ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು|fire

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ:  ಕಾರೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಮಂಡಗದ್ದೆಯ 15 ನೇಮೈಲಿಕಲ್ಲಿನ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟುಹೋಗಿದೆ. ರಾತ್ರಿ 11.30 ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅದೇ ಮಾರ್ಗವಾಗಿ ಹೋಗುತ್ತಿದ್ದ ವಾಹನ ಸವಾರು ಕಾರಿಗೆ ಬೆಂಕಿ ಬಿದ್ದು ಉರಿಯುತ್ತಿರುವುದನ್ನ ಗಮನಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಶಿವಮೊಗ್ಗದಿಂದ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಯಾರದ್ದು…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR

ರಿಪ್ಪನ್‌ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್‌ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ ಡಿಗ್ರಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರವರು ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂದು ಪ್ರಕರಣ ದಾಖಲಾಗಿದೆ. ದೂರಿನಲ್ಲೇನಿದೆ….???? ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು ದುರಂತ ಸಂಭವಿಸಿದೆ.  ಘಟನೆ ನಡೆದ ಸ್ಥಳದ ಸಮೀಪದಲ್ಲೇ ಕೋಡೂರು ಪೆಟ್ರೋಲ್…

Read More

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ ಆಗ ಅಕ್ಕಪಕ್ಕದಲ್ಲಿದ್ದವರೂ ಗಲಾಟೆ ಬಿಡಿಸಿದ್ದಾರೆ‌. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ. ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಧರ್ಮಸ್ಥಳ ಸಂಘದಲ್ಲಿ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More
Books in library

Cras eu magna semper urna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿರ ರೂ. ದಂಡ

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿ ರೂ. ದಂಡ ತೀರ್ಥಹಳ್ಳಿ : ಅಪ್ರಾಪ್ತ ಹುಡುಗನೊಬ್ಬ ಬೈಕ್ ಚಲಾಯಿಸಿದ ಹಿನ್ನಲೆಯಲ್ಲಿ ಜೆ ಎಂ ಎಫ್ ಸಿ ಕೋರ್ಟ್ ಹುಡುಗನ ಪೋಷಕರಿಗೆ ಭಾರಿ ದಂಡ ವಿಧಿಸಿದೆ. ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದ ಶಾಲೆಯೊಂದರ ಸಮೀಪದಲ್ಲಿ  ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಪೊಲೀಸರು ಆತನನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಅವರ ಪೋಷಕರಿಗೆ ನ್ಯಾಯಾಧೀಶರು 25000 ರೂ ದಂಡ ವಿಧಿಸಿದ್ದಾರೆ.

Read More

ರಿಪ್ಪನ್ ಪೇಟೆ : ಯುವ ಕ್ರಿಕೆಟರ್ ತಂಡದ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ :

ರಿಪ್ಪನ್ ಪೇಟೆ : ಕನ್ನಡದ ಯುವರತ್ನ  ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್  ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ.ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೇತಾರಿಗದಲ್ಲಿ ಯುವ ಕ್ರಿಕೆಟರ್ಸ್ ಶೆಟ್ಟಿಬೀಡು ಇವರ ವತಿಯಿಂದ ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ  ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು. ಈ ಸಂಧರ್ಭದಲ್ಲಿ ಯುವ ಕ್ರಿಕೆಟರ್ ತಂಡದ ನಾಗರಾಜ್ ಎ,ರಾಜೇಶ್ ಎ,ಅಭಿ…

Read More

ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ | Crime News

Ripponpet | ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾದ ಧನಲಕ್ಷ್ಮಿ ಗಂಗಾಧರ್ ರವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಗ್ರಾಮದ ಸುನೀಲ್ (34) ಬಂಧಿತ ಆರೋಪಿಯಾಗಿದ್ದಾನೆ. ನಡೆದಿದ್ದೇನು ..?? ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕಲ್ಲುಹಳ್ಳ ಗ್ರಾಮದ ಪುಟ್ಟಪ್ಪ ಹಾಗೂ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರವರ ಪತಿ…

Read More