ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ ( IPL) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು. ಬಳಿಕ ಆರ್ ಸಿಬಿ, ಎಸ್‌ಆರ್ ಎಚ್‌ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್…

Read More

ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಯುವಕರು – ಇಬ್ಬರ ಬಂಧನ | Firing

ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಇಬ್ಬರು ಯುವಕರ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದಂತ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿರೋದಾಗಿ ತಿಳಿದು ಬಂದಿದೆ. ಈ ಘಟನೆ ಸಂಬಂಧ ಪುಂಡಾಟ ಮೆರೆದಂತ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಶಿವಮೊಗ್ಗ ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಅಲ್ಲದೇ ಕಾರಿನಿಂದ…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ

The annual Maha Rathotsava of Shri Parshwanath Swamy and Goddess Padmavathi Devi was celebrated with great devotion at the historic Jain pilgrimage center Hombuja, under the divine guidance of Swastishri Dr. Devendrakirti Bhattaraka Mahaswamiji. ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ ಹೊಂಬುಜ : ಐತಿಹಾಸಿಕ ಜೈನ ಧಾರ್ಮಿಕ ಹಿನ್ನಲೆಯ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರು ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್…

Read More

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು In a heartwarming act of humanity, Shivamogga Police and Lions Club built a safe home for 70-year-old Gauramma, who had been living alone in a fragile hut on the edge of a forest. Read the inspiring story of compassion, community service, and hope….

Read More

ರಿಪ್ಪನ್ ಪೇಟೆ : ಜೇನಿ ಗ್ರಾಪಂ ಮಾಜಿ ಸದಸ್ಯರಾದ ಹೊ ಮ ಲೋಕಪ್ಪ ಗೌಡ ನಿಧನ

ರಿಪ್ಪನ್ ಪೇಟೆ : ಇಲ್ಲಿನ ಕೋಟೆತಾರಿಗ ನಿವಾಸಿ ಜೇನಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಹೊ ಮ ಲೋಕಪ್ಪಗೌಡ ರವರು ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದಾರೆ. ಸುಮಾರು 15 ದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಮೃತರು ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.ಜೇನಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದರು. ಮೃತರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ…

Read More

ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಸರಳ ಆಚರಣೆ:

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಆಗಸ್ಟ್ 03 ರ ಮಂಗಳವಾರ ದಂದು ನಡೆಯುವ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವನ್ನು ಕೊರೊನಾ ಕಾರಣದಿಂದಾಗಿ ರಾಜ್ಯ ಸರಕಾರದ ಆದೇಶದ ಅನ್ವಯ ಸರಳವಾಗಿ ಆಚರಣೆ ಮಾಡಲಾಗುವುದು ಎಂದು  ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಸವರಾಜ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಸವರಾಜ್ ರವರು  ಪೂರ್ವಿಕರು ನಡೆದು ಬಂದಂತಯೆ ನಾವುಗಳೂ ವರ್ಷಕ್ಕೆ ಎರಡು ಬಾರಿ ಜಾತ್ರೆ ಆಚರಿಸಿಕೊಂಡು ಬಂದಿದ್ದೇವೆ….

Read More

ಸಮಟಗಾರು ಶಾಲೆಯಲ್ಲಿ ಪ್ರತಿಭಾ ಕಾರಂಜಿ |ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್‌ ಉದ್ಘಾಟನೆ|pratibha karanji

ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್‌ Ripponpet | ಗ್ರಾಮೀಣ ಭಾಗದಲ್ಲಿ ಪ್ರತಿಭಾ ಕಾರಂಜಿಯ ಮಕ್ಕಳ ಕಲೋತ್ಸವವನ್ನು ತಮ್ಮೂರಿನ ಜಾತ್ರೆ ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ ಎಂದು ಹುಂಚಾ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಂಗಲ ದೇವರಾಜ್ ಹೇಳಿದರು. ಹುಂಚ ಗ್ರಾಪಂ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ನಡೆಸಲು ಎಲ್ಲರ ಸಹಕಾರ ಮುಖ್ಯ. ಮಕ್ಕಳು…

Read More

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ ಭದ್ರಾವತಿ: ಫಾರಂ ಕೋಳಿಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿಯಾಗಿದ್ದ ಪರಿಣಾಮ, ನೂರಾರು ಕೋಳಿಗಳು ರಸ್ತೆಯ ಬದಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮ ದೇವಾಲಯದ ತಿರುವಿನಲ್ಲಿ ಇಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಲಾರಿ ತೀವ್ರವಾಗಿ ಪಲ್ಟಿಯಾದ್ದರಿಂದ ಸ್ಥಳದಲ್ಲೇ ಹಲವಾರು ಕೋಳಿಗಳು ಬಲಿ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿ ಆನವೇರಿ ದಿಕ್ಕಿಗೆ ಕೋಳಿಗಳನ್ನು ಹೊತ್ತೊಯ್ದು ಸಾಗುತ್ತಿತ್ತು. ಅಪಘಾತದ…

Read More