Headlines

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!! ಹೊಸನಗರ : ಪಟ್ಟಣದ ಪೊಲೀಸರು ತಾಲ್ಲೂಕಿನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದಲ್ಲಿ ಶುಕ್ರವಾರ ರಾತ್ರಿ ತಾಲ್ಲೂಕಿನ ಮುಳುಗುಡ್ಡೆ, ಹರಿದ್ರಾವತಿ, ಈಚಲಕೊಪ್ಪ ಸುತ್ತಾ, ವಿಜಾಪುರ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್…

Read More

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ ಶಿವಮೊಗ್ಗ, ಮೇ 22: ಶಿಕ್ಷಣ ಎಂಬುದು ಬೆಲೆ ಕಟ್ಟಲಾಗದ ಗ್ಯಾರಂಟಿಯಾಗಿದ್ದು, ಕರ್ನಾಟಕ ಸರ್ಕಾರ ಅದನ್ನು ಇಡೀ ದೇಶಕ್ಕೇ ಮಾದರಿಯಾಗುವ ರೀತಿಯಲ್ಲಿ ಜಾರಿಗೆ ತರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ನಲ್ಲಿ ಜೂನ್ 1ರಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು…

Read More

ರಿಪ್ಪನ್ ಪೇಟೆ ಯಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಮಹಿಳೆಯರಿಗೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರ :

ರಿಪ್ಪನ್ ಪೇಟೆ : ಮಹಿಳೆಯರು ಮತ್ತು ಯುವತಿಯರು ಬದುಕು ಕಟ್ಟಿಕೊಳ್ಳಲು ಮತ್ತು ಸಾವಲಂಬಿಯಾಗಿ ಸಮಾಜದಲ್ಲಿ ಜೀವನ ನಡೆಸಲು ವೃತ್ತಿ ಕೌಶಲ್ಯದ ಸ್ವಯಂ ಉದ್ಯೋಗದ   ತರಬೇತಿ ಪಡೆದುಕೊಳ್ಳುವುದು ಅವಶ್ಯಕ ಎಂದು ಲೀಲಾ ಶಂಕರ್ ಹೇಳಿದರು.  ಪಟ್ಟಣದ ತೀರ್ಥಳ್ಳಿ ರಸ್ತೆಯ ಭವನದಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಪ್ರಾರಂಭಿಸಲಾಗಿರುವ ಟೈಲರಿಂಗ್. ಬ್ಯೂಟಿಷಿಯನ್ ಸೇರಿದಂತೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರದಲ್ಲಿ  ಅಜಾದ್ ಕಿ ಅಮೃತಮಹೋತ್ಸವ ಅಂಗವಾಗಿ ಮಹಿಳೆಯರಿಗೆ ಮತ್ತು ಯುವತಿಯರಿಗಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದವರಿಗೆ ಪ್ರಶಸ್ತಿ…

Read More

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ। ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ…

Read More

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ ಶಿಗ್ಗಾಂವ್ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಿನಾಮೆಯಿಂದ ತೆರವಾಗಿರುವ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ.ಈ ನಡುವೆ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿ ಶಿಗ್ಗಾವ್ ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಮಾತನಾಡಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದಿನಿ ಕಾಂಗ್ರೆಸ್…

Read More

Election | ಮದ್ಯ ಸೇವಿಸಿ ಚುನಾವಣೆ ಕಾರ್ಯಕ್ಕೆ ಹಾಜರಾದ ಸಿಬ್ಬಂದಿ – ಆರೋಪ : ಇಬ್ಬರು ಸಿಬ್ಬಂದಿಗೆ ವೈದ್ಯಕೀಯ ಪರೀಕ್ಷೆ

ರಾಜ್ಯಾದ್ಯಂತ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು ಮತದಾನಕ್ಕೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸೇರಿ ವಿವಿಧ ವಸ್ತುಗಳ ಜತೆಗೆ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ನಿಯೋಜಿಸಲು ಸೋಮವಾರ ಆಯಾ ಕ್ಷೇತ್ರಗಳಲ್ಲಿ ಸೋಮವಾರ ಮಸ್ಟರಿಂಗ್‌ ಕಾರ್ಯ ನಡೆದಿದೆ.  ಈ ನಡುವೆ ಮದ್ಯ ಸೇವನೆ ಶಂಕೆ ಮೇರೆಗೆ ಇಬ್ಬರು ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿರುವುದು ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದ ಇಬ್ಬರು ಚುನಾವಣಾ ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಒಬ್ಬರು ತೋಟಗಾರಿಕೆ ಇಲಾಖೆಯ ಸಿಬ್ಬಂದಿ,ಇನ್ನೂಬ್ಬರು…

Read More

ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ

ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ ರಿಪ್ಪನ್ ಪೇಟೆ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಮಂತ್ರಿ ಹರತಾಳು ಹಾಲಪ್ಪರವರ 63ನೇ ಹುಟ್ಟು ಹಬ್ಬವನ್ನು  ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಕರ್ತರು ಹಾಗೂ ಹರತಾಳು ಹಾಲಪ್ಪರ ಅಭಿಮಾನಿಗಳು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಸರ್ವ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ  ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಅಂಗವಾಗಿ  ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು, ಸಂಜೆ ಹಿಂದೂ ಮಹಾಸಭಾ ವೇದಿಕೆಯಲ್ಲಿ ನಡೆದ ಹುಟ್ಟು ಹಬ್ಬದ ಸಮಾರಂಭದಲ್ಲಿ  ಪೌರ…

Read More

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ನಗರದ ಯುವಕನೊಬ್ಬ ಹೊನ್ನಾಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ನಡೆದಿದೆ. ವಿನಾಯಕ ನಗರದ ನಿವಾಸಿ ಜೀಶಾನ್ ( 22) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಚನ್ನಗಿರಿ ಸಮೀಪದ ಬಸವಾಪಟ್ಟಣದಲ್ಲಿ ನಡೆಯುತ್ತಿದ್ದ ಇಸ್ತಿಮಾ ಧಾರ್ಮಿಕ ಕಾರ್ಯಕ್ರಮಕ್ಕೆ ಬಜಾಜ್ ಪಲ್ಸರ್ ಬೈಕ್ ನಲ್ಲಿ ತೆರಳುತಿದ್ದಾಗ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವಿನಾಯಕ ನಗರ ನಿವಾಸಿ ಅಬ್ದುಲ್ ಮಜೀದ್…

Read More

ತೀರ್ಥಹಳ್ಳಿ ಸಮೀಪ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಕಟ್ಟೆಹಕ್ಲು ಶಾಲೆ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ತಾಲ್ಲೂಕಿನ ಕಟ್ಟೆಹಕ್ಲು ಸಮೀಪ ನಾಗರವಳ್ಳಿ ಗ್ರಾಮದ ಬಳಿ ಮಾರುತಿ ಓಮಿನಿ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಟ್ಟೆಹಕ್ಲು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ್ ಎಂದು ಗುರುತಿಸಲಾಗಿದೆ. ವೆಂಕಟೇಶ್ ರವರು ಬೈಕ್​ನಲ್ಲಿ ಬರುತ್ತಿದ್ದಾಗ ನಾಗರವಳ್ಳಿ ತಿರುವಿನಲ್ಲಿ ಮಾರುತಿ ಒಮಿನಿಗೆ ಗುದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ವೆಂಕಟೇಶ್​ರವರು ಸಾವನ್ನಪ್ಪಿದ್ದಾರೆ. ಶಾಲೆಯ ಕೆಲಸದ ನಿಮಿತ್ತ ಬೈಕ್ ನಲ್ಲಿ ತೆರಳುತಿದ್ದಾಗ ತಿರುವಿನಲ್ಲಿ ವೇಗವಾಗಿ ಬರುತಿದ್ದ ಮಾರುತಿ ಒಮಿನಿಗೆ…

Read More

ಮುಳುಗಡೆ ಸಂತ್ರಸ್ತರಿಗೆ ಹಲವು ದಶಕಗಳಿಂದ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರದ ವಿರುದ್ದ ಶರಾವತಿ ಚಳುವಳಿ : ಆರ್ ಎಂ ಮಂಜುನಾಥ್ ಗೌಡ

ರಿಪ್ಪನ್ ಪೇಟೆ : ಶರಾವತಿ,ವರಾಹಿ,ಚಕ್ರ ಮತ್ತು ಸಾವೇಹಕ್ಲು ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಹೋರಾಟ ಸಮಿತಿಯ ವತಿಯಿಂದ ಹಲವಾರು ದಶಕಗಳಿಂದ ಸೂಕ್ತ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರವು ಕೂಡಲೇ ಅವರಿಗೆ ಪರಿಹಾರ ನೀಡಬೇಕೆಂದು ಮಾಜಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡ ಆರ್ ಎಂ ಮಂಜುನಾಥ್ ಗೌಡ ಆಗ್ರಹಿಸಿದರು. ಇಂದು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ 1962 ರಲ್ಲಿ ಲಿಂಗನಮಕ್ಕಿ ಜಲಾಶಯಕ್ಕಾಗಿ ಶರಾವತಿ ನದಿ ಪಾತ್ರದ 504 ಹಳ್ಳಿಗಳು ಮುಳುಗಡೆಯಾಗಿ ಇಪ್ಪತೈದು ಸಾವಿರ…

Read More