ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಗುಜರಿ ವ್ಯಾಪಾರಿ – ಆರೋಪಿಗೆ ನ್ಯಾಯಂಗ ಬಂಧನ|Thirthahalli

ನ್ಯಾಯಾಲಯದ ಕಟ್ಟಡವನ್ನು ಗೋಡೌನ್ ಮಾಡಿ ಕೊಂಡಿದ್ದ ವ್ಯಕ್ತಿಯೊಬ್ಬನಿಗೆ ತೀರ್ಥಹಳ್ಳಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ, ಬಿಗ್ ಶಾಕ್ ನೀಡಿರುವಂತ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಿಬಿನಕೆರೆಯಲ್ಲಿ ಹೊಸ ನ್ಯಾಯಾಲಯವಾದ ಪ್ರಯುಕ್ತ ಸೊಪ್ಪು ಗುಡ್ಡೆಯಲ್ಲಿರುವ ಹಳೆ ನ್ಯಾಯಾಲಯದ ಕಟ್ಟಡದಲ್ಲಿ ಬೀಗಗಳನ್ನು ಹಾಕಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿತ ಮತ್ತು ನಿಷೇಧಿತ ಪ್ರದೇಶವೆಂದು ಕಟ್ಟಡಗಳಿಗೆ ಬೀಗಗಳನ್ನು ಹಾಕಲಾಗಿತ್ತು. ನ್ಯಾಯಾಲಯದ ಕಟ್ಟಡದ ಆವರಣದಲ್ಲಿ ಅನೇಕರು ತಮ್ಮ ಕಾರುಗಳನ್ನು ಅಕ್ರಮ ಪಾರ್ಕಿಂಗ್ ಮಾಡಿಕೊಂಡಿದ್ದರು. ಇದಲ್ಲದೆ ಸೊಪ್ಪುಗುಡ್ಡೆ ಎರಡನೇ ಕ್ರಾಸ್ ನಿವಾಸಿ ಮೇರಾ ರಾಮ್ ಬಿನ್…

Read More

ಬೈಕ್‌ಗೆ ಬೊಲೆರೊ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Two construction workers died on the spot after a Bolero jeep rammed into their motorcycle near Kanivemane village in Shikaripura taluk, Shivamogga district. ಶಿಕಾರಿಪುರ, ಫೆ.13: ತಾಲ್ಲೂಕಿನ ಕಣಿವೆಮನೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಇಬ್ಬರು ಗಾರೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ತಾಲ್ಲೂಕಿನ ಭದ್ರಾಪುರ ಗ್ರಾಮದ ಕಿರಣಕುಮಾರ (40) ಹಾಗೂ ಪಟ್ಟಣದ ಕುಂಬಾರಗುಂಡಿ ನಿವಾಸಿ ಶಿವರಾಜು (42) ಎಂದು…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಸಾಲಕ್ಕೆ ಹೆದರಿ ವಿಷ ಸೇವಿಸಿ ರೈತ ಆತ್ಮಹತ್ಯೆ :

ಹೊಸನಗರ: ತಾಲೂಕಿನ ಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಮೃತಪಟ್ಟಿದ್ದಾರೆ. ನಾಗರಾಜ್(58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಜಮೀನು ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು.  ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಾ.25ಕ್ಕೆ ಮತ್ತೊಮ್ಮೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಪ್ರಧಾನಿ‌ ಮೋದಿ!!! ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ ನಗರದ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಬರಲಿದ್ದಾರೆ ಪ್ರಧಾನಿ ಮೋದಿ. ಇದರಿಂದ ನಗರಕ್ಕೆ ಅವರ ಭೇಟಿ ಸರಿಸುಮಾರು ಒಂದು ತಿಂಗಳ ಅವಧಿಯ ಒಳಗೆ ಎರಡು ಬಾರಿ ಭೇಟಿಯಾಗಲಿದೆ. ಚುನಾವಣಾ ಪ್ರಚಾರಕ್ಕಾಗಿ ಬರುತ್ತಿರುವ ಪ್ರಧಾನಿ ಮೋದಿ ಮಾ.25 ರಂದು ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಮಾ.25 ರಂದು ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದು, ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೆಂಗಳೂರಿನಿಂದ ನೇರವಾಗಿ ದಾವಣಗೆರೆಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಸಮಾರೋಪ…

Read More

ಕೇರಳದಿಂದ ಬಂದ 23 ನರ್ಸಿಂಗ್​ ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆ : ನಂಜಪ್ಪ ನರ್ಸಿಂಗ್ ಕಾಲೇಜ್ ಸೀಲ್ ಡೌನ್

ಶಿವಮೊಗ್ಗ: ನಂಜಪ್ಪ ನರ್ಸಿಂಗ್​ ಕಾಲೇಜಿನ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ವಿದ್ಯಾರ್ಥಿಗಳೆಲ್ಲರೂ ಕೇರಳದಿಂದ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೋವಿಡ್​ ಕೇರ್​ ಸೆಂಟರ್​ನಲ್ಲಿ ಇರಿಸಲಾಗಿದೆ. ನಂಜಪ್ಪ ಲೈಫ್ ಕೇರ್ ಹಾಗೂ ನಂಜಪ್ಪ ನರ್ಸಿಂಗ್ ಕಾಲೇಜನ್ನು ಸೀಲ್​ಡೌನ್ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಶೂನ್ಯಕ್ಕೆ ಬಂದಿದ್ದ ಕೊರೊನಾ ಪ್ರಕರಣ ಇತ್ತೀಚಿನ ಪ್ರಕರಣಗಳಿಂದ ಏರಿಕೆಯಾಗುತ್ತಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ.

Read More

ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ ಉರುಳಿದ ಬೃಹತ್ ಮರ. – ಸಂಚಾರ ಅಸ್ತವ್ಯಸ್ತ | Agumbe

ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ ಉರುಳಿದ ಬೃಹತ್ ಮರ. – ಸಂಚಾರ ಅಸ್ತವ್ಯಸ್ತ  ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ  ಬೃಹತ್ ಮರವೊಂದು ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ನಡೆದಿದೆ. ಆಗುಂಬೆಯ ನಾಲ್ಕನೆ ತಿರುವಿನಲ್ಲಿ ಈ ಘಟನೆ ಜರುಗಿದ್ದು ಮರ ಬಿದ್ದ ಪರಿಣಾಮ ಓಮಿನಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಇದ್ದ ಸವಾರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ನಾಲ್ಕನೇ ತಿರುವಿನಲ್ಲಿ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದ್ದು …

Read More

ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ

ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್‌ಪೇಟೆ : ನಮ್ಮ ಅವಧಿಯಲ್ಲಿನ ಅಭಿವೃದ್ದಿಯನ್ನು ಸಹಿಸದೇ ನನ್ನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ಯಾವ ವ್ಯಕ್ತಿಗೂ ಅವಹೇಳಕಾರಿಯಾಗಿ ಬೈದಿಲ್ಲ. ದುರುದ್ದೇಶದಿಂದ ನನ್ನ ತೇಜೋವಧೆ ಮಾಡುವ ಉದ್ದೇಶದಿಂದಾಗಿ ಇಲ್ಲ ಸಲ್ಲದ ಆರೋಪ ಮಾಡಿ ಸಾಮಾನ್ಯ ಸಭೆಯನ್ನು ನಡೆಸಲು ಬಿಡದೇ ಏಕಾಏಕಿ ಪ್ರತಿಭಟನೆ ನಡೆಸಿ ನನ್ನ ವಿರುದ್ದ ಧಿಕ್ಕಾರ ಕೂಗಿ ಹೊರ ನಡೆದಿರುವುದರ ಬಗ್ಗೆ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ದಿಢೀರ್ ಪತ್ರಿಕಾಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದರು. ನನಗೂ ಆಡಿಯೋದಲ್ಲಿ…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ಬಿ ವೈ ರಾಘವೇಂದ್ರ – ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಕೆಗೆ ವೀರೇಶ್ ಆಲುವಳ್ಳಿ ಮನವಿ|BYR

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು. ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ…

Read More

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…

Read More

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾ : ಜಾತ್ಯಾತೀತತೆ ಎಂಬ ಮಾತು ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆಯಾ ?????

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷರನ್ನು ಸ್ಥಾನದಿಂದ ವಜಾ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿ.ಎನ್.ಅಕ್ಮಲ್ ಜಾಮಿಯಾ ಮಸೀದಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಂಡವರು. ಅಕ್ಮಲ್ ಅವರು ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ಕೂಡ. ಇತ್ತೀಚೆಗೆ ನಗರದ ರಾಮನಹಳ್ಳಿಯಲ್ಲಿ ನೂತನವಾಗಿ ಆರಂಭಗೊಂಡ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರ ಮನವಿ ಮೇರೆಗೆ ಅನ್ನದಾನ ಏರ್ಪಡಿಸಿದ್ದರು. ಈ ವೇಳೆ ಅಕ್ಮಲ್ ಅವರು ದೇವಸ್ಥಾನಕ್ಕೂ ಹೋಗಿದ್ದರು. ಅಲ್ಲಿ ಪೂಜೆ ಬಳಿಕ ಮಂಗಳಾರತಿ ಪಡೆದಿದ್ದರು. ಈ ಕಾರಣಕ್ಕೆ ಅವರನ್ನು ಜಾಮೀಯ ಮಸೀದಿ ಅಧ್ಯಕ್ಷ ಸ್ಥಾನದಿಂದ…

Read More