ಸಾಗರದ ಮಹಾಗಣಪತಿ ಜಾತ್ರೆಯಲ್ಲಿ ಹಿಂದೂ ಸಮಾಜದ ವ್ಯಾಪಾರಿಗಳಿಗೆ ಮಾತ್ರ ಜಾತ್ರಾ ಮಳಿಗೆ ನೀಡಲು ಒತ್ತಾಯ:
ಏಪ್ರಿಲ್ 5 ರಿಂದ ನಡೆಯುವ ಇತಿಹಾಸ ಪ್ರಸಿದ್ಧವಾದ ನಗರದ ಮಹಾಗಣಪತಿ ಜಾತ್ರೆ ವ್ಯಾಪಾರ ಮಳಿಗೆಗಳನ್ನು ಹಿಂದೂ ಸಮಾಜದ ವ್ಯಾಪಾರಿಗಳಿಗೆ ನೀಡುವಂತೆ ಒತ್ತಾಯಿಸಿ ಗುರುವಾರ ವಿಶ್ವಹಿಂದೂ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜಾತ್ರೆಯಲ್ಲಿ ಮಹಾಗಣಪತಿ ರಸ್ತೆಯ ಇಕ್ಕೆಲಗಳಲ್ಲಿ ಹಣ್ಣುಕಾಯಿ, ಆಟಿಕೆ, ತಿಂಡಿತಿನಿಸು ಇತ್ಯಾದಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿ ತಮ್ಮ ಕಡೆಯಿಂದ ಹರಾಜು ಹಾಕಿ ಹೆಚ್ಚು ಹರಾಜು ಹಿಡಿದವರಿಗೆ ನೀಡಲಾಗುತ್ತಿದೆ. ದೇವಸ್ಥಾನವು ಮುಜರಾಯಿಗೆ ಸೇರಿದ್ದು, ಅನ್ಯಧರ್ಮಿಯರಿಗೆ ನೀಡಲು ಅವಕಾಶ ಇರುವುದಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ. ಪ್ರಸ್ತುತ ಮುಸ್ಲೀಂರು ಈ…