ಕಾರು ಕಳ್ಳತನ ಪ್ರಕರಣ – ತನಿಖೆ ನಡೆಸಿ ಕಾರು ಮಾಲೀಕನನ್ನೆ ಬಂಧಿಸಿದ ಪೊಲೀಸರು : ವಿಶೇಷ ಪ್ರಕರಣ ಇಲ್ಲಿದೆ ನೋಡಿ…..!!!|theft
ಕಾರು ಕಳ್ಳತನದ ಪ್ರಕರಣವೊಂದರಲ್ಲಿ ದೂರು ನೀಡಿದ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕಾರಿನ ಮಾಲೀಕ ಕಾರಿನ ಲೋನ್ ಹಣ ಕಟ್ಟದೆ ಫೈನಾನ್ಸ್ ಸಂಸ್ಥೆಗೆ ವಂಚಿಸಲು ಮತ್ತು ಇನ್ಸುರೆನ್ಸ್ ಹಣಕ್ಕಾಗಿ ತನ್ನ ಕಾರಿನ ನಂಬರ್ ಬದಲಾಯಿಸಿ, ಸ್ನೇಹಿತನ ಬಳಿ ಕೊಟ್ಟು ಕಳ್ಳತನದ ದೂರು ನೀಡಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಶಿವಮೊಗ್ಗ ವಿದ್ಯಾನಗರದ ಚಂದ್ರು ಕುಮಾರ (28), ದಾವಣೆಗೆರೆ ಸರಸ್ವತಿ ನಗರದ ಪ್ರಶಾಂತ್ (29) ಬಂಧಿತರು. 14 ಮೇ 2022 ರಂದು ಸೂಳೆಬೈಲು ಸಮೀಪದ ಕುಂಚಿಟಿಗರ…