21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಗ್ರಾಮದ ಹೆಗಲತ್ತಿ ವಾಸಿ ಗುರುಪ್ರಸಾದ ಅವರ ಮಗಳು ನಾಗಶ್ರೀ (21) ಅವರು ನವೆಂಬರ್ 11ರಂದು ರಾತ್ರಿ ಮನೆಯಿಂದ ಹೊರಟು ಹೋದ ಬಳಿಕ ಈವರೆಗೆ ವಾಪಾಸಾಗಿಲ್ಲ. ಕಾಣೆಯಾದ ನಾಗಶ್ರೀ ಅವರು ಸುಮಾರು 5 ಅಡಿ ಎತ್ತರ, ದುಂಡು ಮುಖ, ಗೋಧಿ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೊರಟಾಗ ಲೈಟ್ ಪಿಂಕ್ ಟೀ ಶರ್ಟ್ ಮತ್ತು ಕಪ್ಪು ಜೀನ್ಸ್…

Read More

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.!

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.! ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಣಜಿ ಗ್ರಾಮದ ಹೊಸ ಮನೆಯ ವಾಸಿ ರತ್ನಮ್ಮ ಎಂಬುವವರು ಹೊಸನಗರ ಆರಕ್ಷಕ ಠಾಣೆಗೆ ದೂರು 12 ವರ್ಷದ ಹಿಂದೆ ಮನೆ ಬಿಟ್ಟು ಹೋಗಿರುವ ತನ್ನ ಪತಿ 69 ವರ್ಷದ ಶಿವಪ್ಪಗೌಡ ಎಂಬುವರನ್ನು ಹುಡುಕಿ ಕೊಡುವಂತೆ ದೂರು ನೀಡಿದ್ದಾರೆ. ಮಾನಸಿಕವಾಗಿ ದುರ್ಬಲವಾಗಿದ ಕುಡಿತದ ಚಟವನ್ನು ಹೊಂದಿದ್ದ ಶಿವಪ್ಪಗೌಡ ಈ ಹಿಂದೆ ಮೂರ್ ನಾಲ್ಕು ಬಾರಿ ಮನೆ…

Read More

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್|zero traffic

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್ ಶಿವಮೊಗ್ಗ ; ಹುಟ್ಟಿದ ಒಂದು ದಿನದ ಮಗುವನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ದಾವಣಗೆಯಿಂದ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಶೇಷ ಆ್ಯಂಬುಲೆನ್ಸ್ ನೊಂದಿಗೆ ಮಗುವಿನ ರವಾನೆಗೆ, ಟ್ರಾಫಿಕ್​ ಪೊಲೀಸರು ಹಾಗೂ ಆ್ಯಂಬುಲೆನ್ಸ್​ ಚಾಲಕರು ಸಾಥ್ ನೀಡಿದ್ದಾರೆ.  ಹಾಲೇಶ್ ದಂಪತಿಯ ಮಗು ಹುಟ್ಟುವಾಗಲೆ ಅನಾರೋಗ್ಯದಿಂದ ಬಳಲಿದೆ. ಈ ಹಿನ್ನೆಲೆಯಲ್ಲಿ ಆ ಮಗುವಿಗೆ ಹೆಚ್ಚಿನ…

Read More

ರೈತರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ..ವಿರೇಶ್ ಆಲುವಳ್ಳಿ

ಹೆದ್ದಾರಿಪುರ ಗ್ರಾ ಪಂ,ಕಗಚಿಯಲ್ಲಿ ಕಂದಾಯ ಭೂಮಿಯಲ್ಲಿ ರೈತರು ಬೆಳೆ ಬೆಳೆದಿರುವ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಈಪಿಟಿ ಟ್ರಂಚ್ ಹೊಡೆಯುತಿದ್ದು   ರೈತರು ದೂರವಾಣಿ ಕರೆ ಮೂಲಕ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿರೇಶ್ ಆಲುವಳ್ಳಿ ಯವರಿಗೆ ತಿಳಿಸಿದಾಗ ತಕ್ಷಣ ಸ್ಥಳಕ್ಕೆ ಬೇಟಿ ನೀಡಿದ ವಿರೇಶ್ ಆಲುವಳ್ಳಿರವರು ಟ್ರಂಚ್ ಹೊಡೆಯುವುದನ್ನು ನಿಲ್ಲಿಸಿದರು.. ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ಸ್ಥಳದಲ್ಲೇ ಕರೆ ಮಾಡಿ ರೆವೆನ್ಯೂ ಜಾಗದಲ್ಲಿ ಬೆಳೆ ಬೆಳೆಯುವ ರೈತರಿಗೆ ಹಕ್ಕುಪತ್ರ ಇಲ್ಲದೇ ಇರುವುದು ನಮ್ಮ ವ್ಯವಸ್ಥೆಯ ತಪ್ಪು ಅವರ ಮೇಲೆ ಅರಣ್ಯ…

Read More

ಶಿವ ನಾಮ ಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು|shivarathri

ಶಿವ ನಾಮಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ : ಸಂಸ್ಕೃತಿ ಸಂಸ್ಕಾರ ಪ್ರತಿಯೊಬ್ಬರು ನಿತ್ಯ ಬದುಕಿನಲ್ಲಿ ಅಳವಡಿಸಿಕೊಂಡಾಗ ಬದುಕು ನೆಮ್ಮದಿಯಿಂದ ಕೂಡಿರುತ್ತದೆ. ಶಿವರಾತ್ರಿಯ ದಿನ ಮಾತ್ರ ಶಿವನಾಮಸ್ಮರಣೆ ಮಾಡಿದರೆ ಸಾಲದು ನಿತ್ಯ ಶಿವಮಂತ್ರ ಪಠಿಸುವುದರಿಂದ ಸಂಕಷ್ಟ ಹರಿಹಾರವಾಗುವುದು ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡಯ ಇತಿಹಾಸ ಪ್ರಸಿದ್ದ ಹಾಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಮಹಾಶಿವರಾತ್ರಿಯ ಅಂಗವಾಗಿ ಹಾಲೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಧರ್ಮಸಭೆಯ…

Read More

ವೃತ್ತಿಪರ ಶಿಕ್ಷಣದಿಂದ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬಹುದು : ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಕೌಶಲ್ಯ ಮತ್ತು ವೃತ್ತಿಪರ ಶಿಕ್ಷಣವನ್ನು ಸಮಾಜದಲ್ಲಿನ ಬಡವರು ಮತ್ತುಮಧ್ಯಮ ವರ್ಗದವರು ಪಡೆದುಕೊಂಡು ಶ್ರಮವಹಿಸಿ ಬರುವ ಆದಾಯದಿಂದ ಹೆಚ್ಚು ಅನುಕೂಲಸ್ಥರಾಗುವ ಮೂಲಕ ತಮ್ಮಲ್ಲಿರುವ ಕೀಳರಿಮೆಯನ್ನು ದೂರ ಮಾಡಿ ಸ್ವಾಭಿಮಾನದಿಂದ ಬದುಕಲು ಸಾಧ್ಯವೆಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸುಮಾರು 2.45 ಕೋಟಿ ರೂ. ವೆಚ್ಚದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜ್ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ ಹೊಸನಗರ ತಾಲೂಕು ನಗರ ಹೋಬಳಿಯ ಬೈಸೆ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದ್ದು, ವಿಷ ಸೇವನೆಯ ವಿಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿರುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ರಾಕೇಶ ಜೋಗಿ ಎಂಬ 27 ವರ್ಷದ ಯುವಕ ವಿಷ ಸೇವನೆ ಮಾಡಿರುವ ವಿಡಿಯೋ ಮಾಡಿಕೊಂಡು ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದಾನೆ.  ಆತನನ್ನ ಮೊದಲು…

Read More

ರಿಪ್ಪನ್‌ಪೇಟೆ – ಕಾರು ಮತ್ತು ಬಸ್ ನಡುವೆ‌ ಮುಖಾಮುಖಿ ಡಿಕ್ಕಿ|accident

ರಿಪ್ಪನ್‌ಪೇಟೆ – ಕಾರು ಮತ್ತು ಬಸ್ ನಡುವೆ‌ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಿರೇಜೇನಿ ಗ್ರಾಮದಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ‌ರುವ ಘಟನೆ ನಡೆದಿದೆ. ಹೊಸನಗರದಿಂದ ರಿಪ್ಪನ್‌ಪೇಟೆಗೆ ತೆರಳುತಿದ್ದ ಭಾಗ್ಯಲಕ್ಷ್ಮಿ ಬಸ್ ಹಾಗೂ ರಿಪ್ಪನ್‌ಪೇಟೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್ ನ ಬಲ ಭಾಗಕ್ಕೆ ಕಾರು ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ಅಪಘಾತದಲ್ಲಿ ಯಾವುದೇ ಗಂಭೀರ ಗಾಯಗಳಾಗಿಲ್ಲ ಎನ್ನಲಾಗುತಿದ್ದು ಹೆಚ್ಚಿನ…

Read More

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು. ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ…

Read More

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!! A farmer while crossing a filled ditch..!!

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!!  ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ.  ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು…

Read More