ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ರಿಪ್ಪನ್ ಪೇಟೆ :ಭೀಕರ ಅಪಘಾತ , ಮರಕ್ಕೆ ಗುದ್ದಿದ ಮರಳು ತುಂಬಿದ್ದ ಟಿಪ್ಪರ್

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಟಿಪ್ಪರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಟಿಪ್ಪರ್ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಜೆಸಿಬಿ ಯಂತ್ರದ ಮೂಲಕ ಹೊರತೆಗೆಲಾಯಿತು. ಚಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.ಚಾಲಕ ಹೊಸನಗರ…

Read More

ಕಾಣೆಯಾಗಿದ್ದಾರೆ ; ಮಾಹಿತಿ ನೀಡಲು ಮನವಿ

ಕಾಣೆಯಾಗಿದ್ದಾರೆ ; ಮಾಹಿತಿ ನೀಡಲು ಮನವಿ ಶಿವಮೊಗ್ಗ; ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬುದ್ಧನಗರ ನಿವಾಸಿಯಾದ 32 ವರ್ಷದ ಮೊಹಮ್ಮದ್ ಆದಿಲ್ ಎಂಬುವವರು, ಏ.15 ರಿಂದ ಕಾಣೆಯಾಗಿದ್ದಾರೆ. ಈತನ ಚಹರೆ 5.4 ಅಡಿ ಎತ್ತರ, ದಪ್ಪ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿರುತ್ತಾರೆ. ಈತನ ಬಗ್ಗೆ ಸುಳಿವು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು 08182-261414/ 9972426144 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Read More

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!!

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…

Read More

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ ಶಿಗ್ಗಾಂವ್ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಿನಾಮೆಯಿಂದ ತೆರವಾಗಿರುವ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ.ಈ ನಡುವೆ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿ ಶಿಗ್ಗಾವ್ ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಮಾತನಾಡಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದಿನಿ ಕಾಂಗ್ರೆಸ್…

Read More

ಬೇಳೂರು ಗೋಪಾಲಕೃಷ್ಣ ಬಿಜೆಪಿ ಸರ್ಕಾರ ಪತನದ ಬಗ್ಗೆ ಹಗಲುಕನಸು ಕಾಣುತ್ತಿದ್ದಾರೆ : ಸಚಿವ ಶಿವರಾಂ ಹೆಬ್ಬಾರ್

ಶಿರಸಿ : ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರ ಬೀಳುವ ಕುರಿತು ಸ್ವಪ್ನ ಬಿದ್ದಿರಬೇಕು. ಆದರೆ ಯಾವುದೇ ಕಾರಣಕ್ಕೂ ಒಂದು ದಿನ ಮುಂಚಿತವಾಗಿಯೂ ಸರ್ಕಾರ ಪತನವಾಗಲ್ಲ.ಬಿಜೆಪಿ ಸರ್ಕಾರ ಅವಧಿ ಪೂರೈಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.‌ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಪಾಲಕೃಷ್ಣ ಅವರಿಗೆ ಅಧಿಕಾರ ಇಲ್ಲದೇ ಇರುವುದರಿಂದ ಶೀಘ್ರದಲ್ಲಿ ಚುನಾವಣೆಗೆ ಹೋಗಬೇಕಾಗಿದೆ. ಆದ ಕಾರಣ ಹತಾಶರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಸರ್ಕಾರ ಪತನ ಹೇಳಿಕೆಗೆ ತಿರುಗೇಟು ನೀಡಿದರು….

Read More

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ Shikaripura Rural Police arrested a road accident case accused who had been absconding and skipping court hearings for the past six years. The accused has been remanded to judicial custody. ಶಿವಮೊಗ್ಗ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯು ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಶಿಕಾರಿಪುರ…

Read More

ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ :

ರಿಪ್ಪನ್ ಪೇಟೆ : ತಾಯಿ ತನ್ನ ಮಗುವಿನ ಜತೆ ಬಿದರಹಳ್ಳಿಯ ತನ್ನ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಬಿದರಹಳ್ಳಿಯ ನಿವಾಸಿ ವಿದ್ಯಾ(32) ಮಗಳು ತನ್ವಿ(4) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗುರುವಾರ ಬೆಳಗಿನ ಜಾವ ವಿದ್ಯಾ ಮಗುವಿನೊಂದಿಗೆ ಬಾವಿಗೆ ಹಾರಿದ್ದಾರೆ.ಇಂದು ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ. ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಭೀಷ್ಮಚಾರಿ 50 ಅಡಿ ಆಳದ ಬಾವಿಗೆ ಇಳಿದು ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಿಪ್ಪನ್…

Read More
Exit mobile version