ಎಂಎಲ್ಸಿ ಚುನಾವಣೆ :: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು. ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ…

Read More

RIPPONPETE |ಗವಟೂರಿನಲ್ಲಿ ಅಲ್ ಬದ್ರಿಯಾ ಮದರಸ ಕಟ್ಟಡ ಲೋಕಾರ್ಪಣೆ

RIPPONPETE | ಅಲ್ ಬದ್ರಿಯಾ ಮದರಸ ಕಟ್ಟಡ ಲೋಕಾರ್ಪಣೆ ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಗ್ರಾಮದ ಅಲ್ ಬದ್ರಿಯಾ ಮದ್ರಸದ ನೂತನ ಕಟ್ಟಡ ಸುನ್ನಿ ಜಂ -ಇಯ್ಯಂತುಲ್ ಸಮಿತಿಯ ಸಾಗರ ರೇಂಜ್ ಅಧ್ಯಕ್ಷರಾದ ಎ ಸಿ ಮಹಮ್ಮದ್ ಫೈಜಿ ( ಕಾರ್ಗಲ್ ಉಸ್ತಾದ್) ಲೋಕಾರ್ಪಣೆಗೊಳಿಸಿದರು..ನಂತರ ಕೂರ ತಂಝಲ್ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮನುಷ್ಯನನ್ನು ಮಾನವೀಯತೆ ಪಾಠ ಕಲಿಸಿ, ಸಮಾಜದಲ್ಲಿ ಜೀವಿಸುವ ರೀತಿಯ ಜೊತೆಗೆ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿ ಕೊಳ್ಳಲು ಕಲಿಸುವ ಕೇಂದ್ರಗಳಾಗಿರುವ ಮದ್ರಸ…

Read More

ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news

ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….

Read More

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ An unidentified young woman’s body was found near Ravindranagar railway tracks under suspicious circumstances. Police are investigating whether it was a train accident or another cause of death. ಶಿವಮೊಗ್ಗ : ರವೀಂದ್ರನಗರ ರೈಲು ಹಳಿ ಬಳಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತದೇಹದ ಮುಖ ಭಾಗ ಸಂಪೂರ್ಣ ಹಾನಿಗೊಳಗಾದ ಕಾರಣ, ಗುರುತು…

Read More

ಚಲಿಸುತಿದ್ದ ರೈಲಿನಿಂದ ಕೆಳಗೆ ಬಿದ್ದು ರಿಪ್ಪನ್‌ಪೇಟೆಯ ಸರ್ಕಾರಿ ವೈದ್ಯ ಸಾವು|accident

ರಿಪ್ಪನ್‌ಪೇಟೆ : ತುಮಕೂರು ಜಿಲ್ಲೆಯ ಕ್ಯಾತಸಂದ್ರ ಬಳಿ ಚಲಿಸುತಿದ್ದ ರೈಲಿನಿಂದ ಬಿದ್ದು ಪಟ್ಟಣದ ಶಬರೀಶನಗರದ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಬರೀಶನಗರದ ಡಾ. ಗುರುರಾಜ್ ((46) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಂಗಳೂರಿನಿಂದ – ಶಿವಮೊಗ್ಗಕ್ಕೆ ರೈಲಿನಲ್ಲಿ ಸಂಚರಿಸುತಿದ್ದಾಗ ಕ್ಯಾತಸಂದ್ರದ ಬಳಿ ರೈಲಿನ ಬಾಗಿಲು ತಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತಿದೆ. ಡಾ. ಗುರುರಾಜ್ ರಿಪ್ಪನ್‌ಪೇಟೆ,ಹೊಸನಗರ ಮತ್ತು ಗೌತಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಪ್ರಸ್ತುತ ಸಂಪೆಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತಿದ್ದರು.ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ…

Read More

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಅಕ್ರಮ ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್ ಹೊಸನಗರ : ಅಕ್ರಮವಾಗಿ ಮರಳು ಸಾಗಾಟ ನಡೆಸುತಿದ್ದ ಟಿಪ್ಪರ್ ವಾಹನವನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಟಿಪ್ಪರ್ (KA 17 F 2543) ಲಾರಿಯನ್ನು ವಶಕ್ಕೆ ಪಡೆದಿದ್ದಾರೆ ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ…

Read More

ನೆಟ್ ವರ್ಕ್ ಅರಸುತ್ತಾ ಮನೆ ಬಿಟ್ಟಿದ್ದ ಯುವತಿಯ ಮೊಬೈಲ್ ಕಳ್ಳತನ !!!

ರಾಜ್ಯದ ಗ್ರಾಮೀಣ ಭಾಗದಲ್ಲಿ ಶೌಚಾಲಯಗಳ ಕೊರತೆಯಿಂದ ಮಹಿಳೆಯರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಡುವೆ ಮಲೆನಾಡಿನ ಮಹಿಳೆಯರು ಹೊಸದೊಂದು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ನೆಟ್ವರ್ಕ್ ಸಮಸ್ಯೆ. ತುಮರಿ ಗ್ರಾಪಂ ವ್ಯಾಪ್ತಿಯ ಮಾರಲಗೋಡು ಗ್ರಾಮದ ಯುವತಿ ಆನ್ ಲೈನ್ ಶಿಕ್ಷಣ ಪಡೆಯುವ ಸಲುವಾಗಿ ಮೊಬೈಲ್ ಅನ್ನು ಅವಲಂಬಿಸಿದ್ದಳು.ಗ್ರಾಮದಲ್ಲಿ ಇಂಟರ್ನೆಟ್ ಸಂಪರ್ಕದ ಸಮಸ್ಯೆಯಿಂದಾಗಿ ತರಗತಿಗಳಿಗೆ ಹಾಜರಾಗುವುದೇ ದುಸ್ತರವಾಗಿತ್ತು. ಹೀಗಾಗಿ ಇಂಟರ್ನೆಟ್ ಸಂಪರ್ಕ ಸಿಗುವ ಪ್ರದೇಶಕ್ಕಾಗಿ ಮನೆಯಿಂದ ಹೊರಗೆ ಹುಡುಕಬೇಕಾಗಿದ್ದಿತು. ಈ ವೇಳೆ ಯುವತಿಯನ್ನು ಓರ್ವ ಯುವಕ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಹೊಂಚು ಹಾಕಿ…

Read More

ಮಾಜಿ ಸಚಿವರ ಆಪ್ತನೆಂದು ಪರಿಚಯ; ಉದ್ಯಮಿಗೆ ಲಕ್ಷಾಂತರ ರೂ. ವಂಚನೆ

ಮಾಜಿ ಸಚಿವರ ಆಪ್ತ ಕಾರ್ಯದರ್ಶಿ ಎಂದು  ಹೇಳಿ ₹7.50 ಲಕ್ಷ ಪಡೆದು ವಂಚನೆ A fraud case has been registered in Shivamogga after a man allegedly posing as a former minister’s personal secretary cheated a businessman of ₹7.50 lakh by promising a ₹1.45 crore government loan under an interest subsidy scheme. ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಡಿ ರಿಯಾಯಿತಿ ದರದಲ್ಲಿ ಸರ್ಕಾರಿ ಸಾಲ…

Read More

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಪ್ರಕರಣದ ಆರೋಪಿ ಬಂಧನ

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಪ್ರಕರಣದ ಆರೋಪಿ ಬಂಧನ ಹೊಸನಗರ : ವರದಕ್ಷಿಣೆ ಕಾಯ್ದೆ ಪ್ರಕರಣದಲ್ಲಿ ಕಳೆದ 23 ವರ್ಷಗಳಿಂದ ನ್ಯಾಯಾಲಯದ ಮೊರೆ ಹೋಗದೆ ತಲೆಮರೆಸಿಕೊಂಡಿದ್ದ ಹೊಸನಗರ ಮೂಲದ ಆರೋಪಿ ಕೊನೆಗೂ ಕಾನೂನು ಬಲೆಗೆ ಸಿಕ್ಕಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪಿಗೆ ನಿವಾಸಿ ನಾಸೀರ ಖಾನ್ (52) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿತನ ವಿರುದ್ಧ 2002ರಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದಡಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣ ದಾಖಲಾದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ, ಕಳೆದ…

Read More