ಶಿವಮೊಗ್ಗ : ಸರಳವಾಗಿ ವಿಸರ್ಜನೆಗೊಂಡ ಇತಿಹಾಸ ಪ್ರಸಿದ್ಧ ಹಿಂದು ಮಹಾಸಭಾ ಗಣಪತಿ

ಶಿವಮೊಗ್ಗ: ನಗರದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯನ್ನು ಸರಳವಾಗಿ ನೆರವೇರಿಸಲಾಯಿತು. ಸರ್ಕಾರದ ಸೂಚನೆ ಹಿನ್ನೆಲೆ ಈ ಭಾರಿ ಮೆರವಣಿಗೆ ನಡೆಸದೆ ವಿಸರ್ಜನೆ ಮಾಡಲಾಯಿತು. ಸುಮಾರು 12-45 ಕ್ಕೆ ದೇವಸ್ಥಾನದ ಬಳಿಯಿರುವ ತುಂಗ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಗಿದೆ. ಸುಮಾರು 300 ಕ್ಕೂ ಹೆಚ್ಚು ಜನ ಹಿಂದೂ ಮಹಾಸಭಾ ಸಂಘಟನೆಯ ಕಾರ್ಯಕರ್ತರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಇದರಿಂದ 77 ನೇ ಹಿಂದೂ ಮಹಾಸಭಾ ಗಣಪತಿಯನ್ನು ವಿಸರ್ಜಿಸಲಾಗಿದೆ. 77 ವರ್ಷದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಒಟ್ಟು…

Read More

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ  – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು ರಿಪ್ಪನ್ ಪೇಟೆ : ಮಲೆನಾಡಿನ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪೋಷಕರ,ಶಿಕ್ಷಕರ ಹಾಗೂ ತಮ್ಮ ಪ್ರತಿಭೆಯ ಸಹಕಾರದಿಂದ ಉನ್ನತ ಶಿಕ್ಷಣವನ್ನು ಪಡೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಅಂತ ಮಲೆನಾಡಿನಲ್ಲಿ ಕೆಲ ಕಿಡಿಗೇಡಿಗಳ ವಿದ್ಯಾರ್ಥಿಗಳ ಪುಂಡಾಟಿಕೆಯ ಅಟ್ಟಹಾಸದಿಂದ ಪೋಷಕರು ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ ಹಾಗೂ ಗ್ರಾಮಸ್ಥರು ಮರ್ಯಾದೆಗೆ ಅಂಜಿ ತಲೆ ಬಾಗಿಸುವಂಥಾಗಿದೆ….

Read More

40% ಕಮಿಷನ್ ಆರೋಪ : ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ (ESHWARAPPA)

  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಸಿಲುಕಿದ ಕೆ.ಎಸ್. ಈಶ್ವರಪ್ಪ ಕೊನೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗದಿಂದ ಇಂದು ರಾತ್ರಿ ನಗರಕ್ಕೆ ಆಗಮಿಸಿದ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲದ ಕಾರಣ ಸೋಮವಾರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ. ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವ ವೇಳೆ ಸಿಎಂ ನಿವಾಸದ ಬಳಿ…

Read More

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು ಹಿಂದೂ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಹೊಸನಗರದಲ್ಲಿ ಹಿಂದೂ ಮಹಾ ಧರ್ಮಸ್ಥಳ ಭಕ್ತಾಧಿಗಳು ವೇದಿಕೆಯಿಂದ ಕೊಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀಧರ್ಮಸ್ಥಳ ಮಂಜುನಾಥ ಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತಂದಿರುವವರ…

Read More

ರಿಪ್ಪನ್‌ಪೇಟೆ ಸಮೀಪದ ಮೂಗೂಡ್ತಿಯಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಅಪಾರ ಹಾನಿ|fire

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ್ದು ಜಾನವಾರಿಗೆ ಬಳಸಲೆಂದು ಸಂಗ್ರಹಿಸಿಟ್ಟಿದ್ದ ಹುಲ್ಲು ಮತ್ತು ಶೇಖರಿಸಿಟ್ಟಿದ್ದ ಒಣ ಅಡಿಕೆ ಬೆಂಕಿಗೆ ಆಹುತಿಯಾಗಿದೆ. ಮೂಗೂಡ್ತಿ ಗ್ರಾಮದ ಕೃಷಿಕ ರುದ್ರಪ್ಪ ಗೌಡ ಎಂ ಡಿ ಎಂಬುವವರಿಗೆ ಸೇರಿದ ಕೊಟ್ಟಿಗೆಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಸ್ಥಳೀಯರ ಸಹಕಾರದಿಂದ ಜಾನುವಾರುಗಳನ್ನು ಹೊರತೆಗೆಯಲಾಯಿತು.ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕಾಗಿಸಿ ಕಾರ್ಯಾಚರಣೆ ನಡೆಸುತಿದ್ದಾರೆ. ಕೊಟ್ಟಿಗೆಯಲ್ಲಿದ್ದ ಒಣ ಹುಲ್ಲು ಹಾಗೂ ಲಕ್ಷಾಂತರ ರೂ ಮೌಲ್ಯದ ಶೇಖರಿಸಿಟ್ಟಿದ್ದ ಗೋಟು ಅಡಿಕೆ ಬೆಂಕಿಗೆ…

Read More

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ Shivamogga police arrested a couple for allegedly cheating job aspirants of over ₹2 crore by promising government jobs and issuing fake appointment letters using forged government documents. ಶಿವಮೊಗ್ಗ, ಜುಲೈ 3: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ…

Read More

Hosanagara | ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಹೊಸನಗರ : ಪಟ್ಟಣದ ನಗರ ರಸ್ತೆಯ ರಾಜ್ಯ ಹೆದ್ದಾರಿ 766 ಸಿ ಮೆಸ್ಕಾಂ ಕಛೇರಿ ಎದುರಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿದ್ದ 70 ಅಡಿ ಎತ್ತರದ ಧ್ವಜಸ್ಥಂಭವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಹೊಸನಗರದ ಮಿತ್ರಕೂಟ ಕನ್ನಡ ಸಂಘ ಹಾಗೂ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದವರು ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ…

Read More

ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು : ಸಾರ್ವಜನಿಕರಿಗೆ ಆಹ್ವಾನ

ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು: ಸಾರ್ವಜನಿಕರಿಗೆ ಆಹ್ವಾನ Agumbe Police Station announces public auction of seized vehicles including a Pulsar bike and Tata Ace on April 14, 2026. Interested bidders must register with a Rs. 5000 deposit. ಆಗುಂಬೆ: ಆಗುಂಬೆ ಪೊಲೀಸ್ ಠಾಣಾ ಆವರಣದಲ್ಲಿ ವಶದಲ್ಲಿರುವ ಎರಡು ವಾಹನಗಳ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ಮಾನ್ಯ ಹಿರಿಯ ಸಿವಿಲ್…

Read More

ರಿಪ್ಪನ್ ಪೇಟೆ : ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಗ್ರಾಮ ಪಂಚಾಯ್ತಿ ಕುವೆಂಪು ಸಭಾಭವನದಲ್ಲಿ 22 ಜನ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರವನ್ನು ಶಾಸಕರಾದ ಹರತಾಳು ಹಾಲಪ್ಪ ರವರು ವಿತರಣೆ ಮಾಡಿದರು. ನಂತರ ಮಾತನಾಡಿದ ಶಾಸಕರು ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದರೂ ಕೂಡಾ ಅರಣ್ಯ ಭೂ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ಭೂ ಒಡೆತನದ ಹಕ್ಕು ಕಲ್ಪಸಲು ಕಾನೂನು ಅಡ್ಡಿಯಾಗುತ್ತಿದೆ ಇಲಾಖೆಯಲ್ಲಿ ಡೀಮ್ಡ್ ಫಾರೆಸ್ಟ್, ಸ್ಟೇಟ್ ಪಾರೆಸ್ಟ್, ಮೀಸಲು ಅರಣ್ಯ, ಅಭಯಾರಣ್ಯ ಹೀಗೆ ಹತ್ತು ಹಲವು ವಿಭಾಗಗಳಿಂದಾಗಿ ರೈತರಿಗೆ ಭೂ ಮಂಜೂರಾತಿ ಪತ್ರ ಕೊಡಿಸಲು ಶಾಸನ ಸಭೆಯಲ್ಲಿ ಮತ್ತು…

Read More

ಮಾರಿಕಾಂಬ ಜಾತ್ರೆ ವೇಳೆ ಸಾಗರದ ಬಸ್ ನಿಲ್ದಾಣದಲ್ಲಿ ಬಂಗಾರದ ಚೈನ್ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್

ಮಾರಿಕಾಂಬ ಜಾತ್ರೆ ವೇಳೆ ಸಾಗರದ ಬಸ್ ನಿಲ್ದಾಣದಲ್ಲಿ ಬಂಗಾರದ ಚೈನ್ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್ A 43-year-old woman from Hunsur, Mysuru district, was arrested for stealing a 12-gram gold chain at Sagara KSRTC bus stand during the Marikamba fair. Police recovered the stolen chain worth ₹1.30 lakh. ಸಾಗರ: ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣವನ್ನು ಭೇದಿಸಿರುವ ಸಾಗರ…

Read More