Headlines

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ ಹೊಸನಗರ : ಇಲ್ಲಿನ ಹೋಲಿ ರೆಡಿಮೇರ್ ಶಾಲೆಯ ವಿದ್ಯಾರ್ಥಿನಿ SSLC ವಾರ್ಷಿಕ ಪರೀಕ್ಷೆಯಲ್ಲಿ 97.60% ಅಂಕ ಪಡೆದಿದ್ದಾರೆ. ಹೊಸನಗರ ಪಟ್ಟಣದ ನಿವಾಸಿಗಳಾದ ನಾಸೀರ್ ಅಹಮದ್ ಮತ್ತು ಸಲ್ಮಾ ದಂಪತಿಗಳ ಪುತ್ರಿಯಾದ ಮಿಸ್ಬಾ ಸಿಮ್ರಾನ್ 625ಕ್ಕೆ 610 ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 125ಕ್ಕೆ…

Read More

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತವಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮಂಡಗದ್ದೆ(ನಗರ ರೋಡ್) ಸಮೀಪದ ಮಚಳಿ ಗ್ರಾಮದ ಮಂಜಪ್ಪ ಎಂಬುವವರು ರಿಪ್ಪನ್‌ಪೇಟೆ ಕಡೆಗೆ ಬರುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ…

Read More

ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News

ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News ಆನಂದಪುರ : ಇಲ್ಲಿನ ಹೆದ್ದಾರಿಯಲ್ಲೆ ಯುವಕನೊಬ್ಬ ಲಾಂಗ್‌ ಝಳಪಿಸಿ ಹೆದರಿಸಿದ್ದು ಇದರಿಂದ ಜನರು ಆತಂಕಗೊಂಡ ಘಟನೆ ನಡೆದಿದೆ.  ಆನಂದಪುರದ ಹೆದ್ದಾರಿಯಲ್ಲಿ ಯುವಕನೊಬ್ಬ ಲಾಂಗ್‌ ಹಿಡಿದು ರೋಡಲ್ಲಿ ಬೀಸಿದ್ದಾನೆ.  ವೆಹಿಕಲ್‌ಗಳ ಮೇಲೆ ಆತ ಲಾಂಗ್‌ ಬೀಸಿದ್ದಾನೆ ಎನ್ನಲಾಗಿದೆ. ಸುಮಾರು ಇಪ್ಪತ್ತು ನಿಮಿಷಗಳ ಕಾಲ ಈ ಹೈಡ್ರಾಮಾ ನಡೆದಿದೆ ಎನ್ನಲಾಗುತಿದ್ದು,ಇದರಿಂದ ರಸ್ತೆಯಲ್ಲಿ ಪ್ರಯಾಣಿಸುತಿದ್ದ ವಾಹನ ಮಾಲೀಕರು ಕೆಲಕಾಲ ಆತಂಕಗೊಂಡಿದ್ದಾರೆ….

Read More

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ | Hanuman langur

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ ಸೊರಬ ತಾಲ್ಲೂಕಿನ ಶಕುನವಳ್ಳಿಯಲ್ಲಿ ಕಳೆದೊಂದು ವಾರದಲ್ಲಿ 14 ಮಕ್ಕಳಿಗೆ ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೂರು ಮುಶಿಯಾಗಳ (ಹನುಮಾನ್‌ ಲಂಗೂರ್‌) ಪೈಕಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆಹಿಡಿದಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅರವಳಿಕೆ ಮದ್ದು ನೀಡಿ ಮುಶಿಯಾ ಸೆರೆ ಹಿಡಿಯಲಾಗಿದೆ. ಗ್ರಾಮದಲ್ಲಿ ಮುಶಿಯಾಗಳ ತಂಡ ಬೀಡು ಬಿಟ್ಟಿದೆ. ಅದರಲ್ಲಿ ಮೂರು ಮುಶಿಯಾ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ…

Read More

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಯುವಕರು ಕಣ್ಮರೆ

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಕಣ್ಮರೆ ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದ್ದು ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಚೇತನ್‌, ಸಂದೀಪ್‌ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ.ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರಾದ ಯುವಕರು ಕಣ್ಮರೆಯಾಗಿದ್ದಾರೆ. ತೆಪ್ಪದಲ್ಲಿ ಐವರು ಯುವಕರು ತೆರಳುತಿದ್ದು ಈ ವೇಳೆಯಲ್ಲಿ ತೆಪ್ಪ ಮಗುಚಿ ಮೂವರು ಕಣ್ಮರೆಯಾಗಿದ್ದಾರೆ ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎನ್ನಲಾಗುತ್ತಿದೆ. ಸಿಗಂದೂರು,…

Read More

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು ಶಿವಮೊಗ್ಗ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗೋಪಿಶೆಟ್ಟಿಕೊಪ್ಪದ 43 ವರ್ಷದ ನಿವಾಸಿಯೊಬ್ಬರಿಗೆ  ಪರಿಚಯವಾದ ಅಶ್ವಿನಿ ಗೌಡ, ಪತಿ ಜಗದೀಶ್ ಯಾನೆ ಮಂಜಪ್ಪಗೌಡ  ಸರ್ಕಾರಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ ಹಣದಲ್ಲಿ ಫೋನ್ ಪೇ ಮತ್ತು…

Read More

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More

ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು…

Read More

ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಈಶ್ವರಪ್ಪರಿಗೆ ಬಿಗ್ ರಿಲೀಫ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪರಿಗೆ ಕ್ಲೀನ್ ಚೀಟ್ ಸಿಕ್ಕ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಾನು ಮೊದಲೇ ಹೇಳಿದ್ದೆ ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ಮನೆ ದೇವರಾದ ತಾಯಿ ಚೌಡೇಶ್ವರಿ ಆಶೀರ್ವಾದದಿಂದ ನಾನು ಗೆದ್ದು ಬರುತ್ತೇನೆ ಎಂದಿದ್ದೆ. ಇದೀಗ ಹಾಗೆ ಆಗಿದೆ. ದೇವರು ನನ್ನ ಪರವಾಗಿರುವುದಕ್ಕೆ ಸಂತೋಷವಾಗಿದೆ ಎಂದರು. ನನ್ನಿಂದಾಗಿ ನನ್ನ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರಿಗೆ ಮುಜುಗರವಾಗಿತ್ತಲ್ಲ ಎಂಬ ನೋವಿತ್ತು. ಏನೂ ತಪ್ಪು ಮಾಡದ…

Read More