ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…

Read More

ರಿಪ್ಪನ್‌ಪೇಟೆ : ಆಟೋ ಮತ್ತು ಬೈಕ್‌ನಡುವೆ ಭೀಕರ ಅಪಘಾತ – ಓರ್ವನ ಸ್ಥಿತಿ ಗಂಭೀರ : ರಕ್ತದ ಮಡುವಿನಲ್ಲಿ ಸಹಾಯಕ್ಕೆ ಅಂಗಲಾಚಿದ ಗಾಯಾಳು|Accident

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆ ಬಳಿ ಬೈಕ್ ಹಾಗೂ ಲಗೇಜ್ ಆಟೋ ಭೀಕರ ಅಪಘಾತವಾಗಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ಲಗೇಜ್ ಆಟೋ (KA-15 A 4679) ಹಾಗೂ ಹೀರೋ ಹೋಂಡಾ ಸ್ಪೆಂಡರ್ (KA 01 S 8450) ಬೈಕ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಗವಟೂರು ನಿವಾಸಿ ಗಣೇಶ್ (46) ರವರಿಗೆ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ಅಪಘಾತ…

Read More

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ – ಪತಿ‌, ಅತ್ತೆ ಮತ್ತು ನಾದಿನಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್|Crime News

ಶಿವಮೊಗ್ಗ : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುರಿಯಲಿದೆ ಆದೇಶಿಸಿದೆ. ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಗಂಡನ ಮನೆಯಲ್ಲಿ ವರದಕ್ಷಿಣೆ ತರುವಂತೆ, ಬೈಕ್ ಕೊಡಿಸುವಂತೆ ಕಿರುಕುಳ…

Read More

ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??

ತಾಯಂದಿರ ಸಿಂಧೂರ ಉಳಿಸುವ ನಿಟ್ಟಿನಲ್ಲಿ ದಾಳಿ – ಸಂಸದ ಬಿ ವೈ ರಾಘವೇಂದ್ರ ಶಿವಮೊಗ್ಗ : ಪೆಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರ ಮೇಲೆ ಭಾರತ ದೇಶ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ದಾಳಿ ನಡೆಸಿ 9 ಉಗ್ರರ ತಾಣದ ಮೇಲೆ ದಾಳಿ ನಡೆಸಿರುವುದು ಬಹಳ ಸಂತೋಷ ತಂದಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕ್ ನಲ್ಲಿ ಎಮೆರ್ಜೆನ್ಸಿ ಹೇರಲಾಗಿದೆ. ಭಾರತ ಇಷ್ಟು ಬೇಗ ಪ್ರತಿಕಾರ ಹೇಳುತ್ತೆ ಎಂದು ಅಂದುಕೊಂಡಿರಲಿಲ್ಲ. ಇದೊಂದು ಭಾರತೀಯ…

Read More

KSRTC ಬಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸುತಿದ್ದ ₹1.27000 ಮೌಲ್ಯದ ಗೋವಾ ಮದ್ಯ ವಶ : ಇಬ್ಬರ ಬಂಧನ

ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ  ಗೋವಾ ಮದ್ಯ ಸಾಗಿಸುತಿದ್ದ ಇಬ್ಬರನ್ನು ವಶಕ್ಕೆ ಪಡೆದು ₹ 1.27000 ಸಾವಿರ ಮೌಲ್ಯದ ವಿವಿಧ ಬ್ರಾಂಡ್ ನ  ಗೋವಾ ಮದ್ಯ ವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚಕ್ ಪೋಸ್ಟ್ ನಲ್ಲಿ ನಡೆದಿದೆ.  ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದು ,ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್…

Read More

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…

Read More

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (01-02-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

Power supply will be disrupted in Ripponpet and surrounding villages on February 1, 2026, from 10 AM to 6 PM due to 110/11 KV emergency maintenance work, MESCOM officials said. ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 01/02/26 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿಯ…

Read More

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ|sand mafia

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಖಚಿತ ಮಾಹಿತಿಯನ್ನಾಧರಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More

ಹಲವು ದಶಕದ ಸಮಸ್ಯೆ ಕೇವಲ ಭರವಸೆಯಲ್ಲೆ ಕಳೆಯಿತು:ಸೇತುವೆ ಇಲ್ಲದೇ ಹಳಿಯೂರು ಗ್ರಾಮಸ್ಥರ ನರಕಯಾತನೆ

ರಿಪ್ಪನ್ ಪೇಟೆ: ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷದಿಂದ ಗವಟೂರು ಗ್ರಾಮದ ಹಳಿಯೂರು (ಮತ್ತಿಮನೆ, ಸಂಪಳ್ಳಿ ಸಂಪರ್ಕ)ಭಾಗದ ಜನರು ಕಳೆದ 60 ವರ್ಷಗಳಿಂದ ಸೇತುವೆ ಇಲ್ಲದೆ ಮಳೆಗಾಲದ ಸಂದರ್ಭದಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.  ದಿನ ನಿತ್ಯದ ವಸ್ತುಗಳನ್ನು ಖರೀದಿಸುವರು, ಶಾಲೆಗೆ ಹೋಗುವ ಮಕ್ಕಳು, ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗೋಕೆ ಆಗದೇ ಪರದಾಡುತ್ತಿರುವ ಊರಿನ ಜನರು, ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ ಇತ್ಯಾದಿ ಮೂಲಭೂತ ಸೌಕರ್ಯಗಳ ಸಮಯಕ್ಕೆ ಸರಿಯಾಗಿ ಪಡೆಯಲು ಕೃಷಿಕರು ಸೇತುವೆ ಇಲ್ಲದೆ ಸಂಕಟಪಡುತ್ತಿದ್ದಾರೆ. ಗ್ರಾಮಸ್ಥರು ಸೇತುವೆ ರಸ್ತೆ ಇಲ್ಲದೆ ಬೇಸತ್ತು…

Read More
Exit mobile version