ರಿಪ್ಪನ್ಪೇಟೆ : ಕ್ಷತ್ರಿಯ ಮರಾಠ ಯುವ ವೇದಿಕೆಗೆ ಜಾಗ ಮಂಜೂರಾತಿಗೆ ಸಂಪುಟ ಸಭೆ ಅನುಮೋದನೆ – ಶಾಸಕರಿಗೆ ಅಭಿನಂದನೆ ಸಲ್ಲಿಕೆ|Ripponpet
ರಿಪ್ಪನ್ ಪೇಟೆ : ಪಟ್ಟಣದ ಕ್ಷತ್ರೀಯ ಮರಾಠ ಯುವ ವೇದಿಕೆಯ ಬಹುವರ್ಷಗಳ ಬೇಡಿಕೆಯನ್ನು ಹರತಾಳು ಹಾಲಪ್ಪ ರವರ ವಿಶೇಷ ಪ್ರಯತ್ನದಿಂದ ಈಡೇರಿದ್ದು ಶಾಸಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಾಗರ -ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರ ವಿಶೇಷ ಪ್ರಯತ್ನದಿಂದ ಹೊಸನಗರ ತಾಲೂಕಿನ ರಿಪ್ಪನಪೇಟೆಯ “ಕ್ಷತ್ರಿಯ ಮರಾಠ ಯುವ ವೇದಿಕೆ” ಯ ಬಹು ವರ್ಷಗಳ ಬೇಡಿಕೆಯಾಗಿದ್ದ, ಬಡ ಮಕ್ಕಳ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣ ಉದ್ದೇಶಕ್ಕೆ ಕೆರೆಹಳ್ಳಿ ಗ್ರಾಮದ ಸ.ನಂ 37 ರಲ್ಲಿ, 2…