ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ! ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ…

Read More

ಕಡವೆ ಭೇಟೆ – ನಾಲ್ವರ ಬಂಧನ

ಕಡವೆ ಭೇಟೆ – ನಾಲ್ವರ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್ ನ ಚೌಡಿಕಟ್ಟೆಯ ಬಳಿ ಕಡವೆ ಪ್ರಾಣಿಯನ್ನ ಶಿಕಾರಿ ಮಾಡಿದ ನಾಲ್ವರನ್ನ ಅರಣ್ಯ ಇಲಾಖೆಯವರು ಬಂಧಿಸಿ, ನ್ಯಾಯಾಂಗ ಬಂಧನಕೊಳಪಡಿಸಿದ್ದಾರೆ. ಚೌಡಿಕಟ್ಟೆಯಬಳಿ ಕಡವೆ ಬೇಟೆಯಾಡಿ ಕಡವೆಯ ತಲೆಯನ್ನ ಕೆರೆಗೆ ಬಿಸಾಕಿ ಹೋಗಿದ್ದಾಗ ಅರಣ್ಯ ಇಲಾಖೆಯವರೆ ಕಣ್ಣಿಗೆ ಬಿದ್ದಿದೆ. ಬೇಟೆಯಾಡಿದ ಕಡಿವೆಯನ್ನ ರುಂಡವನ್ನ ಛೇಧಿಸಿ ಮಾಂಸವನ್ನ ಕೊಯ್ದುಕೊಂಡು ತಲೆಯನ್ನ ಕೆರೆಗೆ ಬಿಸಾಕಲಾಗಿತ್ತು. ವನ್ಯಜೀವಿ ಬೇಟೆಯಾಡಿದ ಪ್ರಕರಣದ ಅಡಿಯಲ್ಲಿ  ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.   ಎl) ಶಿವ ಬಿನ್…

Read More

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ|

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ತೊಂದರೆ ನೀಡಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ| ಕಾಡು ಕೋಣ, ಜಿಂಕೆ, ಅಕ್ರಮ ನಾಡು ಬಂದೂಕು, ಶ್ರೀಗಂಧ ಸಂಗ್ರಹಣೆ ಮಾಡಿದ್ದ ಆರೋಪಿಗಳನ್ನು ರಕ್ಷಿಸಲು ಶಾಸಕ ಆರಗ ಜ್ಞಾನೇಂದ್ರ ಅರಣ್ಯಾಧಿಕಾರಿಗಳ ಬೆದರಿಸಿ ದರ್ಪ ಮೆರೆದಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ವನ್ಯಜೀವಿ ವಿಭಾಗದಿಂದ ಶಿವಮೊಗ್ಗ ಡಿಸಿಎಫ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಬಳಿಯ ಬಸವನಗದ್ದೆ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಕಾಡುಕೋಣ, ಜಿಂಕೆ ಕೊಂಬುಗಳು, ನಾಡಬಂದೂಕು ಹಾಗೂ ಗಂಧದ ತುಂಡುಗಳನ್ನು ಮನೆಯ…

Read More

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ ರವೀಂದ್ರ ಬಲ್ಲಾಳ್ ಕಾರ್ಯದರ್ಶಿಯಾಗಿ ರಮೇಶ್ ಹೆಬ್ಬಾರ್ ಪದವಿ ಸ್ವೀಕಾರ Rotary Club Ripponpet will hold its 2026-27 Installation Ceremony on July 4, featuring the induction of President Ravindra Ballal and Secretary Ramesh Hebbar, along with a merit awards program honoring outstanding SSLC, PUC, and degree students. ರಿಪ್ಪನ್‌ಪೇಟೆ…

Read More

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ |Crime News

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಪರಾರಿಯಾಗಿದ್ದಾರೆ. ಇತ್ತೀಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ…

Read More

RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಕಾರು ಜಖಂ

A collision between a truck and a car occurred at Vinayaka Circle in Ripponpete, causing severe damage to the car and temporary traffic disruption. RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಕಾರು ಜಖಂ ವಿನಾಯಕ ವೃತ್ತದಲ್ಲಿ ಸುರಕ್ಷತಾ ಕ್ರಮಗಳ ಕೊರತೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಮತ್ತು ಕಾರಿನ ನಡುವೆ ಅಪಘಾತ…

Read More

ಕುಂಸಿ ರೈಲ್ವೆ ಹಳಿ ಮೇಲೆ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ ಹಾಗೂ ಕುಂಸಿ ರೈಲ್ವೆ ನಿಲ್ದಾಣಗಳ ನಡುವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಶಿವಮೊಗ್ಗದಿಂದ ಕುಂಸಿಗೆ ಹೋಗುವ ರೈಲ್ವೆ ಮಾರ್ಗದ ಮಧ್ಯೆ ಇವತ್ತು ಬೆಳಗ್ಗೆ ರೈಲ್ವೆ ಇಲಾಖೆ ಸಿಬ್ಬಂದಿ ಹಳಿ ಪರಿಶೀಲನೆಗೆ ತೆರಳಿದ್ದಾಗ ಅಚ್ಚರಿ ಕಾದಿತ್ತು ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.   ಮೃತ ವ್ಯಕ್ತಿಯು ಒಂದು ಸಿಮೆಂಟ್ ಬಣ್ಣದ ಸ್ವೆಟರ್, ಬಿಳಿ ಮತ್ತು ಕೆಂಪು ಬಣ್ಣದ ಚೆಕ್ಸ್ ಶರ್ಟ್, ಕೆಂಪ ಬಣ್ಣದ ನೈಟ್ ಪ್ಯಾಂಟ್,…

Read More

ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ :[KABBADDI]

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ಕಬ್ಬಡ್ಡಿ ಪಂದ್ಯಾವಳಿಯಲ್ಲಿ  ಬಾಲಕಿಯರ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು  ಬಾಲಕರವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಹಾಗೂ 400 ಮೀಟರ್ ಓಟದ ವಿಭಾಗದಲ್ಲಿ ದೀಕ್ಷಾ ಎಂಬ ವಿದ್ಯಾರ್ಥಿನಿ ದ್ವಿತೀಯ ಸ್ಥಾನವನ್ನು  ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ  ಸರ್ಕಾರಿ…

Read More

ಲಾರಿ ಚಕ್ರ ತಲೆಯ ಮೇಲೆ ಹರಿದು ಅಪರಿಚಿತ ವ್ಯಕ್ತಿ ಸಾವು :

ಆನಂದಪುರ : ಪಟ್ಟಣದ ಸಂತೋಷ್ ರೈಸ್ ಮಿಲ್ ಮುಂಭಾಗದಲ್ಲಿ  ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ವ್ಯಕ್ತಿಯ ತಲೆಯ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದ್ದು,ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆನಂದಪುರದಿಂದ ಕೊಪ್ಪಳಕ್ಕೆ ಭತ್ತದ ಹೊಟ್ಟನ್ನು ತುಂಬಿಕೊಂಡು ಹೊರಡಲು ಸಿದ್ಧವಾಗಿದ್ದ  ಲಾರಿ ಅಪರಿಚಿತ ವ್ಯಕ್ತಿಯ  ತಲೆ ಮೇಲೆ ಹತ್ತಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯರ ಮಾಹಿತಿಯ ಪ್ರಕಾರ  ಭತ್ತದ ಹೊಟ್ಟು ತುಂಬಿಕೊಂಡು ಲಾರಿ ಹೊರಟ್ಟಿತ್ತು ಆದರೆ ಆಗ ಅಪರಿಚಿತ ವ್ಯಕ್ತಿ ಲಾರಿಯ ಕೆಳಗೆ…

Read More