ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.  ತಮ್ಮ ಲೆಟರ್‌ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ…

Read More

ಹೊಸನಗರ ಮತ್ತು ರಿಪ್ಪನ್ ಪೇಟೆಯಲ್ಲಿ ಭಗತ್ ಸಿಂಗ್,ಸುಖದೇವ್,ರಾಜಗುರು ಅವರ ಹುತಾತ್ಮ ದಿನಾಚರಣೆ :

ಇಂದು ಮಾರ್ಚ್ 23. 1931ರ ಇದೇ ದಿನದಂದು ಭಾರತ ದೇಶದ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ಕೊರಳಿಗೆ ಹಾಕಿದ್ದ ಉರುಳನ್ನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ ತ್ಯಾಗ ಮತ್ತು ಬಲಿದಾನದ ದಿನ. ಈ ಬಲಿದಾನ್ ದಿವಸ್ ಅಂಗವಾಗಿ ಹೊಸನಗರದಲ್ಲಿ ಎಬಿವಿಪಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ಗಣಪತಿ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ಮೂಲಕ ಎಬಿವಿಪಿ ತಾಲೂಕ್ ಅಧ್ಯಕ್ಷರು ಹಾಗೂ ಸದಸ್ಯರು ದೇಶದ…

Read More

ಅತಿವೃಷ್ಟಿ ಮಳೆಗೆ ಸಾಗರ ತಾಲ್ಲೂಕಿನಲ್ಲಿ 50 ಕೋಟಿಗೂ ಅಧಿಕ ನಷ್ಟ: ಮಾಜಿ ಜಿಪಂ ಸದಸ್ಯೆ ಅನಿತಾ ಕುಮಾರಿ

ಆನಂದಪುರ: ತಾಲ್ಲೂಕಿನಲ್ಲಿ ಕಳೆದ ವಾರದಿಂದ ಸುರಿದ ಮಳೆಗೆ ಇದುವರೆಗೂ 50 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾಕುಮಾರಿ ಹೇಳಿದ್ದಾರೆ. ಆನಂದಪುರ ಸಮೀಪದ ಹೊಸೂರು ಗ್ರಾಮಪಂಚಾಯತಿ  ವ್ಯಾಪ್ತಿಯಲ್ಲಿ ಅತಿವೃಷ್ಟಿ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ ಸಾಗರ ತಾಲ್ಲೂಕಿನಲ್ಲಿ ಇದುವರೆಗೂ ಸುರಿದ ಮಳೆಗೆ ಐವತ್ತು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ    ಭತ್ತ ನಾಟಿ ಮಾಡಿ 500 ಹೆಕ್ಟೇರ್ ಬೆಳೆ ನಾಶವಾಗಿದೆ    ಶುಂಠಿ ಹಾಗೂ ಜೋಳ ಕೊಳೆಯುವ ಹಂತಕ್ಕೆ ಬಂದಿದೆ ಇದರಿಂದ…

Read More

ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು :  ನೆರವಿಗೆ ಧಾವಿಸಿದ  ಡಾ. ಧನಂಜಯ ಸರ್ಜಿ

ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು :  ನೆರವಿಗೆ ಧಾವಿಸಿದ  ಡಾ. ಧನಂಜಯ ಸರ್ಜಿ ಶಿವಮೊಗ್ಗ : ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು, ತಾಲೂಕಿನ ಹಲವು ಶಾಲೆಯ ಮಕ್ಕಳು ಸ್ವಾತಂತ್ರ್ಯೋತ್ಸವದ ಪಥಸಂಚಲನಕ್ಕಾಗಿ ಆಗಮಿಸಿದ್ದರು. ಈ ವೇಳೆ ಪಥಸಂಚಲನದಲ್ಲಿ ಭಾಗಿಯಾಗಿದ್ದ 3 ಮಕ್ಕಳು ದಿಡೀರ್ ಕೆಳಗೆ ಬಿದ್ದಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ, ಅಲ್ಲಿಯೇ ಇದ್ದ ಸರ್ಕಾರಿ…

Read More

ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಓರ್ವನ ಬಂಧನ|arrested

ರಿಪ್ಪನ್‌ಪೇಟೆ : ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಅಪರೂಪದ ವನ್ಯ ಜೀವಿಯಾದ ಭಾರತೀಯ ಫ್ಲಾಪ್‌ಶೆಲ್ ಆಮೆ( ಲಿಸ್ಸೆಮಿಸ್ ಪಂಕ್ಟೇಟ್) ಸರೀಸೃಪವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿ ಚಂದ್ರಹಾಸ್ ಎಂಬಾತನನ್ನು ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಸಮೀಪದಲ್ಲಿ ಬಂಧಿಸಿ ವನ್ಯಜೀವಿಯನ್ನು ರಕ್ಷಿಸಲಾಗಿದೆ. ಭಾರತೀಯ ಫ್ಲಾಪ್‌ಶೆಲ್ ಆಮೆಯನ್ನು ರಕ್ಷಣೆ (ಲಿಸ್ಸೆಮಿಸ್ ಪಂಕ್ಟೇಟ್)ಮಾಡಿ   ವನ್ಯಜೀವಿ ಸಂರಕ್ಷಣಾ…

Read More

ಶಿವಮೊಗ್ಗದ ಶಾಪಿಂಗ್ ಮಾಲ್​ನಲ್ಲಿ ಸಾರ್ವಕರ್​ ಭಾವಚಿತ್ರ ವಿವಾದ!!! ಪೊಲೀಸರಿಂದ ಎಂಡಿ ಶರೀಫ್​ ವಶಕ್ಕೆ! ಠಾಣೆಯ ಎದುರು ರಾತ್ರೋರಾತ್ರಿ ನಡೀತು ಪ್ರತಿಭಟನೆ

ಶಿವಮೊಗ್ಗ: ಸಿಟಿ ಸೆಂಟ್ರಲ್​ ಮಾಲ್ : ನಿನ್ನೆ ಮಾಲ್​ನಲ್ಲಿ ವೀರ ಸಾರ್ವಕರ್​ ಫೋಟೋ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ತುಂಗಾ ನಗರ ಪೊಲೀಸ್ ಠಾಣೆಯ ಎದುರು ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆ ಸಂಬಂಧ ಕೇಸ್​ ದಾಖಲಿಸಿದ್ದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕೆಲವು ಕಾರ್ಯಕರ್ತರು ಠಾಣೆ ಎದುರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಅಧಿಕ ಕಾಲ ಸ್ಥಳದಲ್ಲಿ…

Read More

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಪೊಲೀಸರ ವಶಕ್ಕೆ..!

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಶಕ್ಕೆ..! Two cases have been registered in Ripponpet police limits after raids in Bellur village revealed illegal public consumption of liquor outside grocery shops, with accused allowing people to drink without license. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ  ಮಾರಾಟ ಮಾಡುವುದರೊಂದಿಗೆ…

Read More

ಹಣದಾಸೆಗೆ ದೇವಸ್ಥಾನದಲ್ಲಿ ಭಿಕ್ಷೆ ಬೇಡುತಿದ್ದ ಅಜ್ಜಿಯ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಸಾವು|JAIL

ಶಿವಮೊಗ್ಗ : ಕೇಂದ್ರ ಕಾರಗೃಹದಲ್ಲಿ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕುಂದಾಪುರದ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ. ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈ ಉಜ್ಜುವ  ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ಕರುಣಾಕರ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಕರುಣಾಕರ ದೇವಾಡಿಗ 2022 ರ ಡಿಸೆಂಬರ್ 3 ರಂದು‌…

Read More

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ನಡ ಪಠ್ಯದೊಂದಿಗೆ ಇಂಗ್ಲಿಷ್ ಬೋಧನೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಗೆ ಪ್ರಗತಿಗೆ ಕಾರಣವಾಗುವುದೆಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.     ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ “ಕರ್ನಾಟಕ ಪಬ್ಲಿಕ್ ಸ್ಕೂಲ್’’ನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ…

Read More

ರಿಪ್ಪನ್ ಪೇಟೆ ಸಮೀಪ ಕ್ಯಾಂಟರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಯುವಕ ಸಾವು

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಮೂಗುಡ್ತಿ ಗ್ರಾಮದ ಕಣಬಂದೂರು ತಿರುವಿನಲ್ಲಿ ನಡೆದ ಕ್ಯಾಂಟರ್ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹೆದ್ದಾರಿಪುರದ ಪುನೀತ್ (25) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಿಪ್ಪನ್‌ಪೇಟೆಯ ದೇವಿ ಕೋಳಿ ಫಾರಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುನೀತ್  ರಾತ್ರಿ 9.30 ರ ವೇಳೆಗೆ ಹೆದ್ದಾರಿಪುರದ ಮನೆಗೆ ಹೋಗುವಾಗ ಮೂಗುಡ್ತಿಯ ಕಣಬಂದೂರು ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು ಸ್ಥಳದಲ್ಲೇ ಬೈಕ್ ಸವಾರ ಪುನೀತ್ ತಲೆ ಮೇಲೆ  ಕ್ಯಾಂಟರ್ ಲಾರಿ ಹರಿದ ಪರಿಣಾಮ ಮೃತಪಟ್ಟಿದ್ದಾನೆ….

Read More
Exit mobile version