ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಕೊರೊನಾ ಸೋಂಕು ನಿವಾರಣೆಗಾಗಿ ಶ್ರೀ ಸತ್ಯನಾರಾಯಣ ಪೂಜೆ.

ರಿಪ್ಪನ್ ಪೇಟೆ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ನಿವಾರಣೆಯಾಗಿ ದೇಶದ ಜನತೆ ಉತ್ತಮ ಆರೋಗ್ಯವನ್ನು ಹೊಂದಲಿ ಎಂದು ಪಟ್ಟಣದ ಕಾಲಭೈರವೇಶ್ವರ  ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು  ಸರಳವಾಗಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗ ಸಂಘದ ಅಧ್ಯಕ್ಷ ಅಧ್ಯಕ್ಷೆ ವಾಣಿ ಗೋವಿಂದಪ್ಪ ಗೌಡ ಮಾಧ್ಯಮದವರೊಂದಿಗೆ ಮಾತನಾಡಿ ಕೋವಿಡ್ 19 ರ ಕಾರಣದಿಂದ ದೇಶದಲ್ಲಿ ಕೋಟ್ಯಂತರ ಜನರು ಸೋಂಕಿನಿಂದ ಬಳಲುವಂತಾ ಯಿತು. ಹಾಗೆಯೇ ಲಕ್ಷಾಂತರ ಜನರು ಮರಣವನ್ನು ಹೊಂದಿದರು….

Read More

ತೀರ್ಥಹಳ್ಳಿಯ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತ – ಇಂದೇ ಘೋಷಣೆಯ ಸಾಧ್ಯತೆ|kimmane

ತೀರ್ಥಹಳ್ಳಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್​ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದ್ದು ಎರಡನೇ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ರಿಲೀಸ್ ಮಾಡಲಿದ್ದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯಿಂದ ತಿಳಿದುಬಂದಿದೆ. ಎರಡನೆ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಘೋಷಿಸುತಿದ್ದು ಇನ್ನುಳಿದಂತಹ ಶಿವಮೊಗ್ಗ ನಗರ,ಶಿವಮೊಗ್ಗ ಗ್ರಾಮಾಂತರ ಮತ್ತು ಶಿಕಾರಿಪುರ ಕ್ಷೇತ್ರ ಅಭ್ಯರ್ಥಿಗಳನ್ನು ಇನೂ…

Read More

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ ತೀರ್ಥಹಳ್ಳಿ: ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಫೈನಾನ್ಸ್ ಮಾಲೀಕರ ನಿರಂತರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ತೀವ್ರ ಮನನೊಂದು ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್. (37) ಎಂದು ಗುರುತಿಸಲಾಗಿದೆ. “ಟಿಪ್ಪರ್ ಮಂಜು” ಎಂದೇ ಪರಿಚಿತರಾಗಿದ್ದ ಅವರು ಲಾರಿ ಮಾಲೀಕರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಮತ್ತು ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲದ ಒತ್ತಡ ಮತ್ತು ಪೀಡನೆ ತಾಳಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು…

Read More

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗಿಯಾದ ಗೃಹಸಚಿವ ಆರಗ ಜ್ಞಾನೇಂದ್ರ : ಸಾಂಸ್ಕೃತಿಕ ಉಡುಗೆ ಧರಿಸಿ ಮಿಂಚಿದ ಪೊಲೀಸರು |Thirthahalli

ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ ಹಬ್ಬ ಎಂದು ಭಾವಿಸಿದ್ದೇನೆ. ಯಾಕೆಂದರೆ ಶಿಷ್ಟರ ರಕ್ಷಣೆ ದುಷ್ಟರಿಗೆ ಶಿಕ್ಷೆ ಇದು ಪೊಲೀಸ್ ಇಲಾಖೆಯಿಂದ ನೆಡೆಯುವಂತಹದ್ದು ಈ ಕಾರಣಕ್ಕೆ ಎಲ್ಲಾ ಸಿಬ್ಬಂದಿಗಳಿಗೂ ಆಯುಧ ಪೂಜೆಯ ಶುಭಾಶಯಗಳು ಎಂದು ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ…

Read More

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…

Read More

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ.  ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.  43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…

Read More

PU RESULT | ನಾರಾಯಣಪುರ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನಾರಾಯಣಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ ) 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಅತಿ ಹೆಚ್ಚು ಅಂಕ ಪಡೆದು ನಾರಾಯಣಪುರ ಗ್ರಾಮಕ್ಕೆ  ಹೆಮ್ಮೆಯನ್ನು ತಂದಿದ್ದಾರೆ. ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಸರಸ್ವತಿ ಬಾವಿಕಟ್ಟಿ 91.67%, ದ್ವಿತೀಯ ಸ್ಥಾನ ಸುಪ್ರಿಯ ಗುಳೆದಕೇರಿ 91.33 %, ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ದೀಪ ಮರಣತೂರ 94.50% ದ್ವಿತೀಯ ಸ್ಥಾನ ಭಾಗ್ಯ ನಿಂ ಸಂಕ್ಲಿಪುರ್  84.83% ತೃತೀಯ ಸ್ಥಾನ…

Read More

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ‌.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…

Read More

ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು – ಶಾಸಕ ಗೋಪಾಲಕೃಷ್ಣ ಬೇಳೂರು

ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು – ಶಾಸಕ ಗೋಪಾಲಕೃಷ್ಣ ಬೇಳೂರು ಕಲಾವಿದರನ್ನು ಕಡೆಗಣಿಸುವ ಸಂಪ್ರದಾಯ ಬೆಳೆಯುತ್ತಿರುವುದು ಆತಂಕಕಾರಿ – ಬಿ. ಟಾಕಪ್ಪ ಕಣ್ಣೂರು MLA Gopalakrishna Beluru highlights global MNC job opportunities for rural graduates at the Ripponpet College event, alongside a call to preserve Karnataka’s folk arts by B. Takappa Kannur. ​ರಿಪ್ಪನ್‌ಪೇಟೆ: ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉನ್ನತ ವ್ಯಾಸಂಗ ಮಾಡಿದ ಗ್ರಾಮೀಣ ಭಾಗದ…

Read More

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್‌ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…

Read More