ಹೊಸನಗರದ ಯುವಕ ಪ್ರಸನ್ನ ರಾಮನಗರದಲ್ಲಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|prasanna
ಹೊಸನಗರ ಮೂಲದ ಯುವಕನೊಬ್ಬ ರಾಮನಗರ ಜಿಲ್ಲೆಯ ಕನಕಗಿರಿ ಬಳಿಯ ಕೆರೆಯಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಸನಗರ ಟೌನ್ ನಿವಾಸಿ ಪ್ರಸನ್ನ ಭಟ್ ನೀರುಪಾಲಾಗಿರುವ ವ್ಯಕ್ತಿಯಾಗಿದ್ದಾರೆ. ಇಂದು ರಾಮಗನಗರದ ಜಿಲ್ಲೆಯ ಕನಕಗಿರಿಯ ಕೆರೆಗೆ ಸಹೋದರ ಕೌಶಿಕ್ ಜೊತೆ ಈಜಲು ತೆರಳಿದ್ದರು.ಈ ಸಂಧರ್ಭದಲ್ಲಿ ಈ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ತೀವ್ರ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರ ನೆಚ್ಚಿನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಸಂಸದರು ಸಂಸತ್ ಇರುವ ಕಾರಣ ಕ್ಷೇತ್ರದಲ್ಲಿ ಇಲ್ಲದೇ ಇರುವುದರಿಂದ…