ಶಿಕಾರಿಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ – ಶಿವಮೊಗ್ಗಕ್ಕೂ ವ್ಯಾಪಿಸಿದ ಮೀಸಲಾತಿ ಹೋರಾಟ|Protest

ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಆಫೀಸ್ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಬಳಿ ನಡೆದ ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯದ ಪ್ರತಿಭಟನೆ ಇದೀಗ ಜಿಲ್ಲಾ ಕೇಂದ್ರಕ್ಕೂ ವ್ಯಾಪಿಸಿದೆ.   ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿಯಲ್ಲಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.  ರಸ್ತೆ ಮೇಲೆ ತೆಂಗಿನ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಿವಮೊಗ್ಗ –…

Read More

ಬಸವಾಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮ::

ರಿಪ್ಪನ್ ಪೇಟೆ:ಇಲ್ಲಿಗೆ ಸಮೀಪದ ಬಸವಾಪುರ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ,ಅರಣ್ಯ ಇಲಾಖೆ, ಹಾಗೂ ಸ್ಥಳೀಯ ದೇವಸ್ಥಾನ ಸಮಿತಿಯವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪರಿಸರದ ಅಳಿವು-ಉಳಿವು  ಮುಂದಿನ ಪೀಳಿಗೆಗೆ ಪರಿಸರ ಅಗತ್ಯತೆ ಏನು? ಎಂಬುದರ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ತಿಳಿಸಿಕೊಡಲಾಯಿತು. ಈ ಸಮಾರಂಭದಲ್ಲಿ ಗ್ರಾ.ಪಂ.ಸದಸ್ಯರಾದ ದೇವರಾಜ್,  ಶಾಂತಕುಮಾರಿ, ಒಕ್ಕೂಟದ ಅಧ್ಯಕ್ಷರಾದ ಅಶೋಕ್, ವಲಯ ಮೇಲ್ವಿಚಾರಕ ನಾಗೇಶ್, ಸೇವಾ ಪ್ರತಿನಿಧಿ ವಸಂತ , ಅರಣ್ಯ…

Read More

ಮಹಿಳೆ ಇಂದು ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ : ಕೆಪಿಸಿಸಿ ವಕ್ತಾರೆ ಪ್ರಪುಲ್ಲಾ ಮಧುಕರ್

ಹೊಸನಗರ :- ಮಹಿಳೆ ಎಂದಿಗೂ ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ, ಸಮಾಜದಲ್ಲಿ ಅವಳಿಗೂ ಸಹಾ ಪುರುಷ ಸಮಾನತೆ ಹಕ್ಕನ್ನು ನೀಡಲು ಹಲವಾರು ವರ್ಷಗಳಿಂದ ಹೋರಾಟ ನಡೆಸಿದ ಪರಿಣಾಮವಾಗಿ ಇಂದು ಪುರುಷ ಸಮಾನಾರ್ತಕ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ  ಎಂದು ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕೆ.ಪಿ.ಸಿ.ಸಿ ವಕ್ತಾರೆ ಪ್ರಪುಲ್ಲಾ ಮಧುಕರ್ ರವರು ಅಭಿಪ್ರಾಯ ಪಟ್ಟರು.  ಇಂದು ಪಟ್ಟಣದ ಕಾಂಗ್ರೇಸ್ ಕಚೇರಿಯಲ್ಲಿ ಡಿಜಿಟಲ್ ಮಹಿಳಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ನಂತರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ …

Read More

ಶಿವಮೊಗ್ಗ: ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಭೀಮರಥ ಶಾಂತಿ ಮತ್ತು ಮಹಾಯಾಗ

ಶಿವಮೊಗ್ಗ : ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಚಾರ ಮಂಚ್ ಹಾಗೂ ಅರ್ಚಕರ ವೃಂದದಿಂದ ಪ್ರಧಾನಿ ಮೋದಿ ಅವರ 71 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಭೀಮರಥ ಶಾಂತಿ ಮತ್ತು ಮಹಾಗಣಪತಿ ಯಾಗ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಭಾಪತಿ ಡಿ.ಹೆಚ್.ಶಂಕರ್ ಮೂರ್ತಿ, ಪ್ರಧಾನಿ ಮೋದಿ ಅವರು ಕೊರೋನ ಲಸಿಕೆ ಹಂಚಿಕೆಯನ್ನ ಗುರಿಯಾಗಿ ಇಟ್ಟುಕೊಂಡು ಮುಂದುವರಿದು ಇಂದು ಯಶಸ್ವಿಯಾಗಿ 80 ಕೋಟಿ ಜನರಿಗೆ ಲಸಿಕೆ ನೀಡಿ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಸೆ. 17 ರ ಅವರ ಹುಟ್ಟುಹಬ್ಬದ…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ Shivamogga District Police has invited applications from interested citizens for the Civilian Gun Training Camp scheduled in July 2026. Applications are available at police stations and DAR office. ಶಿವಮೊಗ್ಗ, ಜೂನ್ 7: ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ 2026ರ ಜುಲೈ ತಿಂಗಳಲ್ಲಿ ನಾಗರಿಕರಿಗಾಗಿ ವಿಶೇಷ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿಗಳನ್ನು…

Read More

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More

ರಿಪ್ಪನ್ ಪೇಟೆ : ಯುವ ಕ್ರಿಕೆಟರ್ ತಂಡದ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ :

ರಿಪ್ಪನ್ ಪೇಟೆ : ಕನ್ನಡದ ಯುವರತ್ನ  ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್  ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ.ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೇತಾರಿಗದಲ್ಲಿ ಯುವ ಕ್ರಿಕೆಟರ್ಸ್ ಶೆಟ್ಟಿಬೀಡು ಇವರ ವತಿಯಿಂದ ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ  ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು. ಈ ಸಂಧರ್ಭದಲ್ಲಿ ಯುವ ಕ್ರಿಕೆಟರ್ ತಂಡದ ನಾಗರಾಜ್ ಎ,ರಾಜೇಶ್ ಎ,ಅಭಿ…

Read More

HOSANAGARA | ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ : ಮೂವರ ಬಂಧನ, 28 ಕೆಜಿ ಶ್ರೀಗಂಧ ವಶಕ್ಕೆ

Three accused were arrested by forest officials for illegally cutting and transporting sandalwood in the Haridravathi Reserve Forest area of Hosanagara taluk in Shivamogga district. Around 28 kg of sandalwood was seized from the accused. HOSANAGARA | ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ : ಮೂವರ ಬಂಧನ, 28 ಕೆಜಿ ಶ್ರೀಗಂಧ ವಶಕ್ಕೆ ಹೊಸನಗರ : ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ…

Read More

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More
Exit mobile version