ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ‌ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ   ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

ರಿಪ್ಪನ್‌ಪೇಟೆ : ನೇಣಿಗೆ ಶರಣಾದ ಆಟೋ ಚಾಲಕ ವೆಂಕಟೇಶ್|crime news

ರಿಪ್ಪನ್‌ಪೇಟೆ : ನೇಣಿಗೆ ಶರಣಾದ ಆಟೋ ಚಾಲಕ ರಿಪ್ಪನ್‌ಪೇಟೆ;- ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಆಟೋ ಚಾಲಕ ವೆಂಕಟೇಶ್ (೫೩)ಎಂಬುವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೋವಿಡ್ ಮುಂಜಾಗ್ರತಾ ಚುಚ್ಚುಮದ್ದು ಪಡೆದ ನಂತರ  ದೇಹದ ಎಡಭಾಗ ಸ್ವಾದೀನ ಕಳೆದುಕೊಂಡಿದ್ದು ಮಣಿಪಾಲ ಸೇರಿದಂತೆ ವಿವಿಧಡೆಯಲ್ಲಿ ಚಿಕಿತ್ಸೆ ಕೊಡಿಸಿದರು ಚಿಕಿತ್ಸೆ ಫಲಕಾರಿಯಾಗದೇ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಬುಧವಾರ ಬೆಳಗ್ಗೆ ಮನೆಯಲ್ಲಿ ನೇಣಿಗೆ ಕೊರಳೊಡಿದ್ದಾರೆ ಎಂದು ಕುಟುಂಬ ವರ್ಗದವರು ದೂರು ದಾಖಲಿಸಿದ್ದಾರೆ. ಮೃತ…

Read More

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು ಹಿಂದೂ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಹೊಸನಗರದಲ್ಲಿ ಹಿಂದೂ ಮಹಾ ಧರ್ಮಸ್ಥಳ ಭಕ್ತಾಧಿಗಳು ವೇದಿಕೆಯಿಂದ ಕೊಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀಧರ್ಮಸ್ಥಳ ಮಂಜುನಾಥ ಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತಂದಿರುವವರ…

Read More

ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ|humcha

ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಹುಂಚ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಸುಮಂಗಳ ದೇವರಾಜ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ. 13 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸುಮಂಗಳ ದೇವರಾಜ್‌ರಿಗೆ 7 ಮತಗಳು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ವೆಂಕಟೇಶ್‌ಗೆ 7 ಮತಗಳು ಬಿದ್ದರೆ ಎದುರಾಳಿಗಳಿಗೆ ತಲಾ 6 ಮತಗಳ ಬಂದಿರುತ್ತದೆ.

Read More

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…

Read More

ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ತೀರ್ಥಹಳ್ಳಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆರಗ ಜ್ಞಾನೇಂದ್ರ ಚಾಲನೆ : ಸಾವಿರಾರು ವಿದ್ಯಾರ್ಥಿಗಳು ಬಾಗಿ

ತೀರ್ಥಹಳ್ಳಿ : 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಬೇಕೆಂಬ ಕಾರಣಕ್ಕಾಗಿ ಪಟ್ಟಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದರು. ಪಟ್ಟಣದ ಕುಶಾವತಿ ಪಾರ್ಕ್ ನಿಂದ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದವರೆಗೆ ಸಾವಿರಾರು ವಿದ್ಯಾರ್ಥಿಗಳೊಡನೆ ಸರಿ ಸುಮಾರು 2 ಕಿಮೀ ಗಳಷ್ಟು ದೂರ ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು…

Read More

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More