ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆಯ ಕಾವ್ಯಾ ವಿ ಅವರ ಮಿಂಚು – ಬಡ ಕುಟುಂಬದ ಪ್ರತಿಭೆಯ ಅಮೋಘ ಸಾಧನೆ

ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆಯ ಕಾವ್ಯಾ ವಿ ಅವರ ಮಿಂಚು – ಹೆಮ್ಮೆಯ ಕ್ಷಣ ಮೋದಿ–ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಅಭಿನಂದನೆ ಶಿವಮೊಗ್ಗ/ಕೊಲಂಬೊ : ಭಾರತ ಮಹಿಳಾ ತಂಡ ಏಕದಿನ ವಿಶ್ವಕಪ್ ಕಪ್ ಗೆದ್ದ ಹರ್ಷ ಇನ್ನೂ ತಣ್ಣಗಾಗುವ ಮೊದಲೇ, ಮತ್ತೊಂದು ಐತಿಹಾಸಿಕ ಕ್ಷಣ—ಮಹಿಳಾ ಅಂಧರ T20 ವಿಶ್ವಕಪ್ ಪ್ರಶಸ್ತಿಯನ್ನು ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಮೊದಲ ಬಾರಿಗೆ ಮುಡಿಗೇರಿಸಿಕೊಂಡಿದೆ. ಈ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,…

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರ ವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು

ರಿಪ್ಪನ್ ಪೇಟೆ : ಶ್ರೀ ನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿದ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸಿನ ಮಂತ್ರಿ ಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ  ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ  ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿರುವ ಕ್ರಮ ಶ್ಲಾಘನೀಯ.  ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ…

Read More

ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ : ಎಸಿಗೆ ಮನವಿ|iruvakki

ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ; ಎಸಿಗೆ ಮನವಿ ಸಾಗರ : ತಾಲ್ಲೂಕಿನ ಇರುವಕ್ಕಿ ಆಸುಪಾಸು ಹೊಸ ಕಲ್ಲುಕ್ವಾರೆಗೆ ಅವಕಾಶ ನೀಡದಂತೆ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  ಇರುವಕ್ಕಿ ಗ್ರಾಮದ ಸ.ನಂ. 30 ಮತ್ತು 31ರಲ್ಲಿ ಹೊಸ ಕಲ್ಲುಕ್ವಾರೆ ಪ್ರಾರಂಭಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಲ್ಲುಕ್ವಾರೆಗೆ ಪ್ರಸ್ತಾಪಿಸಿರುವ ಜಾಗದ ವ್ಯಾಪ್ತಿಯಲ್ಲಿಯೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಬರುತ್ತದೆ. ಶರಾವತಿ ನದಿಯ ಉಪನದಿಯ ದಂಡೆ ಇದಾಗಿದ್ದು, ಕೃಷಿಗೆ ನೀರು…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ , ಪರಿಶೀಲನೆ

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಹರತಾಳು ಹಾಲಪ್ಪ ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪುರಪ್ಪೆಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ಪ್ರಮುಖ ರಸ್ತೆ ಮಳೆನೀರು ಹಾಗೂ ಮಣ್ಣುಸ್ರಾವದಿಂದಾಗಿ ಕುಸಿದು ಬಿದ್ದಿದೆ. ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಜನರು ಪರ್ಯಾಯ ದಾರಿಗಳನ್ನು ಬಳಸುವಂತಾಗಿದೆ. ಈ ಸಂದರ್ಭ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಿಂದಲೇ ಪೋನ್ ಮೂಲಕ ಅಧಿಕಾರಿಗಳೊಂದಿಗೆ ಮಾತುಕತೆ…

Read More

ಜ್ಞಾನೇಂದ್ರರಿಗೆ ಸಚಿವ ಸ್ಥಾನ ಸಿಗಲೆಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶೇಷ ಪೂಜೆ:

ತೀರ್ಥಹಳ್ಳಿ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಂಪುಟ ಸೇರ್ಪಡೆಯಾಗಲು ಬಿಜೆಪಿ ಪಾಳಯದಲ್ಲಿ ಶಾಸಕರ ಕಸರತ್ತು ಗರಿಗೆದರಿದೆ.   ಜಾತಿ ಲಾಬಿ,ಹಿರಿತನ ಹಾಗೂ ಮಠಾಧಿಪತಿಗಳ ಒತ್ತಡ ಹೀಗೆ ಹತ್ತು ಹಲವಾರು ಪ್ರಯತ್ನಗಳಿಂದ ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಸಚಿವಗಿರಿ ಗಿಟ್ಟಿಸಲು ಸರ್ಕಸ್ ಮಾಡುತ್ತಿದ್ದಾರೆ. ಆದರೆ ತೀರ್ಥಹಳ್ಳಿಯಲ್ಲಿ ಸ್ವಲ್ಪ ತಮ್ಮ ನೆಚ್ಚಿನ ನಾಯಕ ಆರಗ ಜ್ಞಾನೇಂದ್ರರಿಗೆ ಸಚಿವ ಸ್ಥಾನ ಸಿಗಲೆಂದು ತೀರ್ಥಹಳ್ಳಿಗರ ಆರಾಧ್ಯ ದೈವ ಶ್ರೀರಾಮೇಶ್ವರನ ಮೊರೆ ಹೋಗಲಾಗಿದೆ. ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ…

Read More

ಆನಂದಪುರ – ಆಯನೂರು ಹೆದ್ದಾರಿಗೆ ಅಡ್ದಲಾಗಿ ಬಿದ್ದ ಮರ – ಟ್ರಾಫಿಕ್ ಜಾಮ್| ಸಮಯ ಪ್ರಜ್ಞೆ ಮೆರೆದ ಶಾಸಕ ಬೇಳೂರು|rain

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು  ಗಿಳಾಲಗುಂಡಿ ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿತ್ತು. ಗಾಳಿ ಮಳೆಗೆ ಬಿದ್ದ ಮರದಿಂದಾಗಿ ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಸಂಚಾರಕ್ಕೆ ಕೆಲವು ಹೊತ್ತು ಸಮಸ್ಯೆ ಉಂಟಾಗಿತ್ತು.   ರಾಷ್ಟ್ರೀಯ ಹೆದ್ಧಾರಿಯಲ್ಲಿ ಸುಮಾರು 2 ಗಂಟೆ ಕಾಲ ಸಂಚಾರ ಬಂದ್ ಆಗಿತ್ತು. ಮರ ಉರುಳಿಬಿದ್ದ ಬೆನ್ನಲ್ಲೆ ಸ್ಥಳೀಯರು ಮರವನ್ನು ಕಡಿದು , ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದರು. ಆದರೆ ದೊಡ್ಡದಾಗಿದ್ದ ಮರವನ್ನು ತೆರವುಗೊಳಿಸುವುದು ಸುಲಭದ ಕೆಲಸವಾಗಿರಲಿಲ್ಲ.  ಗಿಳಾಲಗುಂಡಿ ಕ್ರಾಸ್ ಸಮೀಪವೇ ಘಟನೆ ಬಗ್ಗೆ ವಿಷಯ ತಿಳಿದು…

Read More

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್‌ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…

Read More

ಖಾಸಗಿ ಆಸ್ಪತ್ರೆಯ ವೈದ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ|sucide

ಶಿವಮೊಗ್ಗ ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಲೋಲಿತ್ (40) ನೇಣು ಬಿಗಿದ ಸ್ಥಿತಿಯಲ್ಲಿ ತಮ್ಮ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅವರ ಸಾವಿಗೆ ಅನಾರೋಗ್ಯದ ಕಾರಣ ತಿಳಿದು ಬಂದಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗುತಿದ್ದು ಪೊಲೀಸರ ತನಿಖೆಯ ನಂತರ ಕಾರಣ ತಿಳಿದುಬರಬೇಕಾಗಿದೆ. ತುಂಗನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More
Man taking photo of hot air balloons

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More