ರಸ್ತೆ ಸಂಚಾರ ಸುರಕ್ಷತೆಗಾಗಿ ಮಹಿಳೆಯರಿಂದ ಬೈಕ್ ರ್‍ಯಾಲಿ

Women organized a bike rally to create awareness about road traffic safety, highlighting the importance of responsible driving and public participation in ensuring safer roads. ಶಿವಮೊಗ್ಗ : ವಿಶ್ವ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗದ ಬಿವಿಐ ಮಹಿಳೆಯರು ಅರ್ಥಗರ್ಭಿತವಾಗಿ ಆಚರಿಸುತ್ತಿರುವುದು ಖುಷಿ ತಂದಿದೆ ಎಂದು ಶಿವಮೊಗ್ಗ ಎಸ್.ಪಿ. ನಿಖಿಲ್ ಹೇಳಿದರು. ಶಿವಮೊಗ್ಗದ ಭಾವಸಾರ ವಿಷನ್ ಇಂಡಿಯಾ ಮಹಿಳೆಯರು ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತೆಗಾಗಿ…

Read More

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ|court news

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ ಶಿವಮೊಗ್ಗ : ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರಿಗೆ ಇಲ್ಲಿನ  ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷ ಕಠಿಣ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ. ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ರಾಹಿಲ್ ಖಾನ್ (22) ಹಾಗೂ ವಿನೋಬ ನಗರದ ನಿವಾಸಿ ರೋಹನ್ (19) ಶಿಕ್ಷೆಗೊಳಗಾದವರು. ಇಬ್ಬರೂ 2020ರ ಸೆಪ್ಟೆಂಬರ್ 5ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ…

Read More

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಗವಟೂರಿನಲ್ಲಿ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ 5 ಎಕರೆ ಜಾಗ ಖಾಸಗಿಯವರಿಂದ ಒತ್ತುವರಿಯಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಸರ್ವೆ ಕಾರ್ಯ ಇಂದು ನಡೆದು ಯಾವುದೇ ಒತ್ತುವರಿಯಾಗದೇ ಇರುವ ವಿಚಾರ ಬೆಳಕಿಗೆ ಬಂದಿದೆ. ಹೊಸನಗರ ರಸ್ತೆಯ ಗವಟೂರು ಗ್ರಾಮದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ ಸರ್ಕಾರದಿಂದ 30 ಲಕ್ಷ ರೂ. ವೆಚ್ಚದ ಬೇಲಿ ನಿರ್ಮಾಣ…

Read More

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕೈ ತಪ್ಪಬಹುದಾ ಸಚಿವ ಸ್ಥಾನ ??????:

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ. ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ…

Read More

ಅನ್ನದಾತರಿಗೆ ಸಿಹಿಸುದ್ದಿ – ವಾಡಿಕೆಗಿಂತ ಮುಂಚೆಯೇ ರಾಜ್ಯಕ್ಕೆ ಮುಂಗಾರು ಪ್ರವೇಶ | Rain

ಅನ್ನದಾತರಿಗೆ ಸಿಹಿಸುದ್ದಿ – ವಾಡಿಕೆಗಿಂತ ಮುಂಚೆಯೇ ರಾಜ್ಯಕ್ಕೆ ಮುಂಗಾರು ಪ್ರವೇಶ | Rain ರೈತರ ಜೀವನಾಡಿ ಮುಂಗಾರು ಮಳೆ ರಾಜ್ಯದ ಗಡಿ ಜಿಲ್ಲೆಗಳಿಗೆ ಪ್ರವೇಶಿಸಿದ್ದು,ನಿರೀಕ್ಷೆಗಿಂತ ಎರಡು ದಿನ ಮೊದಲೆ ರಾಜ್ಯಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ. ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನಿರೀಕ್ಷೆಗಿಂತ ಒಂದು ದಿನ ಮೊದಲೇ ಮೇ. 30ರಂದು ಮುಂಗಾರು ಕೇರಳವನ್ನು ಪ್ರವೇಶಿಸಿದ್ದು, ಮೇ. 31 ರಂದು ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು ಹಾಗೂ ಚಾಮರಾಜನಗರ…

Read More

ರಿಪ್ಪನ್‌ಪೇಟೆ : ನಾಪತ್ತೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ|missing

ರಿಪ್ಪನ್‌ಪೇಟೆ : ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಏಳು ದಿನಗಳಿಂದ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲಾ ಕಡೆ ಹುಡುಕಾಡಿದ್ದಾರೆ ನಂತರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು. ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ಬೂರಿನ ಸಮೀಪದ ಅರಹತೊಳಲು ಕಲ್ಲಿಹಾಳಿನ ನಡುವೆ ಖಾಸಗೀ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಯಲ್ಲಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಬಸ್‌ನಲ್ಲಿ ಆರು ಜನ ಪ್ರಯಾಣಿಕರು ಇದ್ದು ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಾರಶೆಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್ ಚಾಲಕ ಪೋನ್‌ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ, ಚಾಲಕನ ಅಜಾಗರೂಕತೆಯಿಂದ ಬಸ್…

Read More

ರಿಪ್ಪನ್ ಪೇಟೆ ಸಮೀಪ ಕ್ಯಾಂಟರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಯುವಕ ಸಾವು

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಮೂಗುಡ್ತಿ ಗ್ರಾಮದ ಕಣಬಂದೂರು ತಿರುವಿನಲ್ಲಿ ನಡೆದ ಕ್ಯಾಂಟರ್ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹೆದ್ದಾರಿಪುರದ ಪುನೀತ್ (25) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಿಪ್ಪನ್‌ಪೇಟೆಯ ದೇವಿ ಕೋಳಿ ಫಾರಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುನೀತ್  ರಾತ್ರಿ 9.30 ರ ವೇಳೆಗೆ ಹೆದ್ದಾರಿಪುರದ ಮನೆಗೆ ಹೋಗುವಾಗ ಮೂಗುಡ್ತಿಯ ಕಣಬಂದೂರು ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು ಸ್ಥಳದಲ್ಲೇ ಬೈಕ್ ಸವಾರ ಪುನೀತ್ ತಲೆ ಮೇಲೆ  ಕ್ಯಾಂಟರ್ ಲಾರಿ ಹರಿದ ಪರಿಣಾಮ ಮೃತಪಟ್ಟಿದ್ದಾನೆ….

Read More

ರಿಪ್ಪನ್‌ಪೇಟೆಯ ಗಾನ ಕೋಗಿಲೆ ಕು|| ಪ್ರಣತಿ ಅಣ್ಣಪ್ಪ ರವರಿಗೆ ಶಾಸಕರಿಂದ ಸನ್ಮಾನ|pranathi

ರಿಪ್ಪನ್‌ಪೇಟೆ : ಪಟ್ಟಣದ ಗಾನ ಕೋಗಿಲೆ ಕುಮಾರಿ ಪ್ರಣತಿ ಅಣ್ಣಪ್ಪ ರವರಿಗೆ ಇತ್ತೀಚೆಗೆ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ ಲೋಕದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡು ನಾಡಿನಾದ್ಯಂತ ಗಾನ ಸುಧೆಯನ್ನು ಹರಿಸಿ ಸಂಗೀತ ಪ್ರಿಯರಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ ಯುವ ಪ್ರತಿಭೆ ರಿಪ್ಪನ್ ಪೇಟೆಯ ಪ್ರಣತಿ…

Read More
Exit mobile version