ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಎಡಗೋಡು ಗ್ರಾಮದಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹೇಶ್ (48) ಮೃತ ವ್ಯಕ್ತಿಯಾಗಿದ್ದಾರೆ. ಖಾಸಗಿ ವ್ಯಕ್ತಿಯ ಬಳಿ 5 ಸಾವಿರ ರೂಪಾಯಿ ಸಾಲ ಪಡೆದಿದ್ದರು. 5…

Read More

RIPPONPETE | ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್)

ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ಗುಡ್ಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರು ಚಾರಣ(ಟ್ರೆಕ್ಕಿಂಗ್) ಮಾಡುವ ಮೂಲಕ ಜೇನುಕಲ್ಲಮ್ಮ ದೇವಿ ಆಶೀರ್ವಾದ ಪಡೆದರು. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಪಕ್ಕದಲ್ಲಿರುವ ದೇವಿಯ ಮೂಲ ಸ್ಥಾನವಿರುವ ಗುಡ್ಡಕ್ಕೆ ಪೊಲೀಸ್ ಸಿಬ್ಬಂದಿಗಳು ಚಾರಣ ( ಟ್ರೆಕ್ಕಿಂಗ್) ಮೂಲಕ ಸಾಗಿ ಮೂಲ ದೇವಸ್ಥಾನದ ದರ್ಶನ ಪಡೆದು ಆ ನಂತರ ಶ್ರೀ…

Read More

Ripponpet | ಪ್ರತಿಭಾನ್ವಿತರನ್ನು ಪ್ರೋತ್ಸಾಹಿಸಿ : ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

ಸಾವಿರ ಭಾರಿ ಸೋಲುಂಡರು ಚಿಂತಿಸದೇ  ಛಲಬಿಡದೆ ಹೋರಾಟದಿಂದ ಯಶಸ್ಸು ಸಾಧ್ಯ – ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ರಿಪ್ಪನ್‌ಪೇಟೆ : ಭಾರತದಲ್ಲಿ ಪ್ರತಿಭಾನ್ವಿತ ಸಾಧಕರಿದ್ದಾರೆ. ಆದರೆ ಅವರಿಗೆ ಪ್ರೋತ್ಸಾಹ-ಅವಕಾಶಗಳಿಲ್ಲ,ನಮ್ಮಲ್ಲಿ ಎಷ್ಟೇ ಸಂಶೋಧನೆಗಳಾದರೂ ಅವು ಸದ್ಬಳಕೆಯಾಗಿದ್ದು ವಿದೇಶಗಳಲ್ಲಿ  ಹೀಗಾಗಿ ಆ ದೇಶಗಳು ಮುಂದುವರಿದಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು ಪಟ್ಟಣದ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಜ್ಞಾನ ಮತ್ತು ತಾಂತ್ರಿಕತೆ ಇಂದು ಬಹಳಷ್ಟು ವಿಸ್ತಾರಗೊಂಡಿದೆ….

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ  ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿ ಭಾನುವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಅನುಷಾ(20) ಮೃತಪಟ್ಟ ವಿದ್ಯಾರ್ಥಿನಿ. ನಗರದ ಎಂಡಿಎಫ್ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಡಿಗ್ರಿ ಓದುತ್ತಿರುವ ಅನುಷಾ ಕಾಲೇಜು ಪೂರೈಸಿ ಸ್ಕೂಟಿಯಲ್ಲಿ…

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read More

ಪತಿ ಸಾವನ್ನಪ್ಪಿ ಐದೇ ದಿನದಲ್ಲಿ ಪತ್ನಿಯೂ ಆತ್ಮ*ಹತ್ಯೆ

A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating. ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು…

Read More

ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ರಾಜ್ಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಮೇ 31 ರಿಂದ ಆರಂಭವಾಗಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಆರಂಭವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಮಧು ಬಂಗಾರಪ್ಪ ಅವರು ಶಾಲಾ ಆರಂಭದ ಬಗ್ಗೆ ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಹಾಕಿ, ಶುಭಾಶಯ ತಿಳಿಸಿದ್ದಾರೆ. ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿವೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ….

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ…

Read More
Exit mobile version