ಸಾಗರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ತಿ ನಾ ಶ್ರೀನಿವಾಸ್|election
ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ…