ಸೈಕಲ್ ಗೆ ಕಾರು ಡಿಕ್ಕಿ – ಸೈಕಲ್ ಸವಾರ ಸ್ಥಳದಲ್ಲಿಯೇ ಸಾವು|accident

ಸೈಕಲ್ ಗೆ ಕಾರು ಡಿಕ್ಕಿ – ಸೈಕಲ್ ಸವಾರ ಸ್ಥಳದಲ್ಲಿಯೇ ಸಾವು ಸಾಗರ : ಸೈಕಲ್ ಸವಾರನಿಗೆ ಓಮಿನಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕೆಳದಿ ಗ್ರಾಮದಲ್ಲಿ ಜು.31ರ ಸೋಮವಾರ ಸಂಜೆ ನಡೆದಿದೆ. ಕೆಳದಿ ಗ್ರಾಮದ ಶ್ರೀಧರ್ (55) ಮೃತಪಟ್ಟ ವ್ಯಕ್ತಿ. ಶ್ರೀಧರ್ ಸೈಕಲ್‌ನಲ್ಲಿ ಸಮೀಪದಲ್ಲಿರುವ ತಮ್ಮ ಜಮೀನಿಗೆ ನೀರು ಕಟ್ಟಿ ವಾಪಾಸ್ ಬರುತ್ತಿದ್ದ ವೇಳೆ ಓಮಿನಿ ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಶ್ರೀಧರ್ ಅವರ ಪುತ್ರ…

Read More

ಬಸ್ಸಿಗಾಗಿ ಕಾಯುತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳುವು|theft

ಶಿವಮೊಗ್ಗ ನಗರದ ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ. ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು  ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ.  ಶಿವಮೊಗ್ಗದಲ್ಲಿರುವ ತಮ್ಮ ಅಕ್ಕನ ಮನೆಗೆ ಬಂದಿದ್ದ ಮಹಿಳೆ ವಾಪಸಾಗಲು KSRTC ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ ಹತ್ತಲು ಪ್ಲ್ಯಾಟ್ ಫಾರಂ ನಂಬರ್​…

Read More

ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ..!!! ತೀರ್ಥಹಳ್ಳಿಯ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ,57 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

2019 ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ್ದರು. ಈ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪೊಲೀಸ್​ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಪ್ರಕರಣದ ತೀರ್ಪು ಹೊರಬಿದ್ದಿದೆ.  11111 ಸಂಬಂಧ  ತನಿಖಾಧಿಕಾರಿಗಳಾದ ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ  ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ 3ನೇ ಹೆಚ್ಚುವರಿ ಜಿಲ್ಲಾ…

Read More

ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು‌ ಮುನ್ನಡೆಸಬೇಕು : ಆರಗ ಜ್ಞಾನೇಂದ್ರ|police station

ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು‌ ಮುನ್ನಡೆಸಬೇಕು ಆ ನಿಟ್ಟಿನಲ್ಲಿ ನಮ್ಮ ಡಬಲ್ ಇಂಜಿನ್ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನೂತನ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಪೊಲೀಸ್ ನೂತನ ಕಟ್ಟಡವು ಒಂದು ಕೋಟಿ 80 ಲಕ್ಷ ಹಾಗೂ 12 ಪೊಲೀಸ್ ವಸತಿಗೃಹಗಳನ್ನು 4. ಕೋಟಿ 4…

Read More

ಆನಂದಪುರದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತನೊಂದಿಗೆ ಯುವತಿಯ ಅಶ್ಲೀಲ ನೃತ್ಯ – ವೀಡಿಯೋ ವೈರಲ್ | Viral video

ಆನಂದಪುರದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತನೊಂದಿಗೆ ಯುವತಿಯ ಅಶ್ಲೀಲ ನೃತ್ಯ – ವೀಡಿಯೋ ವೈರಲ್ | Viral video ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆದಿದೆ ಎನ್ನಲಾದ ಅಶ್ಲೀಲ ನೃತ್ಯದ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.  ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಹೆಸರಿನ ಸಂಘಟನೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ದಲ್ಲಿ ಅರೆಬರೆ ಬಟ್ಟೆ ತೊಟ್ಟ ಯುವತಿಯನ್ನು ಕುಣಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಅದರಲ್ಲೂ ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ…

Read More

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ|protest

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ  ರಿಪ್ಪನ್‌ಪೇಟೆ : ಅಮಾನತ್ತುಗೊಂಡಿದ್ದ ಶಿಕ್ಷಕನೊಬ್ಬನನ್ನು ಏಕಾಏಕಿ ಪಟ್ಟಣದ ಗವಟೂರು ಶಾಲೆಗೆ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಳಿಸಿದ್ದನ್ನು ವಿರೋಧಿಸಿ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾದ್ಯಾಯ ಗಂಗಾನಾಯ್ಕ್ ಎಂಬುವರು ಸರಿಯಾಗಿ ಶಾಲೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಶಾಲಾ ಪೋಷಕವರ್ಗ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅಮಾನತ್ತು ಪಡಿಸಲಾಗಿದ್ದ ಮುಖ್ಯೋಪಾಧ್ಯಾಯನನ್ನು ರಿಪ್ಪನ್‌ಪೇಟೆಯ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ…

Read More

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ|

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ತೊಂದರೆ ನೀಡಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ| ಕಾಡು ಕೋಣ, ಜಿಂಕೆ, ಅಕ್ರಮ ನಾಡು ಬಂದೂಕು, ಶ್ರೀಗಂಧ ಸಂಗ್ರಹಣೆ ಮಾಡಿದ್ದ ಆರೋಪಿಗಳನ್ನು ರಕ್ಷಿಸಲು ಶಾಸಕ ಆರಗ ಜ್ಞಾನೇಂದ್ರ ಅರಣ್ಯಾಧಿಕಾರಿಗಳ ಬೆದರಿಸಿ ದರ್ಪ ಮೆರೆದಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ವನ್ಯಜೀವಿ ವಿಭಾಗದಿಂದ ಶಿವಮೊಗ್ಗ ಡಿಸಿಎಫ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಬಳಿಯ ಬಸವನಗದ್ದೆ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಕಾಡುಕೋಣ, ಜಿಂಕೆ ಕೊಂಬುಗಳು, ನಾಡಬಂದೂಕು ಹಾಗೂ ಗಂಧದ ತುಂಡುಗಳನ್ನು ಮನೆಯ…

Read More

ಮೋದಿಯವರ ಹೆಸರೇ ನಮಗೆ ಸ್ಪೂರ್ತಿ : ಗೃಹ ಸಚಿವ ಆರಗ ಜ್ಞಾನೇಂದ್ರ|Humcha

ಭವ್ಯ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೆಸರೇ ನಮಗೆ ಸ್ಪೂರ್ತಿಯಾಗಿದೆ ಅಂತಹ ಮಹಾನ್ ವ್ಯಕ್ತಿತ್ವ ಅವರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪ್ರಧಾನಿ ಮೋದಿ ಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ರೈತ ಮೋರ್ಚಾ ಹುಂಚದಲ್ಲಿ ನಡೆಸಿದ್ದ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿನ ಬಗ್ಗೆ ಹುಂಚ ಅಂಬೇಡ್ಕರ್ ಭವನದಲ್ಲಿ ಭಾನುವಾರ ಸಂಜೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ದವರು ಅಯೋಜಿಸಿದ್ದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಿ…

Read More

ಭಾರಿ ಮಳೆಯ ಹಿನ್ನಲೆ – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ|Rain

ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ…

Read More

Proin justo sapien porta quis

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Exit mobile version