ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment. ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಲಭ್ಯ…

Read More

ರಾಜ್ಯದಲ್ಲಿ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಎರಡು ಮಕ್ಕಳ ಯೋಜನಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಉತ್ತರ ಪ್ರದೇಶ ರಾಜ್ಯ ಸರ್ಕಾರ ಕುಟುಂಬಕ್ಕೆ 2 ಮಕ್ಕಳು ಇರಬೇಕು ಎಂಬ ತೀರ್ಮಾನ ಮಾಡಿದ್ದನ್ನು ನಾನು ಗಮನಿಸಿದ್ದೇನೆ. ರಾಜ್ಯದಲ್ಲಿ ಏನು ಮಾಡ್ಬೇಕು ಎಂದು ಸಿಎಂ ನೇತೃತ್ವದಲ್ಲಿ ಕುಳಿತು ಚರ್ಚೆ,ಯೋಚನೆ ಮಾಡುತ್ತೇವೆ.ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಾ ಹೋಗ್ತಾನೆ ಇದೆ. ಅದನ್ನು ಕಡಿಮೆ ಮಾಡಲು ಬಹಳ ವರ್ಷದಿಂದ ಕೇಂದ್ರ ಸರಕಾರಗಳು ಎಲ್ಲಾ ಪ್ರಯತ್ನ ಮಾಡುತ್ತಿದೆ. ಅದ್ರೇ, ಯಾವುದೇ ಪ್ರಯೋಜನವಾಗುತ್ತಿಲ್ಲ, ಇದರಿಂದ ಬಡತನ, ನಿರುದ್ಯೋಗ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ದೇಶ ಸಂಪದ್ಭರಿತವಾಗಬೇಕಾದರೆ ಜನಸಂಖ್ಯೆ ನಿಯಂತ್ರಣ…

Read More

ವ್ಯಕ್ತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಕಾಣೆಯಾಗಿರುವ ಘಟನೆ ನಡೆದಿದೆ. ಪಟ್ಟಣದ ಮದೀನ ಕಾಲೋನಿ ನಿವಾಸಿ ಮೀನು ವ್ಯಾಪಾರದಲ್ಲಿ ತೊಡಗಿದ್ದ ಬರ್ಕತ್ ಅಲಿ ಬಿನ್ ಹಾದಿ ಬಾಷಾ ಅವರು ನವೆಂಬರ್ 13, 2025 ರಂದು ಮನೆಯಿಂದ ಹೋದವರು ಮನೆಗೆ ವಾಪಾಸಾಗಿಲ್ಲ ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾನ್ಯವಾಗಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಬರ್ಕತ್ ಅಲಿ ಅವರು ಆ ದಿನದಿಂದ ಯಾವುದೇ ರೀತಿಯ ಸಂಪರ್ಕಕ್ಕೂ ಸಿಗದ ಹಿನ್ನೆಲೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ…

Read More

ಖಾತೆ ಬದಲಾವಣೆಗೆ 4 ಲಕ್ಷ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಖಾತೆ ಬದಲಾವಣೆಗೆ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ A Village Accountant was caught red-handed by Lokayukta police while accepting a ₹1 lakh bribe at a government employees’ canteen in Shikaripur, linked to a land khata transfer case. ಶಿಕಾರಿಪುರ: ಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ….

Read More

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ:

  ಬೆಂಗಳೂರು: ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ವಿಧಾನ ಸೌಧದಲ್ಲಿಂದೂ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು ತಮ್ಮ ರಾಜಕೀಯ ಏಳು – ಬೀಳುಗಳನ್ನು ಹೇಳುವಾಗ ಭಾವುಕರಾದರು. ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್‌ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ ಅವರಿಗೆ ನಾನು ಋಣಿಯಾಗಿದ್ದೇನೆ….

Read More

Ripponpete | ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು

ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಆವಿನಹಳ್ಳಿ ಸಮೀಪದ ಗುರುವಂತೆ ಗ್ರಾಮದ ನವೀನ್ ಕುಮಾರ್ ಜಿ ಕೆ ಎಂದು ಆತನ ಡ್ರೈವಿಂಗ್ ಲೈಸೆನ್ಸ್ ಆಧಾರದ ಮೇಲೆ ಗುರುತಿಸಲಾಗಿದೆ. ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡು ರಸ್ತೆಯಲ್ಲಿ ಅಪಘಾತವಾಗಿ ಯುವಕನ ತಲೆ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ….

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಟಾಟಾ ಏಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಣಬಂದೂರು ಶಾಲೆಯ ಬಳಿ ಟಾಟಾ ಏಸ್ ವಾಹನದಲ್ಲಿ ಹಿಂಬದಿ ಕುಳಿತಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಣಬಂದೂರು ಗ್ರಾಮದ ರಾಘವೇಂದ್ರ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಟಾಟಾ ಏಸ್(tata ace) ವಾಹನದಲ್ಲಿ  ತೋಟಕ್ಕೆ ದರಗಲು ತರುತ್ತಿರುವಾಗ ಕಣಬಂದೂರು ಶಾಲೆಯ(school) ಸಮೀಪದಲ್ಲಿ ಹಿಂಬದಿ ಕುಳಿತಿದ್ದ ರಾಘವೇಂದ್ರ ಆಯ ತಪ್ಪಿ ಕೆಳಗಿನ ಸಿಮೆಂಟ್ ರಸ್ತೆಯ ಮೇಲೆ ಬಿದ್ದು ತೀವ್ರತರವಾಗಿ ಗಾಯಗೊಂಡಿದ್ದನು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಕರು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ(hospital) ದಾಖಲಿಸಿದ್ದಾರೆ ಆದರೆ…

Read More

ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸನ್ಮಾನ :

ರಿಪ್ಪನ್‌ಪೇಟೆ : ರಾಷ್ಟ್ರ ಮಟ್ಟದ ಹಾಕಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ತೋರಿ ಮಿಂಚುತ್ತಿರುವ ಪಟ್ಟಣದ ಬರುವೆ ಗ್ರಾಮದ ಅಪ್ರತಿಮ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಂದು ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಹಲವಾರು ಸಮಸ್ಯೆಗಳ ಮಧ್ಯೆ ಸಾವಿರಾರು ಸ್ಪರ್ಧಾಳುಗಳ ಮಧ್ಯೆ ಸ್ಪರ್ಧಿಸಿ ಗೆದ್ದು ಜಿಲ್ಲಾ, ರಾಜ್ಯ,ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡ ನಮ್ಮೂರಿನ ಹೆಮ್ಮೆಯ…

Read More

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು…

Read More

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read More
Exit mobile version