ಧ ಸಂಗಮ ಹಾಗೂ ಶಾಸಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನುದೇಶಿಸಿ ಅವರು ಮಾತನಾಡಿ…

Read More

ರಿಪ್ಪನ್‌ಪೇಟೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಮಾರಾಟ : ಆಟೋ ಸಮೇತ ಅಕ್ಕಿ ಹಿಡಿದ ಸಾರ್ವಜನಿಕರು

ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ…

Read More

ವಿದ್ಯಾರ್ಥಿಗಳಿಗೆ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ :

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36…

Read More

ಸೊರಬ ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಜ್ಜು:

ಸೊರಬ: ಅಚ್ಚರಿಯ ಬೆಳವಣಿಗೆಯಲ್ಲಿ ಜಿಲ್ಲೆಯ ಸೊರಬ ಪುರಸಭೆ ಸದಸ್ಯರು ಪುರಸಭೆಯ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮೆಟ್ಟಿಲೇರಿದ್ದಾರೆ. ಸೊರಬ ಪುರಸಭ ಅಧ್ಯಕ್ಷ ಎಂ.ಡಿ.ಉಮೇಶ್ ಅವರ ನಡುವಳಿಕೆಯಿಂದ ಬೇಸತ್ತು ಇಂದು ಪುರಸಭೆಯ 11 ಜನ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲು ತಟ್ಟಿದ್ದಾರೆ. 12 ಜನ ಸದಸ್ಯರಿರುವ ಸೊರಬ ಪುರಸಭೆಯಲ್ಲಿ 6 ಜನ ಸದಸ್ಯರು ಬಿಜೆಪಿ ಪಕ್ಷದ ಸದಸ್ಯರಿದ್ದು 4 ಜನ ಕಾಂಗ್ರೆಸ್, ಒಬ್ಬರು ಜೆಡಿಎಸ್ ಒಬ್ಬರು ಪಕ್ಷೇತರರಿದ್ದಾರೆ. ವಿಪಕ್ಷ ನಾಯಕ…

Read More

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರಿನಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ – ಮಹಿಳೆಯ ಕೊನೆಯಾಸೆಯಂತೆ ಕೊಲ್ಲೂರಿನಲ್ಲಿಯೇ ಅಂತ್ಯಕ್ರಿಯೆ – ಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರು : ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಶನಿವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸರಹದ್ದಿನ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಅವರು ಮೂಕಾಂಬಿಕಾ ದೇವಿಯ…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More

ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ|arrested

ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ ಹೊಸನಗರ : ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ ಹಣ ಪಡೆದು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ನಿವಾಸಿ ಜೈಭೀಮ್ ಪಡಕೋಣೆ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಮ್ಯಾಟ್ರಿಮೊನಿಯಲ್ಲಿ ಹೊಸನಗರ ಮೂಲದ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ ಹಣವನ್ನು ಪಡೆದು ವಂಚಿಸಿದ್ದಾನೆ.ಈ…

Read More

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ | GKB

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಗುಟ್ಕ, ಪಾನ್, ಸಿಗರೇಟ್ ಮಾರುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ಕೊಟ್ಟ ಶಾಸಕ ಗೋಪಾಲ ಕೃಷ್ಣ ಬೇಳೂರು ತಂಬಾಕು ಮಾರಾಟ ಮಾಡುತಿದ್ದ ಮಾಲೀಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಸಾಗರದ…

Read More

ಸಾಗರದಲ್ಲಿ ಆರ್‌ಸಿಬಿ ಕ್ರೇಜ್‌ ಜೋರು..! ಈ ಸಲ ಕಪ್‌ ನಮ್ದೇ ಎಂದ RCB ಅಭಿಮಾನಿ ಸಂತೋಷ್ ಸದ್ಗುರು…! ವಿಶೇಷ ಕಾರನ್ನು ಉದ್ಘಾಟಿಸಿದ ಕಿರುತೆರೆ ನಟಿ ರಜನಿ

ಸಾಗರ :ಈ ಸಲ ಕಪ್ ನಮ್ದೆ’ ಈಗಾಗಲೇ ಈ ವಾಕ್ಯ ನಿಮ್ಮ ಮನದಲ್ಲೂ ಗುಣುಗುಡುತ್ತಿರಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್, ನ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಕಿರೀಟ ಗೆಲ್ಲಲು ಪಣತೊಟ್ಟಿದೆ.ಅಭಿಮಾನಿಗಳಂತೂ ಈ ಬಾರಿ ಕಪ್ ಗೆದ್ದೇ ಗೆಲ್ತೀವಿ ಎಂಬ ಅಚಲ ಆತ್ಮವಿಶ್ವಾಸದಲ್ಲಿದ್ದಾರೆ.  ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಈ ಸಲ ಕಪ್ ನಮ್ದೆ’ ಎಂಬ ಹ್ಯಾಶ್‌ಟ್ಯಾಗ್ ಗಳು ಕೂಡ ವೈರಲ್ ಆಗಿ ಹರಡುತ್ತಿದೆ. ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್‌ಗಳು ಒಂದಲ್ಲ ಒಂದು ರೀತಿ…

Read More

ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ : ಕಾರಣವೇನು ಗೊತ್ತೆ???? ಈ ಸುದ್ದಿ ನೋಡಿ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಲವಾಗಿ ಒತ್ತಾಯಿಸುತ್ತಿದೆ. ಈ ಮಧ್ಯೆ ಮಾಧ್ಯಮಗಳ ಜೊತೆ ಮೂರು ದಿನ ಮಾತನಾಡದಿರಲು ಅವರು ತೀರ್ಮಾನಿಸಿದ್ದಾರೆ.  ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುವ ವೇಳೆ ಮಾಧ್ಯಮದವರು ಸಚಿವರ ಪ್ರತಿಕ್ರಿಯೆಗೆ ಮುಂದಾದರು.  ಆಗ ಸಚಿವರು ಮಾಧ್ಯಮದವರನ್ನು ಕಂಡು ನಾನು 3 ದಿನ ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು. ಈ ವೇಳೆ…

Read More
Exit mobile version