Headlines

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು|electric shock

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು ಶಿವಮೊಗ್ಗ : ವಿದ್ಯುತ್‌ ತಂತಿ ತಗುಲಿ ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಲ್ಲಿಕಾರ್ಜುನ ನಗರ 3ನೇ ಕ್ರಾಸ್ ಬಳಿಯ ರಾಗಿಗುಡ್ಡದಲ್ಲಿ ನಡೆದಿದೆ. ಚಟ್ನಹಳ್ಳಿ ನಿವಾಸಿ ಗಿರೀಶ್ (27) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು…

Read More

ಅಪರಿಚಿತ ಕಾಮುಕನ ದಾಹಕ್ಕೆ ಯುವತಿ ಬಲಿ :

ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಬೆತ್ತಲೆ ವಿಡಿಯೋವನ್ನ ಪಡೆದು ಬ್ಲಾಕ್ ಮೇಲ್ ಗೆ ಮುಂದಾಗಿದ್ದ ಕಾಮುಕನ ದಾಹಕ್ಕೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಶಿರಾಳಕೊಪ್ಪದ ತೊಗರ್ಸಿ ಗ್ರಾಮದ 23 ವರ್ಷದ ಯವತಿಯೊಬ್ಬಳು ಬಿಎ ಪದವಿಧರೆ. ಮನೆಯಲ್ಲಿಯೇ ಇದ್ದ ಯುವತಿಯ ಬಳಿ ಆಂಡ್ರಯ್ಡ್ ಮೊಬೈಲ್ ಹೊಂದಿದ್ದಳು.ಇನ್ ಸ್ಟಾಗ್ರಾಮ್ ನಲ್ಲಿ ಖಾತೆ ಹೊಂದಿದ್ದ ಯುವತಿಗೆ ಪದೇ ಪದೇ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆತ್ತೆಲೆ ವಿಡಿಯೋ ಹಾಕದಿದ್ದರೆ ನಿನ್ನ ಫೋಟೊ ಎಡಿಟ್ ಮಾಡಿ ಬೆತ್ತಲೆಯಾಗಿ ರಚಿಸಿ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಈ ಬೆದರಿಕೆಗೆ ಬೆಚ್ಚಿಬಿದ್ದ…

Read More

ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More

SSLC ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ – ಈ ಬಾರಿ ಮುಂಚಿತವಾಗಿ ನಡೆಯಲಿದೆ ಅಂತಿಮ ಪರೀಕ್ಷೆ: ವಿವರಗಳಿಗೆ ಈ ಸುದ್ದಿ ನೋಡಿ

ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಿದ್ದು ಮಾ.31 ರಿಂದ ಏ.15ರ ವರೆಗೆ ಪರೀಕ್ಷೆ ನಡೆಯಲಿದೆ. 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂಚಿತವಾಗಿ ನಡೆಯಲಿದೆ. ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ ದಿನಾಂಕ 06-04-2023,…

Read More

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಸಂಪಗಾರಿನ ಜಯಂತ್ ಭಟ್ (64) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೋಣಂದೂರಿನಿಂದ ತೊರೆಬೈಲು ಗ್ರಾಮದ ಮನೆಗೆ ಹಿಂದಿರುಗುತಿದ್ದಾಗ ಭಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬೈಕ್ ಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮುಂದಿನ…

Read More

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು ಶಿವಮೊಗ್ಗ  : ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಕುತೂಹಲಕಾರಿ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯವು, ಕಟ್ಟಡವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್…

Read More

ಬಸ್‌ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು

A man was killed on the spot after being crushed under a speeding lorry while handing over a parcel to a bus near Sunnadabasti turn in Ripponpete. Police investigation underway. ಬಸ್‌ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು | ಪತ್ನಿ, ಮಗಳು ಅನಾಥ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ…

Read More

ಹೊಸನಗರ ಸಮೀಪದಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನಿಂದ ಭಟ್ಕಳಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್​ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಯಿತು. ಪ್ರಯಾಣಿಕರಿಗೆ…

Read More

ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು

ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಶಿವಮೊಗ್ಗ: ರಸ್ತೆಯಲ್ಲಿ ನಿಲ್ಲಿಸಿದ್ದ ಗೂಡ್ಸ್​ ವಾಹನಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದ ನಿವಾಸಿ  ಚೇತನ್ ಹೆಚ್.ಪಿ (36) ಮೃತ ವ್ಯಕ್ತಿ. ಫೋಟೋಗ್ರಾಫರ್ ಕೆಲಸ ಮಾಡಿಕೊಂಡಿದ್ದ…

Read More

ಶಿವಮೊಗ್ಗದಲ್ಲಿ ಆಲಿಕಲ್ಲಿನ ಸಮೇತ ಭಾರಿ ಮಳೆ: ಹಲವು ಬಡಾವಣೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy rain with hailstorm lashed Shivamogga at around 4:30 PM, causing waterlogging, house damage, and disruption to normal life in several areas including Vinoba Nagar and Gopalagowda Layout. ಶಿವಮೊಗ್ಗ: ಇಂದು ಸಂಜೆ ಸುಮಾರು 4:30ರ ವೇಳೆಗೆ ನಗರದಲ್ಲಿ ಅಚ್ಚರಿಯ ರೀತಿಯಲ್ಲಿ ಗುಡುಗು-ಮಿಂಚಿನೊಂದಿಗೆ ಆಲಿಕಲ್ಲಿನ ಸಮೇತ ಭರ್ಜರಿ ಮಳೆಯಾಗಿದ್ದು, ದಿನಪೂರ್ತಿ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನತೆಗೆ ತಾತ್ಕಾಲಿಕ ತಂಪು ತಂದಿದೆ. ಆದರೆ ಈ ಮಳೆಯ ರಭಸ ನಗರದಲ್ಲಿ…

Read More
Exit mobile version