ಗೋಪಾಲಕೃಷ್ಣ ಬೇಳೂರನ್ನು ಮೆಚ್ಚಿಸಲು ನಮ್ಮ ಉಚ್ಚಾಟನೆ; ಡಾ.ರಾಜನಂದಿನಿ ವ್ಯಂಗ್ಯ|sagara
ಸಾಗರ : ಬಿಜೆಪಿ ಸೇರುವ ಮೊದಲು ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ನನ್ನನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದಾಗಿ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಪಕ್ಷದ ತಾಲೂಕು ಪ್ರಮುಖರಾದ ಡಾ.ರಾಜನಂದಿನಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿದ್ದು ಬಿಜೆಪಿ ಪರ ಕೆಲಸ ಮಾಡಿದ್ದರೆ ಉಚ್ಚಾಟನೆಗೆ ಒಂದು ಅರ್ಥ ಬರುತ್ತಿತ್ತು. ಆದರೆ ಪಕ್ಷಕ್ಕೆ ರಾಜಿನಾಮೆ ನೀಡಿ ಎರಡು ತಿಂಗಳ ನಂತರ ಉಚ್ಚಾಟನೆ ಮಾಡಿದ್ದಾಗಿ…