Headlines

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

ಎಕ್ಸಾಸ್ಟ್ ಫ್ಯಾನ್ ಮುರಿದು ಮನೆ ಕಳ್ಳತನ ಮಾಡಿದ್ದ ಆರೋಪಿಯ ಬಂಧನ – ಲಕ್ಷಗಟ್ಟಲೆ ವಸ್ತು ಸಮೇತ ಸಿಕ್ಕಿಬಿದ್ದ ಕಳ್ಳ|theft

ಮನೆಯಲ್ಲಿ ಯಾರೂ ಇಲ್ಲದ ವೇಳೆ ಎಗ್ಸಾಸ್ಟ್ ಫ್ಯಾನ್ ಮುರಿದು ಒಳ ನುಗ್ಗಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಒಟ್ಟು 8 ಮನೆ ಕಳ್ಳತನ ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾನೆ. ಚಿನ್ನಾಭರಣ ಸೇರಿ 7.77 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಅಣ್ಣಾನಗರ 1ನೇ ಅಡ್ಡರಸ್ತೆಯ ನಿವಾಸಿ ಸದ್ದಾಂ (31) ಬಂಧಿತ.  ನ.28ರಂದು ಬಸವರಾಜಪ್ಪ ಅವರು ಪತ್ನಿಯೊಂದಿಗೆ ತಮ್ಮ ತೋಟಕ್ಕೆ ತೆರಳಿದ್ದರು. ಡಿ.2ರಂದು ಮರಳಿ ಬಂದಾಗ ಮನೆ ಬಾಗಿಲು ಹಾಕಿದಂತೆಯೆ ಇತ್ತು. ಬೆಡ್ ರೂಂಗೆ ಹೊದಾಗ ವಸ್ತುಗಳೆಲ್ಲ…

Read More

ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ – ಸುಪ್ರೀಂಕೋರ್ಟ್

ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು  ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು  ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ…

Read More

RIPPONPETE | ಮೆಕ್ಕಾ ಮಸೀದಿಯಲ್ಲಿ ನಾಳೆ ಈದ್ ಮಿಲಾದ್ ಸಂಭ್ರಮ

RIPPONPETE | ಮೆಕ್ಕಾ ಮಸೀದಿಯಲ್ಲಿ ನಾಳೆ ಈದ್ ಮಿಲಾದ್ ಸಂಭ್ರಮ ರಿಪ್ಪನ್‌ಪೇಟೆ : ಪಟ್ಟಣದ ಮೆಕ್ಕಾ ಜುಮ್ಮಾ ಮಸೀದಿ ವತಿಯಿಂದ ಶನಿವಾರ ಸಂಜೆ 5.30 ಕ್ಕೆ ಮಸೀದಿ ಆವರಣದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನದ ಅಂಗವಾಗಿ ಜಶ್ನೇ ಈದ್ ಮಿಲಾದುನ್ನಭಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮೆಕ್ಕಾ ಮಸೀದಿಯ ಈದ್ ಮಿಲಾದ್ ಸಮಿತಿ ಅಧ್ಯಕ್ಷರಾದ ಇರ್ಫ಼ಾನ್ ಹಾಗೂ ಪ್ರಧಾನ ಕಾರ್ಯದರ್ಶಿ ನಯಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌. ಶನಿವಾರ ಸಂಜೆ 5.30 ಕ್ಕೆ ಮೆಕ್ಕಾ ಮಸೀದಿಯ ಧರ್ಮಗುರು…

Read More

ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ

ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾವಿರಾರು ವಿದ್ಯಾರ್ಥಿಗಳಿಂದ ಭಾರತ ಮಾತೆಗೆ ಜೈಕಾರ

ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ-ಸಾವಿರಾರು ವಿದ್ಯಾರ್ಥಿಗಳಿಂದ ಭಾರತ ಮಾತೆಗೆ ಜೈಕಾರ  ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು  ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ,  ಬ್ಯಾಂಕ್‌ಗಳು, ಅರಣ್ಯ…

Read More

ಆರಗ ಸಮೀಪ ಮಧ್ಯ ರಸ್ತೆಯಲ್ಲೇ ಯುವಕನ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ..??????

ತೀರ್ಥಹಳ್ಳಿ : ಆರಗ ಸಮೀಪದ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಳಗೇರಿ ಬಸ್ ನಿಲ್ದಾಣದ ಸಮೀಪ ರಸ್ತೆ ಮಧ್ಯದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಮೂಡುವಳ್ಳಿಯ ಚೇತನ್ ( 27 ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದು,ರಸ್ತೆ ಮಧ್ಯದಲ್ಲಿಯೇ ಬೆಳಗಿನ ಜಾವ ಶವ ಪತ್ತೆಯಾಗಿದೆ. ಯುವಕನಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗುತಿದ್ದರೂ, ಬಸ್ ನಿಲ್ದಾಣ ಸಮೀಪ KA-15-L-0286 ಹೀರೋ ಹೊಂಡ ಸ್ಪೆಂಡರ್ ಬೈಕ್ ನಿಂತಿದ್ದು ಪಾದರಕ್ಷೆ ಸಹ ಅಲ್ಲೇ ಇದೆ ಎನ್ನಲಾಗಿದೆ.  ಬೈಕ್…

Read More

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಘಟನೆಯ ಹಿನ್ನಲೆ : ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ : IPC 1860 (U/s-380)…

Read More

ಬೆನವಳ್ಳಿ : ನರೇಗಾ ಕಾಮಗಾರಿಗೆ ತಡರಾತ್ರಿ ಟ್ರ್ಯಾಕ್ಟರ್ ಬಳಕೆ : ಗ್ರಾಮಸ್ಥರ ತಡೆ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಪಾಠಶಾಲೆಯ ಆಟದ ಮೈದಾನ ಸಮತಟ್ಟು ಕಾಮಗಾರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಹಣ ಮಂಜಾರಾಗಿದ್ದು ಕಳೆದ ಒಂದು ತಿಂಗಳಿಂದ ಕೂಲಿಗಳ ಮೂಲಕ ಕಾಮಗಾರಿ ನಿರ್ವಹಿಸಲಾಗುತ್ತಿತ್ತು. ಆದರೆ ಸೋಮವಾರ ಮಧ್ಯರಾತ್ರಿಯಲ್ಲಿ ಏಕಾಏಕಿ ಟ್ರ್ಯಾಕ್ಟರ್ ತಂದು ನರೇಗ ಕಾಮಗಾರಿ ನಿರ್ವಹಿಸುವುದನ್ನು ಖಂಡಿಸಿ ಅಧಿಕಾರಿಗಳು ಬರುವವರೆಗೂ ಟ್ರ್ಯಾಕ್ಟರ್ ಹೊರ ಬಿಡದೇ ಪಟ್ಟು ಹಿಡಿದು ಬೆನವಳ್ಳಿಯ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಸುಮಾರು 15 ರಿಂದ 20 ಜನ ಮಹಿಳಾ…

Read More

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…

Read More