ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ಮನೆ ಹಾನಿ ಹಾಗೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಘಟನೆಗಳು ನಡೆದಿದೆ.  ಘಟನೆ 1: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟಮ್ಮ ಕೋಂ ನಾಗರಾಜ್ ಅವರ ಮನೆ ಬಾರಿ ಮಳೆ ಯಿಂದಾಗಿ ಗೋಡೆ ಕುಸಿತವಾಗಿತ್ತು. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ರಿಪ್ಪನ್‌ಪೇಟೆ : ಚಲನಚಿತ್ರ ನಟ ದರ್ಶನ್ ಭೇಟಿಗಾಗಿ ಪರಿತಪಿಸಿ ಖಿನ್ನತೆಗೊಳಗಾದ ಮತ್ತಿಕೊಪ್ಪದ ಯುವಕ ಸುದೀಪ್|DBOSS

ರಿಪ್ಪನ್‌ಪೇಟೆ;-ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾದ  ಅಭಿಮಾನಿ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕ ಸುದೀಪ್. ಚಿತ್ರ ನಟ ದರ್ಶನರವರ ಸಾರಥಿ, ಅರ್ಜುನ ಐಪಿಎಸ್,ನವಗ್ರಹ, ಸ್ವಾಮಿ, ಹೀಗೆ ಅವರು ನಟಿಸಿರುವ ಹಲವು ಚಿತ್ರಗಳನ್ನು ನೋಡಿ ಅಕರ್ಷಿತನಾದ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತ್ತಿಕೊಪ್ಪ ವಾಸಿ ಬಡಕೂಲಿ ಕಾರ್ಮಿಕ ಹಿರಿಯಣ್ಣ ಮತ್ತು ತಾರಾ ಎಂಬುವರ ದ್ವಿತೀಯ ಪುತ್ರ ಇಪ್ಪತ್ನಾಲ್ಕು ವರ್ಷದ ಸುದೀಪ್ ಚಿತ್ರನಟ ದರ್ಶನ್ ದರ್ಶನಕ್ಕಾಗಿ ಹಾತೊರೆಯುತಿದ್ದಾನೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಬಂಗಾರಪ್ಪ ಅಭಿಮಾನಿ ಬಳಗದಿಂದ ಅಮೀರ್ ಹಂಜಾ ಸ್ಪರ್ಧೆ:

ರಿಪ್ಪನ್ ಪೇಟೆ: ಜಿಲ್ಲಾ ಪಂಚಾಯತ್ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿಗಳ ಬಳಗದಿಂದ ರಿಪ್ಪನ್ ಪೇಟೆಯ ಅಮೀರ್ ಹಂಜಾ ರವರು ಕಣಕ್ಕಿಳಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪಂಚಾಯತ್ ಮೀಸಲಾತಿ ಘೋಷಣೆಯಾಗಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಸಾಮಾನ್ಯ ಕೆಟಗೆರಿ ಬಂದಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ಯಲ್ಲಿ ಈಗಾಗಲೇ ಟಿಕೆಟ್ ಫ಼ೈಟ್ ನಡೆಯುತ್ತಿದೆ ಈ ನಡುವೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿ ಬಳಗದಿಂದ ಬಂಗಾರಪ್ಪ ರವರ ಒಡನಾಡಿ ಆಗಿದ್ದ ಅಮೀರ್ ಹಂಜಾರವರು ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್…

Read More

ರಿಪ್ಪನ್‌ಪೇಟೆ : ಮದುವೆಗೆ ನಿರಾಕರಿಸಿದ ಪ್ರಿಯಕರ – ವಿಷ ಸೇವಿಸಿ ಯುವತಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾಲುಗುಡ್ಡೆ ಗ್ರಾಮದ ಕ್ಯಾಂಪ್ ನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಕ್ಯಾಂಪ್ ನಲ್ಲಿ ಅನುಷಾ (19) ಎಂಬ ಯುವತಿ ನಿನ್ನೆ ಮನೆಯಲ್ಲಿದ್ದಾಗ ಕೀಟನಾಶಕ ಕುಡಿದು ತನ್ನ ಪ್ರಿಯಕರನಿಗೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾಳೆ.ಕೂಡಲೇ ಪ್ರಿಯಕರ ಮಂಜುನಾಥ್ ಓಡಿ ಬಂದು ಯುವತಿಯನ್ನ ಆನಂದಪುರ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂದಪುರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ನಂತರ ಹೆಚ್ಚಿನ ಚಿಕಿತ್ಸೆಗೆ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಗೆ…

Read More

ಹೊಂಬುಜದಲ್ಲಿ ಪ್ರೊ. ಶಾಂತಿನಾಥ ದಿಬ್ಬದರಿಗೆ ‘ಸಿದ್ಧಾಂತಕೀರ್ತಿ’ ಪ್ರಶಸ್ತಿ ಪ್ರದಾನ

Prof. Shantinath Dibbada was honored with the Siddhantakeerthi Award at Hombuja Sri Kshetra. Religious leaders and dignitaries praised his contributions to Jain literature and research. ಹೊಂಬುಜ : ಜೈನ ಧರ್ಮವು ಜೈನ ಸಾಹಿತ್ಯದ ಮೂಲಕ ಜಗತ್ತಿಗೆ ಅಮೂಲ್ಯ ವೃತ್ತಾಂತಗಳನ್ನು ನೀಡಿದ್ದು, ಆದಿಕವಿ ಪಂಪನ ಕೃತಿಗಳು ಇಂದಿನ ಕಾಲದಲ್ಲಿಯೂ ಪ್ರಸ್ತುತತೆಯನ್ನು ಹೊಂದಿವೆ ಎಂದು ಸಂಶೋಧಕ ಹಾಗೂ ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರವರು ಅಭಿಪ್ರಾಯಪಟ್ಟರು. ಹೊಂಬುಜ ಶ್ರೀಕ್ಷೇತ್ರದ ವತಿಯಿಂದ…

Read More

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಪ್ರತಿಫಲ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ ಶಿಕ್ಷೆಯೇ ಶಿಕ್ಷಣದ ಮಾನದಂಡ ಎಂಬಂತೆ ವರ್ತಿಸುವ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಮರುಳಾಗಿ,  ದೂರದಿಂದಲೇ  ಸರ್ಕಾರಿ ಶಾಲೆಗಳ ಕಾರ್ಯವೈಕರಿಯ ಬಗ್ಗೆ ಅಸಡ್ಡೆ ತೋರುವವರೆ ಹೆಚ್ಚು , ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಟ್ಟ ಹಳ್ಳಿಯ ಹಾಲಂದೂರಿನ ಸರ್ಕಾರಿ  ಶಾಲೆ ಸಾಕ್ಷಿಕರಿಸಿದೆ. ಇಲ್ಲಿನ ಶಿಕ್ಷಕ ಗೋಪಾಲ್ ಹೆಚ್. ಎಸ್….

Read More

ಹೊಸನಗರ ಸಮೀಪದಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನಿಂದ ಭಟ್ಕಳಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್​ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಯಿತು. ಪ್ರಯಾಣಿಕರಿಗೆ…

Read More

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ Shivamogga Consumer Commission fined SBI Hosanagara Branch for illegally collecting excess interest on an education loan. The bank has been ordered to refund ₹41,199 with interest and pay compensation to the customer. ಶಿವಮೊಗ್ಗ, ಜು. 25: ಕೇಂದ್ರ ಸರ್ಕಾರದ ಶೈಕ್ಷಣಿಕ ಸಾಲದ ಬಡ್ಡಿ…

Read More

Haveri | ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ

Haveri | ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ ಹಾವೇರಿ : ಸವಣೂರ ಪಟ್ಟಣದ ಸವಣೂರ-ಲಕ್ಷ್ಮೀಶ್ವರ ರಸ್ತೆಯಲ್ಲಿರುವ ಪ್ರವಾಸಿ ಮಂದಿರದ ಮುಖ್ಯ ದ್ವಾರದ ಹೊರಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸವಣೂರು ಪಟ್ಟಣದ ಮಂಗಳವಾರ ಪೇಟೆಯ ಮಳೆಮಲ್ಲಯ್ಯ ಕನವಳ್ಳಿಮಠ (25) ಬಂಧಿತ ಆರೋಪಿ. ಈತನಿಂದ ₹20 ಸಾವಿರ ಮೌಲ್ಯದ 1204 ಗ್ರಾಂ ಹೂವು, ಮೊಗ್ಗು ಬೀಜ ಮಿಶ್ರಿತ ಗಾಂಜಾ ಹಾಗೂ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಜಪ್ತಿ ಮಾಡಿದ್ದಾರೆ. ಇನ್…

Read More

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…

Read More
Exit mobile version