Headlines

ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

“ನಡತೆ ಶುದ್ಧವಾದರೆ ಜೀವನ ದಿವ್ಯ” — ಮಳಲಿ ಶ್ರೀಗಳು | ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ

A Mahashivaratri religious program was held with devotion at Sri Haleshwara Temple in Halugudde village near Ripponpete, where Malali Math Peethadhipathi Dr. Gurunagabhushana Shivacharya Swamiji delivered spiritual discourse highlighting the importance of righteous conduct. “ನಡತೆ ಶುದ್ಧವಾದರೆ ಜೀವನ ದಿವ್ಯ” — ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ ರಿಪ್ಪನ್‌ಪೇಟೆ: ಮಹಾಶಿವರಾತ್ರಿಯ ಅಂಗವಾಗಿ ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಧರ್ಮ…

Read More

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ರಿಪ್ಪನ್‌ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ  ಶಾಸಕರ ವಿಶೇಷ ಅನುದಾನದಡಿಯಲ್ಲಿ   32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ…

Read More

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು ಆನಂದಪುರ : ಇಲ್ಲಿನ ಕೊರಲಿಕೊಪ್ಪ ಗ್ರಾಮದ ಹೆದ್ದಾರಿಯಲ್ಲಿ ರಸ್ತೆಗೆ ಬಾಗಿರುವ ಬೃಹತ್‌ ಮರವೊಂದು ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಸಾಧ್ಯತೆಗಳಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಕೊರಲಿಕೊಪ್ಪದ ಭೂತರಾಯನ ಗುಡಿ ಬಳಿ ಇರುವ ಈ ಮರವು ರಸ್ತೆ ಅರ್ಧ ಬಾಗಿದ್ದು, ಅದರ ಮೇಲೆ ವಿದ್ಯುತ್‌ ಲೈನ್‌ ಕೂಡ ಹಾದುಹೋಗುತ್ತಿದೆ. ನಿನ್ನೆ ಸಂಜೆ ಸುರಿದ ಭಾರಿ ಗಾಳಿ‌ ಮಳೆಗೆ ಮರ ರಸ್ತೆಗೆ ಅಡ್ದಲಾಗಿ ಬಾಗಿದ್ದು ಭಾರಿ…

Read More

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ – ನೂರಾರು ಪ್ರತಿಭೆಗಳಿಗೆ ವೇದಿಕೆ: ಅದ್ದೂರಿ ವೇದಿಕೆ – ಸುಮಾರು 6000 ಮಂದಿ ಭಾಗಿ… ನೂರಾರು ಕಲಾವಿದರಿಗೆ ಗೌರವ – 300ಕ್ಕೂ ಹೆಚ್ಚು ಸಾಧಕರಿಗೆ ಒಂದೇ ವೇದಿಕೆಯಲ್ಲಿ ಗೌರವ – ರಾಜ್ಯದಲ್ಲೇ ವಿಭಿನ್ನ ಕಾರ್ಯಕ್ರಮ ಮಾಡಿ ಗೆದ್ದ ಸಂಸ್ಥೆ ರಾಜ್ಯದ ಪ್ರಸಿದ್ಧ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ ಪ್ರೆಸ್ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಸಂಸ್ಕೃತಿ ಮಂದಿರ ಆವರಣ ಹಾಗೂ ಗರ್ಲ್ಸ್ ಹೈ ಸ್ಕೂಲ್ …

Read More

HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ

HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ ಹೊಸನಗರ ಹಾಗೂ ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ‌. ಕೆ. ಕರುಣಾಕರ್ (64) ಇಂದು ಮುಂಜಾನೆ 6:30ಕ್ಕೆ ನಿಧನ ಹೊಂದಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮದಲ್ಲಿ ವೀರಶೈವ ಸಂಪ್ರದಾಯದಂತೆ ಹಿಂದೂ ರುದ್ರಭೂಮಿಯಲ್ಲಿ ಜರುಗಲಿದೆ‌. ಸಂತಾಪ : ಕರುಣಾಕರ್ ನಿಧನದ…

Read More

ನೆಟ್ ವರ್ಕ್ ಅರಸುತ್ತಾ ಮನೆ ಬಿಟ್ಟಿದ್ದ ಯುವತಿಯ ಮೊಬೈಲ್ ಕಳ್ಳತನ !!!

ರಾಜ್ಯದ ಗ್ರಾಮೀಣ ಭಾಗದಲ್ಲಿ ಶೌಚಾಲಯಗಳ ಕೊರತೆಯಿಂದ ಮಹಿಳೆಯರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಡುವೆ ಮಲೆನಾಡಿನ ಮಹಿಳೆಯರು ಹೊಸದೊಂದು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ನೆಟ್ವರ್ಕ್ ಸಮಸ್ಯೆ. ತುಮರಿ ಗ್ರಾಪಂ ವ್ಯಾಪ್ತಿಯ ಮಾರಲಗೋಡು ಗ್ರಾಮದ ಯುವತಿ ಆನ್ ಲೈನ್ ಶಿಕ್ಷಣ ಪಡೆಯುವ ಸಲುವಾಗಿ ಮೊಬೈಲ್ ಅನ್ನು ಅವಲಂಬಿಸಿದ್ದಳು.ಗ್ರಾಮದಲ್ಲಿ ಇಂಟರ್ನೆಟ್ ಸಂಪರ್ಕದ ಸಮಸ್ಯೆಯಿಂದಾಗಿ ತರಗತಿಗಳಿಗೆ ಹಾಜರಾಗುವುದೇ ದುಸ್ತರವಾಗಿತ್ತು. ಹೀಗಾಗಿ ಇಂಟರ್ನೆಟ್ ಸಂಪರ್ಕ ಸಿಗುವ ಪ್ರದೇಶಕ್ಕಾಗಿ ಮನೆಯಿಂದ ಹೊರಗೆ ಹುಡುಕಬೇಕಾಗಿದ್ದಿತು. ಈ ವೇಳೆ ಯುವತಿಯನ್ನು ಓರ್ವ ಯುವಕ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಹೊಂಚು ಹಾಕಿ…

Read More

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸಮನೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿದ್ದಾರೆ. ಮನೋಜ್ ವಿರುದ್ಧ ಬೆಂಗಳೂರಿನಲ್ಲಿಯೂ…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 1 ರಿಂದ 20 ರವರೆಗೆ  ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು…

Read More

ಮರಕ್ಕೆ ಡಿಕ್ಕಿ ಹೊಡೆದ ಟಾಟಾ ಏಸ್ ವಾಹನ : ಸ್ಥಳದಲ್ಲೇ ಮೂವರ ದುರ್ಮರಣ

ಟಾಟಾಏಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ಮಂಗಳವಾರ ತಡ ರಾತ್ರಿ ನಡೆದಿದೆ. ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ ಹನುಮಂತಪ್ಪ (13) ಮೃತ ದುರ್ಧೈವಿಗಳು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿರುವ ಬಸವರಾಜ್, ಹುಚ್ಚರಾಯಪ್ಪ, ಪರಶುರಾಮ, ಕೃಷ್ಣಪ್ಪ, ಜಗದೀಶ, ಚಂದ್ರಪ್ಪ, ಭೀಮಪ್ಪ, ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದು, ವಾಹನ ಚಾಲಕ…

Read More
Exit mobile version