ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಕಾಗೋಡು ತಿಮ್ಮಪ್ಪ ಅರ್ಜಿ ಸಲ್ಲಿಕೆ – ಕುತೂಹಲ ಮೂಡಿಸಿದ ಕಾಗೋಡು ನಡೆ!!..???|Kagodu

ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ವ್ಯವಸ್ಥಿತ ಸಂಘಟನೆ ಮಾಡಲಾಗುತ್ತಿದೆ. ಚುನಾವಣಾ ಉಮೇದುವಾರಿಕೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ನಾನು ಹಾಗೂ ರಾಜನಂದಿನಿ ಅರ್ಜಿ ಸಲ್ಲಿಸಿದ್ದೇವೆ.ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲೂಕಿನ ತ್ಯಾಗರ್ತಿಯಲ್ಲಿ ಅವರು ಮಾದ್ಯಮದೊಂದಿಗೆ ಮಾತನಾಡಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಉತ್ತಮ ವಾತಾವರಣ ಇದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಗೆಹರಿಸುವ…

Read More

ಆಟೋಗೆ ಹಿಂಬದಿಯಿಂದ ಬೊಲೆರೋ ಜೀಪ್ ಡಿಕ್ಕಿ- ಐವರ ಕಾಲು ಮುರಿತ|ಆಸ್ಪತ್ರೆಗೆ ಸಂಸದ ಬಿವೈ ಆರ್ ದೌಡು|accident

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಬಳಿ ಅಪಘಾತ ಒಂದು ಸಂಭವಿಸಿದ್ದು ಐದಕ್ಕೂ ಹೆಚ್ಚು ಜನರಿಗೆ ಕಾಲು ಮುರಿದಿದೆ ಎಂದು ಮಾಹಿತಿ ತಿಳಿದು ಬಂದಿದೆ. ಜಕ್ಕನಹಳ್ಳಿ ಗ್ರಾಮದ ಬಳಿ ಅಪೇ ಆಟೋ ಲಾಗೇಜು ಗಾಡಿಯಲ್ಲಿ ಕಾಲು ಮುಂದೆ ಮಾಡಿಕೊಂಡು ಒಂದಿಷ್ಟು ಜನರು ಪ್ರಯಾಣಿಸುತ್ತಿದ್ದು ಹಿಂಬಂದಿಯಿಂದ ಬಂದ ಬೊಲೆರೋ ಗಾಡಿ ಗುದಿದ್ದ ಪರಿಣಾಮ 5-6 ಜನರಿಗೆ ತೀವ್ರ ಗಾಯವಾಗಿದ್ದು ಕಾಲುಗಳು ಮುರಿದು ಹೋಗಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳು ಆಗಿದ್ದು ಗಾಯಳುಗಳನ್ನು ಶಿವಮೊಗ್ಗಕ್ಕೆ…

Read More

ಕೊಡಚಾದ್ರಿ ತಪ್ಪಲಿನಲ್ಲೊಬ್ಬ ಭ್ರಷ್ಟ ಪಿಡಿಒ : ಹಣ ಕೊಟ್ಟರೆ ಗ್ರಾಮ ಪಂಚಾಯತ್ ಕೂಡ ಮಾರಾಟ ಮಾಡುವಂತಹ ಭಂಡ ಪಿಡಿಒ

ಹೊಸನಗರ ತಾಲ್ಲೂಕಿನಲ್ಲಿ ಭೂ ಅಕ್ರಮ ಒತ್ತುವರಿದಾರರ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ಅಧಿಕಾರಿಗಳೇ ಭೂ ಅಕ್ರಮ ಕಬಳಿಕೆಗೆ ಸಾಥ್ ನೀಡುತ್ತಾ ಸಾರ್ವಜನಿಕರಿಗೆ, ಸರ್ಕಾರಕ್ಕೆ ವಂಚನೆ ಮಾಡುತ್ತಿರುವುದು ವಿಪರ್ಯಾಸದ ಸಂಗತಿ. ಇತ್ತೀಚೆಗೆ ತಾಲ್ಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯ್ತಿಯ ಪಿಡಿಓ ಹಣದಾಸೆಗೆ ಬಿದ್ದು, ಬದುಕಿದ್ದವರೇ ಸತ್ತಿದ್ದಾರೆಂದು ವರದಿ ನೀಡಿ ಯಾರದ್ದೋ ಆಸ್ತಿಯನ್ನು ಮತ್ಯಾರಿಗೋ ಬರೆದುಕೊಟ್ಟಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಈ ಅಕ್ರಮವನ್ನೂ ಕೂಡಾ ಅದೇ ಪಿಡಿಓ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More

ರಂಗಭೂಮಿ ಚಟುವಟಿಕೆಗಳಿಂದ ಪ್ರತಿಭೆಗಳು ಇನ್ನೂ ಜೀವಂತವಾಗಿದೆ : ಮೂಲೆಗದ್ದೇ ಶ್ರೀಗಳು

ಮಕ್ಕಳಲ್ಲಿ ಹುದುಗಿರುವ 64 ವಿದ್ಯೆಗಳನ್ನು ಹೊರತೆಗೆಯುವ ಕೆಲಸ ಹಳ್ಳಿ ಮಕ್ಕಳ ರಂಗ ಹಬ್ಬದಂತಹ ಶಿಬಿರಗಳಿಂದ ಮಾತ್ರ ಸಾಧ್ಯ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಗುರುವಾರ ರಿಪ್ಪನ್ ಪೇಟೆಯ ಮಸರೂರು ದಿ. ಎಂ.ಕೆ .ರೇಣುಕಪ್ಪ ಗೌಡ ಪ್ರತಿಷ್ಠಾನ ಹಾಗೂ ಮಲೆನಾಡ ಕಲಾತಂಡದವರು ಏರ್ಪಡಿಸಿದ್ದ ಹಳ್ಳಿ ಮಕ್ಕಳ ರಂಗ ಹಬ್ಬದ ಶಿಬಿರದ ನೈತಿಕ ಶಿಕ್ಷಣ ಹಿನ್ನೆಲೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಮಾತನಾಡಿದರು. ಶ್ರದ್ಧೆ , ನಂಬಿಕೆ, ಪ್ರೀತಿ, ನಾನು, ನನ್ನದು, ಇವು 5…

Read More

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ A rare incident in Shivamogga where a cow gave birth to a six-legged calf has stunned locals, drawing crowds and raising curiosity about genetic anomalies in animals. ಶಿವಮೊಗ್ಗ: ಆರು ಕಾಲುಗಳಿರುವ ವಿಚಿತ್ರ ಕರುವಿಗೆ ಹಸುವೊಂದು ಜನ್ಮ ನೀಡಿದ ಅಪರೂಪದ  ತಾಲೂಕಿನ ಸೂಗೂರು ಗ್ರಾಮದಲ್ಲಿ ಮಂಗಳವಾರ ನಡೆದಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಸೂಗೂರಿನ…

Read More

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶ ಇಲ್ಲದೆ, ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ. ಎನ್ನುವವರ ಆಯ್ಕೆಯನ್ನು ಕೋರ್ಟ್‌ ಮರುಸ್ಥಾಪಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಈ ತೀರ್ಮಾನ ಪ್ರಕಟಿಸಿದೆ….

Read More

ರಿಪ್ಪನ್‌ಪೇಟೆ : ಬಾಳೂರು ತಿರುವಿನಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಗಾಯಾಳುಗಳು ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮದ ಹರತಾಳು ತಿರುವಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆಯಿಂದ ಗೇರುಬೀಸು ಕಡೆ ತೆರಳುತಿದ್ದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಹಾಗೂ ಬಾಳೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಡಿಸ್ಕವರ್ ಬೈಕ್ ನಡುವೆ ಬಾಳೂರು ತಿರುವಿನ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗೇರುಬೀಸು ನಿವಾಸಿ ಮೋಹನ್(22) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದ ಶುಂಠಿ ಕೆಲಸಕ್ಕೆ…

Read More

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ: ಪಟ್ಟಣದ ಹೊಸನಗರ ರಸ್ತೆಯ ಖಾಸಗಿ ಲಾಡ್ಜ್‌ ಪಕ್ಕದ ಖಾಲಿ ಜಾಗದಲ್ಲಿ ಒಬ್ಬ ಪುರುಷನ ಶವ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಗವಟೂರು ಸಮೀಪದ ಮಲ್ಲಾಪುರ ಗ್ರಾಮದ ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೀವ್ರ ಮದ್ಯ ವ್ಯಸನಿಯಾಗಿದ್ದು, ಸೋಮವಾರ ರಾತ್ರಿ ಮದ್ಯಪಾನ ಮಾಡಿದ ನಂತರ ಹೊಸನಗರ ರಸ್ತೆಯ ಬದಿಯಲ್ಲಿ ಮಲಗಿದ್ದರೆಂದು ತಿಳಿದುಬಂದಿದೆ. ಮದ್ಯದ ಪರಿಣಾಮ ಹಾಗೂ ಲೋ ಬಿಪಿ…

Read More

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ | Doctors day

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ ವೈದ್ಯರು ಎಂದರೆ ಜೀವ ಉಳಿಸುವ ದೇವರಿದ್ದಂತೆ. ಸತತ ಪರಿಶ್ರಮ ಮತ್ತು ದಣಿವರಿಯದ ಕಾರ್ಯ ತತ್ಪರತೆಗೆ ಮತ್ತೊಂದು ಹೆಸರೇ ವೈದ್ಯರು. ಅವರಿಲ್ಲದ ಜಗತ್ತನ್ನು ಉಹಿಸಿಕೊಳ್ಳಲು ಅಸಾಧ್ಯ ಎಂದು ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ  ಆಲದಕಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ವೈದ್ಯರುಗಳಿಗೆ ಸನ್ಮಾನಿಸಿ ನಂತರ ಮಾತನಾಡಿ, ಪ್ರತಿ ವರ್ಷ ಜು.1ರಂದು ಹೆಸರಾಂತ ವೈದ್ಯ,…

Read More

ತುಂಗಾ ನದಿಯ ತೀರದಲ್ಲಿ ವಿಜೃಂಭಣೆಯ ತೆಪ್ಪೋತ್ಸವ – ಸಡಗರದ ಸಂಭ್ರಮಕ್ಕೆ ಸಾಕ್ಷಿಯಾದ ಸಾವಿರಾರು ಜನ|thirthahalli

ತೀರ್ಥಹಳ್ಳಿ: ತುಂಗಾ ನದಿಯ ದಂಡೆಯ  ಮೇಲಿನಿಂದ ಸಿಡಿದ ಸಿಡಿಮದ್ದುಗಳು ವರ್ಣರಂಜಿತವಾಗಿ ಮುಗಿಲಿಗೆ ಅಪ್ಪಳಿಸಿದವು. ಮರಳು ದಿಬ್ಬದ ಮೇಲೆ ಹಾತೊರೆದು ಕುಳಿತಿದ್ದ ಜನತೆ ಕೇಕೆ ಹಾಕಿದರು.  ಶ್ರೀ ರಾಮೇಶ್ವರ ಎಳ್ಳಾಮಾವಾಸ್ಯೆ ಜಾತ್ರೆಯ ಕೊನೆಯ ದಿನವಾದ ಭಾನುವಾರ ತುಂಗಾನದಿಯಲ್ಲಿ ದೇವರ ತೆಪ್ಪೋತ್ಸವ ಜನಾಕರ್ಷಣೆಯ ಕೇಂದ್ರ ಬಿಂದುವಾಯಿತು. ತೆಪ್ಪೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಜನ ಸಾಗರವೇ ಹರಿದು ಬಂದಿತ್ತು. ತುಂಗಾ ನದಿಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ತೆಪ್ಪದಲ್ಲಿ ಉತ್ಸವ ಮೂರ್ತಿಯನ್ನು ಮೂರು ಸುತ್ತು ನದಿಯಲ್ಲಿ ತಿರುಗಿಸಿ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ…

Read More
Exit mobile version