ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ – ಹರತಾಳು ಹಾಲಪ್ಪ|halappa
ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದ್ದಾರೆ. ಸಾಗರದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೀಡಿದ ಬಜರಂಗ ದಳದ ಮುಖಂಡ ಸುನೀಲ್ ಮೇಲೆ ಹಲ್ಲೆ ಯತ್ನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು 18 ಗಂಟೆಯಲ್ಲಿ ಬಂಧಿಸಿದ್ದಾರೆ. ಘಟನೆ ಖಂಡಿಸಿ ಇಂದು ಸಾಗರ ಬಂದ್ ಕೂಡ ಶಾಂತಿಯುತವಾಗಿ ಯಶಸ್ವಿಯಾಗಿದೆ. ಹಲ್ಲೆಗೆ ಕಾರಣ ಏನೇ ಆಗಿರಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಅಂಥವರ ವಿರುದ್ಧ…