Headlines

ಎರಡು ಗುಂಪುಗಳ ನಡುವೆ ಗಲಾಟೆ – ಮೂವರಿಗೆ ಚೂರಿ ಇರಿತ|Crime News

ಶಿವಮೊಗ್ಗ : ವೈಯಕ್ತಿಕ ಕಾರಣಕ್ಕಾಗಿ ಯುವಕರ ನಡುವೆ ಗಲಾಟೆ ನಡೆದು ಮೂವರು ಚಾಕು ಇರಿತಕ್ಕೆ ಒಳಗಾದ ಘಟನೆ ನಿನ್ನೆ ರಾತ್ರಿ ಟಿಪ್ಪುನಗರದ ಬಳಿ ನಡೆದಿದೆ. ಟಿಪ್ಪುನಗರದ ಸಮೀರ್ (23), ಫರಾಜ್(24), ಜೆ.ಪಿ.ನಗರದ ಮೊಹಮದ್ ಖಾಲಿದ್ ಅಲಿಯಾಸ್ ಸೋನು (19) ಚಾಕು ಇರಿತದಿಂದ ಗಾಯಗೊಂಡವರು. ಮೂವರು ಶಿವಮೊಗ್ಗ ರೌಡಿಶೀಟರ್ ಗಳು.  15 ದಿನದ ಹಿಂದೆ ರೌಡಿಶೀಟರ್ಗಳಾದ ಸಮೀರ್, ಫರಾಜ್ ಮತ್ತು ಸಲ್ಲು, ಸೆಬು, ಸೋನು, ಕತ್ರು ಗ್ಯಾಂಗ್ ನಡುವೆ ಗಲಾಟೆ ನಡೆದಿತ್ತು. ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿ…

Read More

ಹಂದಿ ಅಣ್ಣಿ ಕೊಲೆ ಆರೋಪಿ ಆಂಜನೇಯ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಈ ಸುದ್ದಿ ನೋಡಿ|crime news

ಚೀಲೂರಿನ ಗೋವಿನ ಕೋವಿಯ ಬಳಿಯಲ್ಲಿ ನಡೆದಿದ್ದ ಡಬ್ಬಲ್ ಅಟ್ಯಾಕ್ ಸಂಬಂಧ ದಾವಣಗೆರೆ ಪೊಲೀಸರು ಆಂಧ್ರದ ಗುಂಟೂರಿನ ರೈಲ್ವೆ ಸ್ಟೇಷನ್​ನಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ ಎಂಬ ಸುದ್ದಿ ಬೆಂಗಳೂರಿನ ಮೂಲಗಳಿಂದಲೇ ಲಭ್ಯವಾಗಿತ್ತು.  ಆದರೆ , ಈ ಪ್ರಕರಣ ಇದೀಗ ರೋಚಕ ಟ್ವಿಸ್ಟ್ ಗಳನ್ನು ಪಡೆದುಕೊಳ್ಳುತ್ತಿದೆ.  ಪೊಲೀಸ್ ಹಾಗೂ ಭೂಗತ ಲೋಕದ ನಡುವಿನ ಮೈಂಡ್ ಗೇಮ್ ಆಗಿ ಬದಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ  ದಾವಣೆಗೆರೆ ಪೊಲೀಸ್ ಮೂಲಗಳಿಂದ ಮಾಹಿತಿಯೊಂದು ಲಭ್ಯವಾಗಿದ್ದು, ಡಬ್ಬಲ್​ ಅಟ್ಯಾಕ್​ನ ಮಾಸ್ಟರ್ ಮೈಂಡ್ ತಮಿಳ್ ರಮೇಶ್​ ಅರೆಸ್ಟ್ ಆಗಿಲ್ಲ…

Read More

ಸಾಲದ ಒಡೆಯನಾದ ನನ್ನ ಮನೆಗೆ ಈಡಿ,ಐಟಿ ಬಂದರೆ ಅವರೆ ಕೊಟ್ಟು ಹೋಗಬೇಕು – ಕಿಮ್ಮನೆ ರತ್ನಾಕರ್|kimmane

ಶಿವಮೊಗ್ಗ : ಬುಧವಾರ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು….

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ : 1 ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ…

Read More

HOSANAGARA |ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು ಹೊಸನಗರ :  ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋದ ಸಂದರ್ಭದಲ್ಲಿ ಆಕೆ ಏಕಾಂಗಿಯಾಗಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ತಾಲ್ಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಗೌಡ ದೋದೋರು (ಕಾನ್‌ಬೈಲು) ಆರೋಪಿತ ವ್ಯಕ್ತಿಯಾಗಿದ್ದು, ಡಿಸೆಂಬರ್‌ 29ರಂದು ಈತ ತನ್ನ ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋಗಿದ್ದಾನೆ. ವರದಿಯನ್ನು ತೋರಿಸುವ ಸಂದರ್ಭದಲ್ಲಿ ವೈದ್ಯೆ ಒಬ್ಬರೇ ಇರುವುದನ್ನು…

Read More

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ | Hosanagara

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ ಹೊಸನಗರ : ಇಲ್ಲಿನ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಮೀಜ್’ರಾಜ ಶೇಖ್ ರವರಿಗೆ ಅಹ್ಮದಾಬಾದ್ ನಲ್ಲಿ ನಡೆದ ಎರಡನೇ ಆಲ್ ಇಂಡಿಯಾ ಫೈರ್ ಸರ್ವಿಸ್ ಅಂಡ್ ಫೈರ್ ಸರ್ವಿಸ್ ಸ್ಪೋರ್ಟ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕವನ್ನು ಹಾಗೂ 4X100 ಮೀಟರ್ಸ್ ರಿಲೇ ಓಟದಲ್ಲಿ ಕಂಚಿನ ಪದಕವನ್ನು ಗಳಿಸಿ ಮಲೆನಾಡಿನ ಕೀರ್ತಿಪತಾಕೆಯನ್ನು ಉತ್ತುಂಗಕ್ಕೇರಿಸಿದ್ದಾರೆ‌‌. ಅಗ್ನಿಶಾಮಕ ಮತ್ತು ತುರ್ತು ಸೇವಾ ಮಹಾ…

Read More

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಕಗ್ಗಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವಯರು ನಮ್ಮೂರು ನಮ್ಮ ಕೆರೆ ಯೋಜನೆಯಡಿ ತಳಲೆ ತಲೆಕಟ್ಟು ಕೆರೆಯ  ಹಸ್ತಾಂತರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ…

Read More

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ ನ್ಯಾಮತಿ : ಕಡದಕಟ್ಟೆ ಗ್ರಾಮದ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ದೂರು ಕೊಟ್ಟ 24 ಗಂಟೆಯೊಳಗೆ ತನಿಖೆ ನಡೆಸಿದ ನ್ಯಾಮತಿ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡದಕಟ್ಟೆ ನಿವಾಸಿ ರವಿನಾಯ್ಕ್(44) ಬಂಧಿತ ಆರೋಪಿಯಾಗಿದ್ದಾನೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕಡದಕಟ್ಟೆ ನಿವಾಸಿ ಅಶೋಕ್…

Read More

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಕೀಳು ಮಟ್ಟದ ಪದ ಬಳಸಿ ಅವಮಾನ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ರವರನ್ನು ಸೇವೆಯಿಂದ ವಜಾಗೊಳಿಸುವಂತೆ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹಾಗೂ ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ…

Read More

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4)…

Read More