Headlines

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿನ ತಿಲಕ ನಗರದ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಗಸ್ಟ್ 21 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಪವಮಾನ ಆಭಿಷೇಕ,ಲ್ಷೀರಾಭೀಷೇಕ,ಎಳನೀರು…

Read More

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…

Read More

ರಿಪ್ಪನ್‌ಪೇಟೆ – ಬಸ್ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ|Rpet

ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಸುಮಾರು 60 ವರ್ಷದ ಪಟ್ಟಣದಲ್ಲಿ ಛತ್ರಿ ರಿಪೇರಿ ಮಾಡಿಕೊಂಡಿದ್ದ ವ್ಯಕ್ತಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಮೃತನನ್ನು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರೆಹೊಂಡದ ಗಂಗಪ್ಪ ಎನ್ನಲಾಗುತ್ತಿದೆ.

Read More

ರಿಪ್ಪನ್‌ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ|theft

ರಿಪ್ಪನ್‌ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ವಿವಿದೆಡೆ  ಒಣಗಲು ಹಾಕಿದ್ದ 4 ಕ್ವಿಂಟಲ್ ಗೂ ಅಧಿಕ  ರಬ್ಬರ್ ಶೀಟ್ ಗಳನ್ನು ಬುಧವಾರ ರಾತ್ರಿ ಕಳ್ಳರು ಅಪಹರಿಸಿದ್ದಾರೆ. ಬೆಳಂದೂರು ಗ್ರಾಮದ ಬಿ.ಟಿ. ಪ್ರಕಾಶ್ ಅವರ ಮನೆಯಲ್ಲಿ 160 ಕೆ.ಜಿ. ಹಾಗೂ  ಪುಟ್ಟಸ್ವಾಮಿಗೌಡ ಅವರ ಮನೆಯಲ್ಲಿ 150 ಕೆಜಿ  ಕೆ ಜಿ, ತಳಲೆ ಜಾರ್ಜ್ ಅವರ ಮನೆಯಲ್ಲಿ 50 ಕೆಜಿ,ಗವಟೂರು…

Read More

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು Accident

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಸಮೀಪದಲ್ಲಿ ನಡೆದಿದೆ. ಮಾರುತಿ ಓಮಿನಿ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ಕಾರಿನ ಮೇಲೆ ಬಸ್ ಉರುಳಿಬಿದ್ದಿದೆ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆನವಟ್ಟಿ ಕಡೆಯಿಂದ…

Read More

ಬೆಳಕೋಡು ಹಾಲಸ್ವಾಮಿ ಗೌಡ ನಿಧನ |ಮೃತರ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭುವೃದ್ದಿ ಸಮಿತಿ ಉಪಾಧ್ಯಕ್ಷರು , ಕೆಂಜಿಗಾಪುರದ ವೀರಭದ್ರಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ, ಅಕ್ಷಯಸಾಗರ ಸೌಹಾರ್ದ ಸಹಕಾರ ಬ್ಯಾಂಕ್‌ನ ಮಾಜಿ ಆಧ್ಯಕ್ಷರು ಹಾಗೂ ಶ್ರೀಬಸವೇಶ್ವರ ವೀರಶೈವ ಸಮಾಜದ ನಿರ್ದೇಶಕರಾದ ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತಿಮ…

Read More

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….

Read More

ಶಿವಮೊಗ್ಗ ವಿಮಾನನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಇದೇ 27 ರಂದು ಪ್ರಧಾನಿ ನರೇಂದ್ರ ಮೋದಿ ಯಿಂದ ಲೋಕಾರ್ಪಣೆಗೊಳ್ಳಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವುದು ಸೂಕ್ತ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ರಾಷ್ಟ್ರ ಕವಿ ಕುವೆಂಪು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪರ್ವತ ಶ್ರೇಣಿ ತಪ್ಪಲಿನ ತೀರ್ಥಹಳ್ಳಿಯವರಾಗಿದ್ದು…

Read More

ರಿಪ್ಪನ್‌ಪೇಟೆ ಸಮೀಪದ ಗಾಳಿಬೈಲು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ – ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳಿಂದ ಬೋನ್ ಫಿಕ್ಸ್|leopard

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೈಲು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಪ್ರತಿಕ್ಷವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದರು. ಚಿರತೆ ಪ್ರತ್ಯಕ್ಷ ಸುದ್ದಿ ತಿಳಿದ ಅರಸಾಳು ವಲಯ ಅರಣ್ಯ ಅಧಿಕಾರಿಗಳು ಇಂದು ಸ್ಥಳ ಪರಿಶೀಲನೆ ನಡೆಸಿ ಚಿರತೆ ಹಿಡಿಯಲು ಗಾಳಿಬೈಲಿನಲ್ಲಿ ಬೋನ್ ಫಿಕ್ಸ್ ಮಾಡಿದ್ದಾರೆ.  ರಿಪ್ಪನ್ ಪೇಟೆ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ :  ಕಳೆದ ನಾಲ್ಕು ದಿನಗಳ ಹಿಂದೆ ರಿಪ್ಪನ್ ಪೇಟೆ- ತೀರ್ಥಹಳ್ಳಿ ರಾಜಹೆದ್ದಾರಿ ಸಮೀಪದ ಮಳವಳ್ಳಿ…

Read More

4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ

After 4 years, elections for Zilla Panchayats and TPAs ​​will finally be held in April. 4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ After 4 years, elections for Zilla Panchayats and TPAs will finally be held in April. ರಾಜ್ಯದ ಗ್ರಾಮ ಪಂಚಾಯತ್ ಸೇರಿದಂತೆ 6,500ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣೆ ಏಪ್ರಿಲ್ ನಲ್ಲಿ: ಸಚಿವ ಸಂಪುಟ ತೀರ್ಮಾನ After 4…

Read More