ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ. ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. 1965 ರಲ್ಲಿ ಅಂದು ಜಯಲಕ್ಷ್ಮಿ ಬ್ಯಾಂಕ್ ನಲ್ಲಿ 50 ರೂಪಾಯಿಗೆ ಕೆಲಸಕ್ಕೆ ಸೇರಿದ್ದರು. ರಾತ್ರಿ ವೇಳೆ ಮಲ್ಲಿಕಾರ್ಜುನ ಟೂರಿಂಗ್ ಟಾಕೀಸ್ ನಲ್ಲಿ ಅಸಿಸ್ಟೆಂಟ್…

Read More

ರಿಪ್ಪನ್‌ಪೇಟೆ : ಪತ್ನಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಆತ್ಮಹತ್ಯೆ|rpet

ರಿಪ್ಪನ್‌ಪೇಟೆ : ಪತ್ನಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಆತ್ಮಹತ್ಯೆ ರಿಪ್ಪನ್‌ಪೇಟೆ;- ಮಂಡಲ ಪಂಚಾಯಿತಿ ಮಾಜಿ ಉಪ ಪ್ರಧಾನ ಹಾಗೂ ಬಸವೇಶ್ವರ ವೀರಶೈವ ಸಮಾಜದ ಸ್ಥಳ ದಾನಿ ಡಿ.ಸಿ ಈಶ್ವರಪ್ಪ (76) ಇಂದು ಬೆಳಗ್ಗೆ ಮನೆಯ ಬಳಿಯಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಇವರ ಪತ್ನಿ ಮೃತಪಟ್ಟಿದ್ದು ಈ ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಈಶ್ವರಪ್ಪ ಇಂದು ಬೆಳಗ್ಗೆ ಈ ರೀತಿಯ ಸಾವಿಗೆ ಶರಣಾಗಿದ್ದಾರೆ. ಮೃತರಿಗೆ ಮೂರುಜನ ಗಂಡು ಮಕ್ಕಳು ಇದ್ದು ಮೃತರ ಅಂತ್ಯಕ್ರಿಯೆ ಬರುವೆ ಗ್ರಾಮದ…

Read More

ರಸ್ತೆಗೆ ವಾಲಿದ ವಿದ್ಯುತ್ ಕಂಬ : ಆತಂಕದಲ್ಲಿ ಸಾರ್ವಜನಿಕರು|mescom

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ತಳಲೆ ಗ್ರಾಮದ ಬಾಳೆಕೊಡ್ಲು ಬಳಿ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಬಾಗಿದ್ದು, ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಬಳಿಯ ಬೆಳ್ಳೂರು ಸಂಪರ್ಕ ರಸ್ತೆಯಲ್ಲಿ 11 ಕೆ ವಿ ವಿದ್ಯುತ್ ಕಂಬ ಅಪಾಯದ ಸ್ಥಿತಿಯಲ್ಲಿ ಇದ್ದರು ಸಹ ಮೆಸ್ಕಾಂ  ಇಲಾಖೆ ಜಾಣ ಕುರುಡು ನೀತಿ ಅನುಸರಿಸುತ್ತಿದೆ. ಈ 11 ಕೆ ವಿ ವಿದ್ಯುತ್ ಕಂಬವು ಶಿಥಿಲಗೊಂಡು ರಸ್ತೆಗೆ ಬಾಗಿದ್ದು, ಜೋರಾಗಿ ಗಾಳಿ ಬೀಸಿದಲ್ಲಿ ಮುರಿದು ಬೀಳಲಿದೆ….

Read More

Ripponpete | ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 117ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು‌. ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ…

Read More

ರೈತರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ..ವಿರೇಶ್ ಆಲುವಳ್ಳಿ

ಹೆದ್ದಾರಿಪುರ ಗ್ರಾ ಪಂ,ಕಗಚಿಯಲ್ಲಿ ಕಂದಾಯ ಭೂಮಿಯಲ್ಲಿ ರೈತರು ಬೆಳೆ ಬೆಳೆದಿರುವ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಈಪಿಟಿ ಟ್ರಂಚ್ ಹೊಡೆಯುತಿದ್ದು   ರೈತರು ದೂರವಾಣಿ ಕರೆ ಮೂಲಕ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿರೇಶ್ ಆಲುವಳ್ಳಿ ಯವರಿಗೆ ತಿಳಿಸಿದಾಗ ತಕ್ಷಣ ಸ್ಥಳಕ್ಕೆ ಬೇಟಿ ನೀಡಿದ ವಿರೇಶ್ ಆಲುವಳ್ಳಿರವರು ಟ್ರಂಚ್ ಹೊಡೆಯುವುದನ್ನು ನಿಲ್ಲಿಸಿದರು.. ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ಸ್ಥಳದಲ್ಲೇ ಕರೆ ಮಾಡಿ ರೆವೆನ್ಯೂ ಜಾಗದಲ್ಲಿ ಬೆಳೆ ಬೆಳೆಯುವ ರೈತರಿಗೆ ಹಕ್ಕುಪತ್ರ ಇಲ್ಲದೇ ಇರುವುದು ನಮ್ಮ ವ್ಯವಸ್ಥೆಯ ತಪ್ಪು ಅವರ ಮೇಲೆ ಅರಣ್ಯ…

Read More

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಲೆನಾಡಿಗರ ಬಹುಕಾಲದ ಬೇಡಿಕೆಯನ್ನು ಪುರಸ್ಕರಿಸಲಾಗಿದ್ದು, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ನಿರ್ಮಾಣವಾಗುತ್ತಿತ್ತು. ರಾಜ್ಯದ ಪಶ್ಚಿಮಘಟ್ಟದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ…

Read More

ತೀರ್ಥಹಳ್ಳಿ: ಗೃಹಸಚಿವರ ಕಾರು ನಿರ್ಗಮಿಸುತ್ತಿದ್ದಂತೆಯೇ ಪಾದಾಚಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಒಮಿನಿ ಕಾರು:

ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಹೋಗುತ್ತೀದ್ದಂತೆ ಹಿಂದಿದ್ದ ಓಮ್ನಿ ಕಾರೊಂದು ಪಲ್ಟಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಗುಡ್ಡೆಕೊಪ್ಪ ನಿವಾಸದಿಂದ ಕೊಪ್ಪದ ಕಡೆ ಗೃಹ ಸಚಿವರ ಕಾರು ಪಯಣ ಬೆಳೆಸಿತು. ಈ ವೇಳೆ ಡಿಸಿಸಿ ಬ್ಯಾಂಕ್ ಎದುರು ಕಾಯಿ ಮೂಟೆ ಹೊತ್ತಿದ್ದ ವ್ಯಕ್ತಿಯೊಬ್ಬ ಸಚಿವರ ಕಾರು ಪಾಸ್ ಆಗುತ್ತಿದ್ದಂತೆ ರಸ್ತೆಗೆ ಹಾರಿದ್ದಾನೆ. ಈ ವೇಳೆ ಓಮ್ನಿ ಕಾರು ಆತನಿಗೆ ಡಿಕ್ಕಿಯಾಗಿ ನಿಯಂತ್ರಣ…

Read More

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ | Thirthahalli

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ ತೀರ್ಥಹಳ್ಳಿ : ಸಾಗರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪನವರಿಗೆ ಈಡಿಗ ನಾಮಧಾರಿ, ಬಿಲ್ಲವ, ದೀವರು ಹಾಗೂ 26 ಪಂಗಡಗಳ ವತಿಯಿಂದ ಮಾ. 5, ರಂದು ಅದ್ದೂರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈಡಿಗ ಸಮಾಜಕ್ಕೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ…

Read More

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ ಶಿವಮೊಗ್ಗ:  ಅತ್ತಿಬೆಲೆ ಪಟಾಕಿ ಅಂಗಡಿಯ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಹೇಳಿದ್ದು ಪಟಾಕಿ ಮಾರಾಟ ಕೇಂದ್ರ ಮತ್ತು ಗೋದಾಮುಗಳ ಮೇಲೆ  ಪೊಲೀಸರು, ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 63 ಪಟಾಕಿ ಅಂಗಡಿ ಮತ್ತು ಗೋದಾಮುಗಳಲ್ಲಿ ಇಲ್ಲಿಯವರೆಗೆ ನಾಲ್ಕು ಮಳಿಗೆ ಮತ್ತು ಗೋದಾಮುಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. 2000 ಕೆಜಿ ಪಟಾಕಿ…

Read More

ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ | ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ; ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|koduru

ರಿಪ್ಪನ್‌ಪೇಟೆ : ಸಾರ್ವಜನಿಕ ಸಮಸ್ಯೆ ಪರಿಹರಿಸಲು‌ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಹೊಸನಗರ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ತಿಳಿಸಿದರು. ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿಂದು ಆಯೋಜಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಹಳ್ಳಿ ಜನರ ಕಷ್ಟ ಸುಖ ಮೇಲ್ಮಟ್ಟದ ಅಧಿಕಾರಿಗಳಿಗೆ ಗೊತ್ತಾಗೋದು ಇಲ್ಲಿ ಬಂದಾಗ ಮಾತ್ರ. ಹೀಗಾಗಿ ರಾಜ್ಯ…

Read More
Exit mobile version