Headlines

ಸಿದ್ದಗಂಗಾ ಶ್ರೀಗಳ ಜಯಂತಿ: ವಿವಿಧ ಸಂಘಟನೆಗಳಿಂದ ಭಕ್ತಿ ಸಮರ್ಪಣೆ

The 119th birth anniversary of Sri Shivakumara Swamiji was celebrated in Rippon Pete with participation from various organizations, highlighting his immense contributions to education, social service, and the philosophy of Trivida Dasoha. ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಸಮಾಜಕ್ಕೆ ಸನ್ಮಾರ್ಗ ತೋರಿದ ಮಹಾಪುರುಷರು. ಬಡವರ ಪಾಲಿಗೆ ಅನ್ನದಾತರಾಗಿ, ವಿದ್ಯಾರ್ಥಿಗಳ ಪಾಲಿಗೆ ವಿದ್ಯಾದಾತರಾಗಿ ಸಮಾಜಕ್ಕೆ ಉತ್ತಮ ಮಾರ್ಗ ತೋರಿದರು’…

Read More

ಅಕ್ರಮ ಮರಳು ಸಾಗಾಣಿಕೆ – ಟಿಪ್ಪರ್ ಲಾರಿ ವಶಕ್ಕೆ

Ripponpete | ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಡೂರು ಸಮೀಪದಲ್ಲಿ ಟಿಪ್ಪರ್ ನಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದಾಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ಪ್ರಕರಣದಲ್ಲಿ ಲಾರಿಯನ್ನು ವಶಕ್ಕೆ ಪಡೆದ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರಿಯಾರವರು ಪ್ರಕರಣ ದಾಖಲಿಸಿಕೊಂಡು ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ರಿಪ್ಪನ್ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ನೂತನ ಸಾರ್ವಜನಿಕ ಹೈಟೆಕ್ ಶೌಚಾಲಯ:

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಸುಮಾರು ಹದಿನೈದು ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು ಶೀಘ್ರದಲ್ಲಿ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗುತ್ತದೆ.ಈ ಹಿಂದೆ ಇದ್ದ ಶಿಥಿಲಗೊಂಡಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.      { ….ನೂತನ ಹೈಟೆಕ್ ಶೌಚಾಲಯದ ನೀಲನಕ್ಷೆ…} ಸುತ್ತಮುತ್ತ ನೂರಾರು ಹಳ್ಳಿಗಳ  ಕೇಂದ್ರ ಬಿಂದುವಾಗಿರುವ ರಿಪ್ಪನ್ ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಹಳೆಯ ಸಾರ್ವಜನಿಕ ಶೌಚಾಲಯ ಪಾಳು ಬಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದ್ದು…

Read More

ಹೊಸನಗರ : ತಂದೆಯ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಸಾಧನೆ – ಪಡೆದ ಅಂಕ ಎಷ್ಟು ಗೊತ್ತಾ??? ಈ ಸುದ್ದಿ ನೋಡಿ

ತಂದೆ ಸಾವಿನ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ಮನೆಯ ಪರೀಕ್ಷೆ ನಡೆಯುವಾಗಲೇ ತಂದೆ ಕಳೆದುಕೊಂಡಿದ್ದರು. ಹೊಸನಗರದಿಂದ ಕೊಪ್ಪಳಕ್ಕೆ ಹೋಗಿ ಬಂದು ಆಂಗ್ಲ ವಿಷಯದ ಪರೀಕ್ಷೆ ಬರೆದಿದ್ದರು. ಅವರು ಕನ್ನಡ 81, ಇಂಗ್ಲಿಷ್ 80, ಹಿಂದಿ 93, ಗಣಿತ 57, ವಿಜ್ಞಾನ 48, ಸಮಾಜ ವಿಜ್ಞಾನ 77 ಅಂಕ ಪಡೆದಿದ್ದಾರೆ.  ತಂದೆಯ ಸಾವಿನ ನಡುವೆಯೂ ಪರೀಕ್ಷೆ…

Read More

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ : ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಲಾರಿ ಡಿವೈಡರ್ ಗೆ ಡಿಕ್ಕಿ ಒಡೆದಿದೆ. ಲಾರಿಯ‌ ಮುಂಭಾಗ ನುಜ್ಜುಗುಜ್ಜಾಗಿದೆ ಶಿವಮೊಗ್ಗ ಕಡೆ ಹೊರಟಿದ್ದ ಲಾರಿ ಮತ್ತು ಆಯನೂರು ಕಡೆ ಹೊರಟಿದ್ದ ಲಾರಿ ಎರಡೂ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೋಗುತ್ತಿದ್ದ ಕಾರು ಲಾರಿಯನ್ನ ಓವರ್ ಟೇಕ್ ಮಾಡುವ ವೇಳೆಯಲ್ಲಿ ಲಾರಿಗಳ ಚಾಲಕರಿಗೆ ಲಾರಿ ಚಾಲನೆಯ ನಿಯಂತ್ರಣ ತಪ್ಪಿದೆ. ಎರಡು ಲಾರಿ ಡಿಕ್ಕಿ ಹೊಡೆದಿದೆ. ಈ ಸಂಧರ್ಭದಲ್ಲಿ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…

Read More

ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ

SHIVAMOGGA | ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್‌ ಪ್ರಾರ್ಥನೆ ನಂತರ ವಿವಾದಿತ ಮೈದಾನಕ್ಕೆ ಬೇಲಿ ಹಾಕಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬೇಲಿ ಹಾಕಿದ್ದು ಯಾರು ಎಂದು ಬೇಲಿ…

Read More

ಶಿವಮೊಗ್ಗ: ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್’ಗಳಿಂದ ರಾತ್ರೋರಾತ್ರಿ ಡಿಸೇಲ್ ಕಳ್ಳತನ!

ಶಿವಮೊಗ್ಗ: ನಗರದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ ನಿಂದ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್‌ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್ಗಳಿಂದ ಡೀಸೆಲ್ ಕದಿಯಲಾಗಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್ಗಳಿಂದ ತಡರಾತ್ರಿ ವೇಳೆ ಡೀಸೆಲ್ ಕದಿಯಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ದರ ದಿನ ನಿತ್ಯ ಏರುತ್ತಿರುವುದರಿಂದ ಡಿಸೇಲ್ ಕಳ್ಳರ ಟಾರ್ಗೆಟ್ ಆಗಿದೆ.ನಾಲ್ಕು ಬಸ್ ಗಳನ್ನೂ ಶಿಕ್ಷಣ ಸಂಸ್ಥೆ ಬಳಿ ಸೆಕ್ಯೂರಿಟಿ ನಡುವೆಯೇ ನಿಲ್ಲಿಸಲಾಗಿದ್ದರೂ ಕಳ್ಳರು…

Read More

ಯುವಕನಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ : ಯುವಕ ಸ್ಥಳದಲ್ಲೇ ಸಾವು

ಸಾಗರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಶಾಲೆಯ ಬಳಿ ವಾಹನವೊಂದು ಢಿಕ್ಕಿಯಾಗಿ ಪರಾರಿಯಾದ ಕಾರಣ ಬೈಕ್‌ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.  ವಾಹನ ಮುಂಭಾಗದಿಂದ ಢಿಕ್ಕಿ ಹೊಡೆದು,ಸುಮಾರು ದೂರ ಯುವಕನ ದೇಹವನ್ನು ಎಳೆದುಕೊಂಡು ಹೋಗಿದೆ. ಬೈಕ್‌ ಚಲಾಯಿಸುತ್ತಿದ್ದ ಕುಗ್ವೆ ಗ್ರಾಮದ ನಿವಾಸಿ ರಂಜಿತ್ ಕುಮಾರ್ (26) ಎನ್ನುವ ಯುವಕ ರಸ್ತೆಗೆ ಅಪ್ಪಳಿಸಿ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಸ್ತೆಗೆ ಬಿದ್ದ ಪರಿಣಾಮ ತಲೆ ಒಡೆದು ತೀವ್ರವಾಗಿ ರಕ್ತ ಸ್ರಾವವಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.  ಪೊಲೀಸರು…

Read More

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More