Headlines

ಜಿಲ್ಲೆಯಲ್ಲಿ ಚುರುಕುಗೊಂಡ ಮತದಾನ : ಸಂಜೆಯೇ ಫಲಿತಾಂಶ ಘೋಷಣೆ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ 12 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶಿಕಾರಿಪುರದಲ್ಲಿ 4, ಶಿವಮೊಗ್ಗದಲ್ಲಿ 3, ಉಳಿದ ತಾಲೂಕುಗಳಲ್ಲಿ ತಲಾ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 9,143 ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 2811 ಮತದಾರರಿದ್ದಾರೆ. ಭದ್ರಾವತಿಯಲ್ಲಿ 1202, ತೀರ್ಥಹಳ್ಳಿಯಲ್ಲಿ 730,…

Read More

ರಿಪ್ಪನ್ ಪೇಟೆ : ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು. ದೇವಸ್ಥಾನದ…

Read More

Konanduru | ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ

ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಣಂದೂರಿನ ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ( 68) ವರ್ಷ ಇಂದು ಬುಧವಾರ ಮದ್ಯಾನ್ಹ ವಿಧಿವಷರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಕೋಣಂದೂರು ಭಾಗದಲ್ಲಿ ಪತ್ರಿಕಾ ವಿತರಕರಾಗಿ, ವರದಿಗಾರರಾಗಿ ಸುಮಾರು 3 ದಶಕಗಳಿಗೂ ಹೆಚ್ಚು ಕಾಲ ತಮ್ಮ ಸೌಮ್ಯ ಮತ್ತು ಮೃದು ಸ್ವಭಾವದಿಂದ ಎಲ್ಲರೊಂದಿಗೆ ಪ್ರೀತಿ ಪಾತ್ರರಾಗಿ ಕರ್ತವ್ಯ ನಿರ್ವಹಿಸಿ ಕೋಣಂದೂರು ಭಾಗದಲ್ಲಿ ಜನಮನ್ನಣೆ ಪಡೆದಿದ್ದರು. ಆ ಭಾಗದಲ್ಲಿ ಬಂಡಾರಿ ಸಮುದಾಯದ ಏಳಿಗೆಗಾಗಿ…

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿರಿ: ಕುಮಾರ್ ಬಂಗಾರಪ್ಪ

ಸೊರಬ: ತಾಲೂಕಿನಲ್ಲಿ ಅತಿವೃಷ್ಟಿ ನಿಮಿತ್ತ ಮಾನ್ಯ ಶಾಸಕರು ಇಂದು ತಾಲೂಕು ಕಚೇರಿ ಸೊರಬದಲ್ಲಿ ತುರ್ತು ಸಭೆಯನ್ನು ನಡೆಸಿದರು. ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು  ಈ ಸಂದರ್ಭದಲ್ಲಿ ತಾಲೂಕ ಆಡಳಿದ ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಲು ಸೂಚಿಸಿದರು. ಈ ಸಂದರ್ಭದಲ್ಲಿ  ತಹಶೀಲ್ದಾರ್ ಸೊರಬ, ಪುರಸಭೆ ಅಧ್ಯಕ್ಷರು ಹಾಗೂ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸೊರಬ ವಿಧಾನಸಭಾ ಕ್ಷೇತ್ರದ ಸೊರಬ ಪಟ್ಟಣದ ದಂಡಾವತಿ ಸೇತುವೆ, ಹಳೆಸೊರಬ ಗ್ರಾಮದ ಕೆರೆ ತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವಿಷಯ…

Read More

ಸಾಲದ ಒಡೆಯನಾದ ನನ್ನ ಮನೆಗೆ ಈಡಿ,ಐಟಿ ಬಂದರೆ ಅವರೆ ಕೊಟ್ಟು ಹೋಗಬೇಕು – ಕಿಮ್ಮನೆ ರತ್ನಾಕರ್|kimmane

ಶಿವಮೊಗ್ಗ : ಬುಧವಾರ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು….

Read More

ಮೋದಿ ಜನ್ಮದಿನಾಚರಣೆಯ ಪ್ರಯಕ್ತ ಅಕ್ಟೋಬರ್ 1ರಂದು ಹೊಂಬುಜದಲ್ಲಿ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ

ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಅಂಗವಾಗಿ ಹೊಂಬುಜ ದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮೋದಿ ಜನ್ಮ ದಿನಾಚರಣೆ ಅಂಗವಾಗಿ  ಬಿಜೆಪಿ ರೈತ ಮೋರ್ಚ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು ಈಗಾಗಲೇ ಹುಂಚ ಬಳಿಯಲ್ಲಿರುವ ಬಿಲ್ಲೇಶ್ವರ ಕುಮದ್ವತಿ ಉಗಮ ಸ್ಥಾನದ ಬಳಿಯ ಪುಷ್ಕರಣೆಯ ಅಮೃತ ಸರೋವರ ಸ್ವಚ್ಚತಾ ಅಂದೋಲನ ಮತ್ತು ರಕ್ತದಾನ ಶಿಬಿರ, ಅರೋಗ್ಯ ತಪಾಸಣೆ, ಎಸ್‌ಸಿ ಎಸ್ ಟಿ ಜನಾಂಗದ 50 ಅಯ್ದ ಬಡಮಕ್ಕಳಿಗೆ…

Read More

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್ ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕಾಳೇಶ್ವರ ಗ್ರಾಮದ ಯುವತಿ ರಕ್ಷಿತಾ ಕೆ ಎಸ್ ಅವರು ಸಿವಿಲ್ ನ್ಯಾಯಧೀಶೆ (civil judge) ಹುದ್ದೆಗೆ ಆಯ್ಕೆಯಾಗುವ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗೆ ಹೊಸ ಆಯಾಮ ನೀಡಿದ್ದಾರೆ. ಅತೀ ಕಿರಿಯ ವಯಸ್ಸಿನಲ್ಲಿ ನ್ಯಾಯಾಂಗ ಸೇವೆಗೆ ಪ್ರವೇಶ ಪಡೆದಿರುವುದು ಅವರ ಶ್ರಮ, ಸಾಧನೆ ಮತ್ತು ನಿಷ್ಠೆಯ ಪ್ರತಿಬಿಂಬವಾಗಿದೆ. ಕಾಳೇಶ್ವರ ಗ್ರಾಮದ ಸತ್ಯನಾರಾಯಣ್ ಹಾಗೂ ನಾಗರತ್ನ ದಂಪತಿಗಳ ಪುತ್ರಿಯಾದ ರಕ್ಷಿತಾ, ಶಿಕ್ಷಣದ ಮೊದಲ ಹಂತದಿಂದಲೇ…

Read More

RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ Sribasaveshwara English Medium High School in Ripponpet achieves 100% SSLC results, with top scorer Suraksha Patil securing 92.32% and students delivering outstanding performance. ರಿಪ್ಪನ್‌ಪೇಟೆ: ಪಟ್ಟಣದ ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ. ಸಾರ್ವಜನಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಈ ಕುರಿತು ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಪ್ಪ ಮಾಹಿತಿ…

Read More

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ “ಥ ಇನ್ಫರ‍್ಮೇಶನ್ ಸೋರ್ಸ್ ಫಾರ್ ಮೇಕಿಂಗ್ ಪ್ರೋಟಿನ್ ಇನ್ ದ ಸೆಲ್ಸ್ ಇಸ್” ಎಂಬ ಬಹು ಆಯ್ಕೆಯ ಪ್ರಶ್ನೆಗೆ ಕೇಳಲಾಗಿತ್ತು. ಅದಕ್ಕೆ ಜೀನ್, ಕ್ರೋಮೋಜೋಮ್, ಡಿಎನ್‌ಎ, ರೈಬೊಝೋಮ್ ಎಂಬ ನಾಲ್ಕು ಆಯ್ಕೆ ಇತ್ತು. ಜೀನ್ ಸಹ ಪ್ರೋಟಿನ್ ಸೆಲ್ ಎಂದು ಸಂಜನಾ ಉತ್ತರ ನೀಡಿದ್ದಳು. ಆದರೆ ಸರಿಯಾದ ಉತ್ತರ ಡಿಎನ್‌ಎ ಎಂದಿತ್ತು. ಶಿವಮೊಗ್ಗ: ಒಂದು ಅಂಕದಿಂದ ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಕನಸು…

Read More