ಈಜಲು ನದಿಗೆ ಇಳಿದ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕ ದಳದಿಂದ ಶೋಧ|missing

ಭೀಮನಕಟ್ಟೆ ನದಿಯಲ್ಲಿ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕದಳದಿಂದ ಶೋಧ ತೀರ್ಥಹಳ್ಳಿ : ಭೀಮನಕಟ್ಟೆಯ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದು ನದಿಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಯಲ್ಲಿ ತೊಡಕಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಈಜಲು ಹೋಗಿ ನಾಪತ್ತೆಯಾಗಿದ್ದಾರೆ.  ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ 27 ವರ್ಷ ಹಾಗೂ ಸಂಜಯ್ 25 ನೀರಿನಲ್ಲಿ ಮುಳುಗಿರುವ ಯುವಕರು ಎನ್ನಲಾಗುತ್ತಿದೆ. ಅಗ್ನಿಶಾಮಕ ದಳದಿಂದ ನಾಪತ್ತೆಯಾಗಿರುವ ಯುವಕರ ತೀವ್ರ ಶೋಧ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ  “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ  ಅಕ್ರಮ ಔಷಧಿಗಳು ಪತ್ತೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ  ಅಕ್ರಮ ಔಷಧಿಗಳು ಪತ್ತೆ ಶಿವಮೊಗ್ಗ : ಲೋಕಾಯುಕ್ತ ಪೊಲೀಸರು ನಿನ್ನೆ  ಜಿಲ್ಲೆಯ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಔಷಧಾಲಯ ವಿಭಾಗದಲ್ಲಿ 3.5 ಲಕ್ಷ ರೂಪಾಯಿ ಮೌಲ್ಯದ ಅನಧಿಕೃತವಾಗಿ ಸಂಗ್ರಹಿಸಲಾದ ಔಷಧಗಳನ್ನು ಪತ್ತೆಹಚ್ಚಿದ್ದಾರೆ.ಇವುಗಳು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು. ಅಲ್ಲದೆ ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಔಷಧಿಗಳನ್ನು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು.  ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂ.ಎಚ್. ಮಂಜುನಾಥ್ ಚೌದರಿ…

Read More

ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ Heavy rainfall has prompted the Teerthahalli Tahsildar to declare a holiday for all Anganwadi centres, government, aided and private schools and colleges across Teerthahalli Taluk on July 7, 2026. ತೀರ್ಥಹಳ್ಳಿ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ…

Read More

ಸಾಗರ : ಪಡವಗೋಡು ಬಂಗಾರಪ್ಪ ಇನ್ನಿಲ್ಲ!!

ಸಾಗರ : ಇಲ್ಲಿನ ಪಡವಗೋಡು ಗ್ರಾಮ ಪಂಚಾಯತಿಯಲ್ಲಿ ಎರಡು ಬಾರಿ ಅಧ್ಯಕ್ಷರಾಗಿದ್ದ ಹಾಗೂ ಹಾಲಿ ಪಡವಗೋಡು ಗ್ರಾಮ ಪಂಚಾಯಿತಿಯ ಸದಸ್ಯರಾದ  ಪಡವಗೋಡು ಬಂಗಾರಪ್ಪ(ಬಂಗಾರಣ್ಣ) ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ಶಿವಮೊಗ್ಗ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಆದರೆ ರಕ್ತದೊತ್ತಡ ಹೆಚ್ಚಿರುವ ಕಾರಣ ಅಲ್ಲಿಯೇ ಒಳರೋಗಿಯಾಗಿ ದಾಖಲಾಗಲು ತಿಳಿಸಿದ್ದಾರೆ ತಕ್ಷಣದಲ್ಲಿ ‍ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲುಮಾಡಲು ಅವರ ಸ್ನೇಹಿತರು ಪ್ರಯತ್ನ…

Read More

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್|jds

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷವು ಚುನಾವಣಾ ಮೈತ್ರಿ ಮಾಡಿಕೊಂಡಿರುವುದರಿಂದ ಹಿಂದಿನಿಂದಲೂ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ರಾಜ್ಯದ ಬಹುಪಾಲು ಅಲ್ಪಸಂಖ್ಯಾತರು ವಿಚಲಿತವಾಗುವ ಅಗತ್ಯವಿಲ್ಲ. ರಾಷ್ಟ್ರೀಯತೆಯ ಜೊತೆಗೆ ಪ್ರಾದೇಶಿಕ ಅಸ್ಮಿತೆಯನ್ನು ಉಳಿಸುವುದು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ಉದ್ದೇಶವಾಗಿದೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾದ ಆರ್‌.ಎ, ಚಾಬುಸಾಬ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ…

Read More

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA |  ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್‌-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್‌-ಉಲ್‌-ಅಧಾ ಅಂದರೆ ಬಕ್ರೀದ್‌ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…

Read More

ಪ್ರಧಾನಿ ಕಚೇರಿಯಿಂದ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ ರವರಿಗೆ ಆಹ್ವಾನ :

ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಹಾಗೂ ಅಮೃತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಲು ಮೇಯರ್ ಸುನಿತಾ ಅಣ್ಣಪ್ಪನವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದೆ. 2 ನೇ ಹಂತದ ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ ಉದ್ಘಾಟನೆ ಜೊತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ ಬಗ್ಗೆ ವಿಚಾರಣೆ ಸಂಕೀರ್ಣವನ್ನು ಸಹ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಮ್ಮ ಶಿವಮೊಗ್ಗ ಮಹಾನಗರ ಪಾಲಿಕೆಯ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ . ಸೊರಬ ತಾಲೂಕಿನ ಬಂದಿಗೆ ನಿವಾಸಿಗಳಾದ ನಾಗಪ್ಪ (42)ಹಾಗೂ ಅವರ ಪುತ್ರ ಲೋಹಿತ್(16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದ್ಲಿ  ನಿವಾಸಿ ಕಿರಣ್(20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್(16) ಹಾಗೂ ಕಿರಣ್(20) ರವರ ಸ್ಥಿತಿ…

Read More

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ ಹೊಸನಗರ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 94.14ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್‌, ಒಟ್ಟು 386 ಜನ ವಿದ್ಯಾರ್ಥಿಗಳು ಓದುತ್ತಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 354 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 22 ವಿದ್ಯಾರ್ಥಿಗಳು ಒಂದೆರಡು ಅಂಕದಿಂದ…

Read More