ಹೆದ್ದಾರಿಪುರದಲ್ಲಿ ಪ್ರೋ ಲೀಗ್ ಕಬ್ಬಡ್ಡಿ ಪಂದ್ಯಾವಳಿ: ಗ್ರಾಮೀಣ –ಪ್ರತಿಭೆಯ ಕಾಳಜಿಗೆ ಪ್ರೋತ್ಸಾಹಿಸಿದ ಗ್ರಾಮಸ್ಥರು….!

ಈ ಶತಮಾನದ ಕ್ರೀಡೆ ಯಾವುದು ಎಂದರೆ  ಗಲ್ಲಿಗಲ್ಲಿಗಳಲ್ಲಿ  ಗೋಲಿ ಆಡುವ ಚಿಣ್ಣರಾದಿಯಾಗಿ  ಕ್ರಿಕೆಟ್‌ ಎನ್ನುವ ಮಟ್ಟಿಗೆ ತನ್ನ ಕದಂಬ ಬಾಹು ಚಾಚಿದೆ ಕ್ರಿಕೆಟ್. ಆದರೆ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮದಲ್ಲಿ ಕಬ್ಬಡ್ಡಿಯೇ ತನ್ನ ಜೀವಾಳ ಎನ್ನುವ ಮಟ್ಟಿಗೆ ಬೆಳೆದ ಪ್ರತಿಭಾವಂತ ಆಟಗಾರರಿದ್ದಾರೆ. ಇದೇ ಗ್ರಾಮದ ಪ್ರತಿಭಾವಂತ ಕಬ್ಬಡಿ ಆಟಗಾರ ಸುಷ್ಮಂತ್‌ಗೆ ಕಬಡ್ಡಿ ಆಟವೇ ಆತನ ಎಡಗಾಲಿಗೆ ಮುಳುವಾಗಿ ಕಳೆದ ಎರಡು ವರ್ಷದಿಂದ ತನ್ನ ಒಂದು ಕಾಲನ್ನು ಕಳೆದುಕೊಂಡು ಮನೆಯಲ್ಲಿಯೇ ಕುಳಿತಿರುವ ಆತನ ತಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಎಲೆ…

Read More

ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ನೋವು ನನಗೂ ಗೊತ್ತು – ಶಾಸಕ ಆರಗ ಜ್ಞಾನೇಂದ್ರ

Shivamogga MLA Araga Jnanendra visits the family of a murdered Class 10 student, shares his personal loss, demands strict action against the accused, and calls for a special public prosecutor and police reforms. ಶಿವಮೊಗ್ಗ: ಮಕ್ಕಳನ್ನು ಕಳೆದುಕೊಂಡ ಪೋಷಕರ ವೇದನೆ ಎಂಥದ್ದು ಎಂಬುದನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಅಪಘಾತದಲ್ಲಿ ಆಕೆಯನ್ನು ಕಳೆದುಕೊಂಡ ನೋವು ನನಗಿದೆ ಎಂದು…

Read More

ರಿಪ್ಪನ್ ಪೇಟೆಯ ನೇತ್ರಾ ಟೈಲರ್ ಗುರುಪಾದಪ್ಪ ನಿಧನ :

ರಿಪ್ಪನ್ ಪೇಟೆ: ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ನಿವಾಸಿ, ಟೈಲರ್ ಗುರುಪಾದಪ್ಪ (ನೇತ್ರಾ ಟೈಲರ್) (65) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು. ರಿಪ್ಪನ್ ಪೇಟೆಯಲ್ಲಿ ನೇತ್ರಾ ಟೈಲರ್ ಎಂದೇ ಪ್ರಸಿದ್ದರಾಗಿದ್ದ ಇವರು ಕೆಲವು ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ,ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ ಬೆಳಿಗ್ಗೆ 10ಕ್ಕೆ ಬೈರಾಪುರ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೇರವೆರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಹೊಸನಗರದಲ್ಲಿ ಯಶಸ್ವಿಯಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೊಸನಗರ ಪಟ್ಟಣದ ಮಾವಿನಕೊಪ್ಪ ಬಳಿ ಇಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯುತ್ತಿದ್ದು, ಈ ಶಿಬಿರದಲ್ಲಿ ಹಲವಾರು ಜನರು ಸ್ವ ಪ್ರೇರಣೆಯಿಂದ ರಕ್ತದಾನ ಮಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಾಲ ಗಣಪತಿ ಸೇವಾ ಸಮಿತಿ ಹೊಸನಗರ, ಜೆಸಿಐ ಡೈಮೆಂಡ್ ಸಂಸ್ಥೆ ಹೊಸನಗರ  ಸ್ಪಂದನ ಹೆಲ್ತ್ ಫೌಂಡೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ಜನರು ರಕ್ತದಾನ ಮಾಡಿದ್ದಾರೆ ಎನ್ನಲಾಗಿದೆ. ಮೊಬೈಲ್ ಬ್ಲಡ್ ಡೊನೇಷನ್ ವ್ಯಾನ್ ಮೂಲಕ…

Read More

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಹರತಾಳು ಹಾಲಪ್ಪ ರವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪದಾಧಿಕಾರಿಗಳ ವಿವರ : ರಾಜ್ಯ ಉಪಾಧ್ಯಕ್ಷರು: ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ…

Read More

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ NSUI workers and students in Shivamogga celebrated the Karnataka government’s announcement of free bus passes for school and college students by distributing sweets and expressing gratitude to Chief Minister D.K. Shivakumar. ಶಿವಮೊಗ್ಗ, ಜೂನ್ 5: ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಿರುವ…

Read More

ಶಿವಮೊಗ್ಗ | ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಕೊಲೆ

ಶಿವಮೊಗ್ಗ | ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಕೊಲೆ ಶಿವಮೊಗ್ಗ: ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಹೇಮಣ್ಣ(68) ಎಂದು ಗುರುತಿಸಲಾಗಿದೆ. ಹೇಮಣ್ಣರ ಮೇಲೆ ಈ ಹಿಂದೆಯು ದಾಳಿಯಾಗಿತ್ತು.ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Read More

ಶಿವಮೊಗ್ಗ: ಜಿಲ್ಲೆಯ ಈ ನಾಲ್ವರಲ್ಲಿ ಯಾರಿಗೆ ಒಲಿಯುವುದು ಸಚಿವ ಸ್ಥಾನ ?

ಶಿವಮೊಗ್ಗ : ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಗುರುವಾರ ರಚನೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಸಚಿವ ಸ್ಥಾನ ಯಾರಿಗೆ ? ಎಂಬ ತೀವ್ರ ಚರ್ಚೆ ಸಾರ್ವಜನಿಕ ವಲಯದಲ್ಲಿ ಪ್ರಾರಂಭಗೊಂಡಿದೆ. ಆಯಾ ಭಾಗದ ಶಾಸಕರ ಬೆಂಬಲಿಗರು ತಮ್ಮ ಶಾಸಕರೇ ಮಂತ್ರಿಯಾಗುತ್ತಾರೆ ಎಂದು ಪ್ರಬಲ ವಾದ ಮಂಡಿಸುತ್ತಿರುವು ಕೇಳಿ ಬರುತ್ತಿದೆ. ಈ ಮೊದಲು ರಾಜ್ಯದಲ್ಲಿ ಯಡಿಯೂರಪ್ಪ ಸರಕಾರವಿದ್ದಾಗ ಪಕ್ಷದ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಜಿಲ್ಲಾ ಉಸ್ತುವಾರಿ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಹಿರಿತನ…

Read More

ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ – ಹೆಬ್ರಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ…

Read More

Ripponpete | ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ಮಂಜುನಾಥ್

ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು  ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಮಾತು ಮಾತಿಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ  ಹಗುರವಾಗಿ ಟೀಕಿಸುತ್ತಿದ್ದರೂ ಕೂಡಾ ಅದನ್ನು ಖಂಡಿಸದೇ ಇರುವ ಮಕ್ಕಳು ಬೇಕಾ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಿಮ್ಮ ತಂದೆಯವರಿಗೆ ಹೀಗೆ ಯಾರಾದರೂ ಹೇಳಿದರೆ ಸುಮ್ಮನಿರುತ್ತೀರಾ ಎಂದು ಮಾಧ್ಯಮದವರನ್ನು ಕೇಳಿದ ಅವರು ಅಂತಹ ಜಾಯಾಮಾನ ನಮ್ಮದಲ್ಲ ಎಂದು ಹೇಳುತ್ತಾ ರಾಜ್ಯಾಧ್ಯಕ್ಷ…

Read More