Headlines

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ…

Read More

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested ಶಿವಮೊಗ್ಗ : ರಾಗಿಗುಡ್ಡ ಚಾನಲ್‌ನ ಬಳಿಯಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.   ಆರೋಪಿಗಳಾದ ಸಂಕೇತ, 23 ವರ್ಷ, ಗೋಪಾಳ, ಶಿವಮೊಗ್ಗ ಟೌನ್, ಅಂಬರೀಶ, 26 ವರ್ಷ, ನ್ಯೂ ಮಂಡ್ಲಿ, ಶಿವಮೊಗ್ಗ ಟೌನ್ ಮತ್ತು ಧನುಷ್, 20 ವರ್ಷ, ಪುರಲೆ, ಶಿವಮೊಗ್ಗ ಟೌನ್ ರವರನ್ನು…

Read More

ಗೋಮಾಂಸ ಮಾರುತಿದ್ದ ಯುವಕನ ಮೇಲೆ ಬಜರಂಗದಳ ದಾಳಿ – ಹಲ್ಲೆ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ|assault

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕಂಚಿ ಬಾಗಿಲಿನಲ್ಲಿ ವ್ಯಕ್ತಿಯೊಬ್ಬ ದನದ ಮಾಂಸವನ್ನು ಮಾರಾಟ ಮಾಡಲು ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಬಜರಂಗ ದಳದ ಯುವಕರು ಆತನಿಗೆ ಅಡ್ಡಗಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಮೂಮಿನ್ ಮೊಹಲ್ಲಾ ವಾಸಿ ಅಬ್ದುಲ್ ರೆಹಮಾನ್ ಬಿನ್ ಮೊಹಮ್ಮದ್ (30) ದನದ ಮಾಂಸದ ವ್ಯಾಪಾರ ಮಾಡುವ ಯುವಕ. ಈತ ಶುಕ್ರವಾರ ಬೆಳಗ್ಗೆ 10 ರಿಂದ 12 ಕೆಜಿಯಷ್ಟು ದನದ ಮಾಂಸದ ಪ್ಯಾಕೆಟ್‌ಗಳನ್ನು ಮಾಡಿಕೊಂಡು ಮನೆ ಮನೆಗೆ ಕೊಡಲು ತನ್ನ ಬೈಕಿನಲ್ಲಿ…

Read More

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee bite

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee ಬಿತೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿಯಲ್ಲಿ ದಿಢೀರ್ ಜೇನುನೊಣಗಳ ದಾಳಿಯಿಂದ ಹತ್ತಕ್ಕೂ ಅಧಿಕ ಜನರು ಅಸ್ವಸ್ಥರಾಗಿ, ಓರ್ವನಿಗೆ ಗಂಭೀರ ಗಾಯಗೊಂಡಿರುವ ನಡೆದಿದೆ. ಮೂಗೂಡ್ತಿ ಗ್ರಾಮದಲ್ಲಿ ಜೇನು ನೊಣಗಳ ದಾಳಿಯಿಂದ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳ ಮೇಲೆ ಜೇನು ನೊಣ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ತಳಲೆ ಗ್ರಾಮದ ಮಂಜುನಾಥ ,ಲೋಹಿತ್ ,…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿನಿ ಕೆ ಎಂ ಮಾನಸ ರವರಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ರಿಪ್ಪನ್ ಪೇಟೆಯ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. …

Read More

ಮಾರ್ಚ್ 1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಬರಲ್ಲ – ಯಾವ ಸರ್ಕಾರಿ ಕೆಲಸವು ನಡೆಯುವುದಿಲ್ಲ : ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಷಡಾಕ್ಷರಿ

ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.  ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗ ಜಾರಿ ಹಾಗೂ ಎನ್​ಪಿಎಸ್​ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ…

Read More

ಕಾಂಗ್ರೆಸ್ ಮುಖಂಡ ಅರಸಾಳಿನ ಪಿಯೂಸ್ ಡಿಸೋಜ ಇನ್ನಿಲ್ಲ …

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯತಿ ಮಾಜಿ ಪ್ರಧಾನರು ಹಾಗೂ ಕಾಂಗ್ರೆಸ್ ಮುಖಂಡರಾದ ಪಿಯೂಸ್ ಡಿಸೋಜ ರವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಎರಡು ದಿನಗಳ ಹಿಂದೆ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ 10.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅರಸಾಳು ಗ್ರಾಮ ಪಂಚಾಯತಿಯ ಮಾಜಿ ಪ್ರಧಾನರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದರು.ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಬಂಗಾರಪ್ಪ, ಕಾಗೋಡು ತಿಮ್ಮಪ್ಪ…

Read More

ಗೋಡೆ ಕೊರೆದು ಚಿನ್ನದ ಅಂಗಡಿಯಿಂದ 1 ಕೋಟಿ 35 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಭದ್ರಾವತಿ ನಗರದ ಸರ್ಕಾರಿ ಆಸ್ಪತ್ರೆ ಸಮೀಪ ಇರುವ ಎಸ್​ಎಸ್​ ಜ್ಯುವೆಲರ್ಸ್​ನಲ್ಲಿ ಸುಮಾರು 1ಕೋಟಿ 34 ಲಕ್ಷ 73 ಸಾವಿರ ರೂ  ಮೌಲ್ಯದ ಚಿನ್ನ,ಬೆಳ್ಳಿ,ಹಾಗೂ ನಗದು ಕಳ್ಳತನವಾಗಿದೆ.ಶನಿವಾರ ರಾತ್ರಿ ಈ ಘಟನೆ ನಡೆದಿದೆ.  ಎಸ್ ಎಸ್ ಜ್ಯುವೆಲ್ಲರ್ಸ್ ಅಂಗಡಿಯ ಹಿಂಬದಿಯಲ್ಲಿ ಕನ್ಸರ್​ವೆನ್ಸಿ ಇದ್ದು ಅಂಗಡಿಯ ಒಳಭಾಗದಲ್ಲಿ ಮನೆಯ ಮಾದರಿಯಲ್ಲಿದ್ದು, ಅಲ್ಲಿ ಬಳಕೆ ಮಾಡದ ಕೆಲ ರೂಮ್​ಗಳಿತ್ತು.ಕಳೆದೊಂದು ವಾರದಿಂದ ಸಂಪೂರ್ಣವಾಗಿ ವಾಚ್ ಮಾಡಿದ ಕಳ್ಳರು ಹಿಂದಿನ ದಿನ ಕನ್ನ ಹಾಕಲು ಬೇಕಿರುವ ಹ್ಯಾಮರ್​, ಡ್ರಿಲ್ಲರ್​, ರಾಡ್​, ಗ್ಯಾಸ್​ ಕಟ್ಟರ್, ಹೀಗೆ ಟೂಲ್ಸ್​ಗಳನ್ನು…

Read More

Nunc vitae ipsum non leo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…

Read More
Exit mobile version