ರಿಪ್ಪನ್‌ಪೇಟೆ : ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸಮೀಪದ ನೇರಲಮನೆ ಗ್ರಾಮದಲ್ಲಿ ನಡೆದಿದೆ. ನೇರಲೆಮನೆ ಗ್ರಾಮದ ಬೀರಪ್ಪ  (50) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನೇರಲಮನೆ ಗ್ರಾಮದ ಬೀರಪ್ಪ ರವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಗಂಡನನ್ನು ಬಿಟ್ಟು ಬೆಂಗಳೂರಿನಲ್ಲಿ ನೆಲೆಸಿದ್ದು, ಕಳೆದ ಒಂದು ವರ್ಷದ ಹಿಂದೆ ತನ್ನ ಗಂಡನ ವಿರುದ್ಧ ಹೊಸನಗರ ನ್ಯಾಯಾಲಯದಲ್ಲಿ ವಿಚ್ಛೇಧನ ಹಾಗೂ ಜೀವನಾಂಶಕ್ಕಾಗಿ ಧಾವೆ ಹೂಡಿರುತ್ತಾರೆ.ಸಂಸಾರದ ವಿಚಾರವಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬೀರಪ್ಪ ಮದ್ಯಪಾನ ಮಾಡುವ…

Read More

ನುಡಿದಂತೆ ನಡೆದವರು ಬರಗೂರು ರಾಮಚಂದ್ರಪ್ಪ – ಸಾಹಿತಿ ಸತೀಶ ಕುಲಕರ್ಣಿ

Book “Souharda Bharata” by senior writer Baraguru Ramachandrappa was released at Karnataka Janapada University, Bankapur; speakers highlighted his commitment to equality and harmony. ಬಂಕಾಪುರ್ | ಹಾವೇರಿ ಜಿಲ್ಲೆಬದುಕು ಮತ್ತು ಬರವಣಿಗೆ ಒಂದಾಗಿರಬೇಕು. ಬದುಕಿಗೆ ಅರ್ಥ ಬರಬೇಕಾದರೆ ಬದ್ಧತೆಯ ಬದುಕು ನಮ್ಮದಾಗಬೇಕು. ಈ ನಿಟ್ಟಿನಲ್ಲಿ ನುಡಿದಂತೆ ನಡೆದವರು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿರುವ…

Read More

ರಸ್ತೆ ಕಾಮಗಾರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ : ದರ್ಪ ತೋರಿದ ಗುತ್ತಿಗೆದಾರನ ಬೆವರಿಳಿಸಿದ ಗ್ರಾಮಸ್ಥರು

ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡ್ಲಿ, ಆನೆಗದ್ದೆ ಸಂಪರ್ಕ ರಸ್ತೆಯ 125ಮೀ. ಉದ್ದದ ಕಾಂಕ್ರೀಟ್ ರಸ್ತೆ ಮತ್ತು ಡಾಂಬರೀಕರಣ ರಸ್ತೆಯ ಕಾಮಗಾರಿಗೆ ಸರ್ಕಾರ ಮಂಜುರಾತಿ ಆದೇಶ ನೀಡಿದ್ದು ಆದರೆ ಕಾಮಗಾರಿಯ ಗುತ್ತಿಗೆದಾರರು ಮೂಡ್ಲಿ ರಸ್ತೆಯನ್ನು ಮಾಡದೆ ಬೇರೆ ಕಡೆ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಕಾಮಗಾರಿ ತಡೆದು ಇಂದು ಮೂಡ್ಲಿ ಗ್ರಾಮದ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಂದು ಮೂಡ್ಲಿ ಗ್ರಾಮಕ್ಕೆ ಮಂಜೂರಾದ ರಸ್ತೆಯನ್ನು ಬೇರೆಡೆ ಮಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಕೆಲಸ ನಿಲ್ಲಿಸುವಂತೆ ಹೇಳಿದಾಗ ಗುತ್ತಿಗೆದಾರನು…

Read More

ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಜುಲೈ 13ಕ್ಕೆ  ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ  ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ  ರೋಟರಿ ಸಂಸ್ಥೆ…

Read More

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರದ ಮಹತ್ವದ ಕ್ರಮ GOOD NEWS

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರ ಮಹತ್ವದ ಕ್ರಮ ಆಸ್ಪತ್ರೆಗಳು ಮತ್ತು ಖಾಸಗಿ ರಕ್ತ ಬ್ಯಾಂಕುಗಳಲ್ಲಿ ರಕ್ತಕ್ಕೆ ಹೆಚ್ಚಿನ ಶುಲ್ಕ ವಿಧಿಸುವ ತೊಂದರೆಯನ್ನ ಪರಿಹರಿಸಲು, ಸಂಸ್ಕರಣಾ ಶುಲ್ಕವನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ ಕೇಂದ್ರ ಸರ್ಕಾರ ಮನ್ನಾ ಮಾಡಿದೆ. “ರಕ್ತವು ಮಾರಾಟಕ್ಕಿಲ್ಲ” ಎಂಬ ಆಧಾರದ ಮೇಲೆ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ, ಇದರ ಆಧಾರದ ಮೇಲೆ ಆರೋಗ್ಯ ನಿಯಂತ್ರಕವು ಭಾರತದಾದ್ಯಂತ ರಕ್ತ ವಿತರಣೆಯನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ…

Read More

ಇಂದು ಸಂಜೆ ರಿಪ್ಪನ್‌ಪೇಟೆಯಲ್ಲಿ ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ್ ರವರಿಂದ ನಗೆ ಹಬ್ಬ – ಕಾರ್ಯಕ್ರಮಕ್ಕೆ ಭರದ ಸಿದ್ದತೆ|Ripponpet

ರಿಪ್ಪನ್‌ಪೇಟೆ : ಇಂದು ಸಂಜೆ 07 ಗಂಟೆಗೆ ಪಟ್ಟಣದಲ್ಲಿ ಹಾಸ್ಯಬ್ರಹ್ಮ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಾಮನಿ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಇಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಕಾರ್ಯಕ್ರಮದಲ್ಲಿ ಅಭಿನವ ಬೀಚಿ, ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಾಮನಿಯವರಿಂದ ‘ನಗೆ ಹಬ್ಬ’ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ, ಅರಸಾಳು, ಕೆಂಚನಾಲ, ಬಾಳೂರು,…

Read More

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು A 59-year-old labourer from Donanduru village in Hosanagara taluk died after accidentally coming into contact with electricity while connecting a motor pump. Ripponpet Police have registered a UDR case. ರಿಪ್ಪನ್ ಪೇಟೆ ಜೂನ್ 22: ವಿದ್ಯುತ್ ಮೋಟಾರ್ ಸಂಪರ್ಕಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ…

Read More

ಕಚ್ಚಿಗೆಬೈಲು ಗ್ರಾಮದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಪುತ್ಥಳಿ ಅನಾವರಣ :

ಹೊಸನಗರ : ಸಮೀಪದ ಕಚ್ಚಿಗೆಬೈಲು ಗ್ರಾಮದಲ್ಲಿ ಪುನೀತ್‌ ರಾಜ್‌ಕುಮಾರ್ ಪುತ್ಥಳಿ ಅನಾವರಣ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಹಾಗೂ ಇದೇ ಸಂಧರ್ಭದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಚ್ಚಿಗೆಬೈಲು ಮುಖ್ಯ ರಸ್ತೆಯಿಂದ ಸಂಪಳ್ಳಿ ಗ್ರಾಮದವರೆಗೂ   ಎತ್ತಿನಗಾಡಿ ಹಾಗೂ ಟ್ರಾಕ್ಟರ್ ಗಳ ಮೂಲಕ ಪುನೀತ್ ರಾಜ್‌ಕುಮಾರ್ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಈ ಸಂಧರ್ಭದಲ್ಲಿ ನಾಮಫಲಕ ಉದ್ಘಾಟಿಸಿದ ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಸ್ವಾಮಿಗಳಾದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು…

Read More

RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ – ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ

Barrier for road safety near Chippigara Lake – Police install reflectors, prevent accidents RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ: ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ Barrier for road safety near Chippigara Lake – Police install reflectors, prevent accidents ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆ ದಂಡೆಯ ಬಳಿ ಅಪಾಯಕಾರಿ ತಿರುವುಗಳು ಹಾಗೂ ಸೂಕ್ತ ತಡೆಗೋಡೆಗಳ ಕೊರತೆಯಿಂದಾಗಿ…

Read More

ಉಪಚುನಾವಣೆ : ಸಿಂಧಗಿಯಲ್ಲಿ ಬಿಜೆಪಿ ಗೆಲುವಿನ ಕೇಕೆ : ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ : ಜೆಡಿಎಸ್ ಗೆ ತೀವ್ರ ಹಿನ್ನಡೆ

ಸಿಂಧಗಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ ಭೂಸನೂರ 93,865  ಮತ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನ ಅಶೋಕ ಮಲ್ಲಪ್ಪ ಮನಗೂಳಿ 62,680 ಪಡೆದುಕೊಂಡಿದ್ದಾರೆ. ಮತ್ತು ಜೆಡಿಎಸ್ ನಾಝಿಯಾ ಶಕೀಲ್ ಅಂಗಡಿ ಕೇವಲ 4,353  ಪಡೆದುಕೊಂಡಿದ್ದಾರೆ. ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಬಂದಿದ್ದರು. ಹಾನಗಲ್…

Read More