ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…

Read More

ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ

ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ ಶಿವಮೊಗ್ಗ – ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹82,520 ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹುಂಚದ ಕಟ್ಟೆಯ ನಿವಾಸಿಯೊಬ್ಬರು ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗಾಗಿ ಹುಡುಕಾಡುತ್ತಿದ್ದಾಗ, ಅವರಿಗೆ ‘PLANETSPARK’ ಎಂಬ ಕಂಪನಿಯ ಜಾಹೀರಾತು…

Read More

ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು|suspended

ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು ಶಿವಮೊಗ್ಗದದಲ್ಲಿ ತಹಶೀಲ್ದಾರ್​ ಆಗಿರುವ ಎನ್​ಜೆ ನಾಗರಾಜ್​ರನ್ನ ಅಮಾನತ್ತುಗೊಳಿಸಲಾಗಿದೆ. ಅವರು ಹೊಳಲ್ಕೆರೆ ತಾಲ್ಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಅವರ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಆನಂತರ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರು, ಪ್ರಕರಣಾ ತನಿಖಾ ವರದಿ ಆಧರಿಸಿ, ನಾಗರಾಜ್​ರವರನ್ನು ಅಮಾನತ್ತುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಉಲ್ಲೇಖದಂತೆ ಕರ್ನಾಟಕ ಸರ್ಕಾರ ತನ್ನ ನಡಾವಳಿಯಲ್ಲಿ ನಾಗರಾಜ್​ರವರನ್ನು ಅಮಾನತ್ತುಗೊಳಿಸಿ ಇಂದು ಆದೇಶಿಸಿದೆ.  ಸರ್ಕಾರದ ಆದೇಶದಲ್ಲಿ ಏನಿದೆ ..?? ಸರ್ಕಾರದ ಆದೇಶ ಸಂಖ್ಯೆ:ಕಂಇ 45…

Read More

ಹರತಾಳು ಹಾಲಪ್ಪ ಸಚಿವರಾಗಲು ನಿಮ್ಮ ಒಂದೊಂದು ಮತವು ಸಹಕಾರಿ – ಬಿ ವೈ ರಾಘವೇಂದ್ರ|BYR

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹರತಾಳು ಹಾಲಪ್ಪ ರಿಗೆ ಮತ ನೀಡಿ ಬೆಂಬಲಿಸುವ ಮೂಲಕ ಸಾಗರ ಕ್ಷೇತ್ರದಿಂದ ಮಂತ್ರಿಯೊಬ್ಬರನ್ನು ಗೆಲ್ಲಿಸಲಿದ್ದೀರಿ ಎಂದು ಸಂಸದ ಬಿ ವೈ.ರಾಘವೇಂದ್ರ ಹೇಳಿದ್ದಾರೆ. ಅವರು ಸಾಗರದಲ್ಲಿ ಹರತಾಳು ಹಾಲಪ್ಪನವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ, ಹಾಲಪ್ಪನವರು ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸಿದವರು. ರೈತನ ಮೇಲೆ ಹಲ್ಲೆ ಆದಾಗ ರಾತ್ರಿ ಧರಣಿ ನಡೆಸಿದ್ದವರು,ಶೋಷಿತ ವರ್ಗಕ್ಕೆ ಅನ್ಯಾಯವಾದಗ ಸೆಟೆದು ನಿಂತ ನಾಯಕ ಹರತಾಳು ಹಾಲಪ್ಪ ರವರು ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ…

Read More

ರಿಪ್ಪನ್‌ಪೇಟೆ : ಆಟೋ ಮತ್ತು ಬೈಕ್‌ನಡುವೆ ಭೀಕರ ಅಪಘಾತ – ಓರ್ವನ ಸ್ಥಿತಿ ಗಂಭೀರ : ರಕ್ತದ ಮಡುವಿನಲ್ಲಿ ಸಹಾಯಕ್ಕೆ ಅಂಗಲಾಚಿದ ಗಾಯಾಳು|Accident

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆ ಬಳಿ ಬೈಕ್ ಹಾಗೂ ಲಗೇಜ್ ಆಟೋ ಭೀಕರ ಅಪಘಾತವಾಗಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ಲಗೇಜ್ ಆಟೋ (KA-15 A 4679) ಹಾಗೂ ಹೀರೋ ಹೋಂಡಾ ಸ್ಪೆಂಡರ್ (KA 01 S 8450) ಬೈಕ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಗವಟೂರು ನಿವಾಸಿ ಗಣೇಶ್ (46) ರವರಿಗೆ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ಅಪಘಾತ…

Read More

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ|job alert

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರು…

Read More

ಸಾಗರ : ಕಾಲೇಜು ಆಹಾರ ಮೇಳದಲ್ಲಿ ಮಾಂಸಹಾರ ತಂದಿದ್ದ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅವಕಾಶ ನಿರಾಕರಣೆ|sagar news

ಸಾಗರ : ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ. ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ‘ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ…

Read More

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case. ತೀರ್ಥಹಳ್ಳಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ

ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಶನಿವಾರ ಸಂಜೆ ಗಣಪತಿ ವಿಸರ್ಜನೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 30ಕ್ಕೂ ಹೆಚ್ಚು…

Read More

ರಿಪ್ಪನ್‌ಪೇಟೆಯಲ್ಲಿ ಗಣೇಶೋತ್ಸವದ ಅಂಗವಾಗಿ ಶಾಂತಿ ಸಭೆ : ಡ್ರೋಣ್ ಕ್ಯಾಮೆರಾ ಅಳವಡಿಕೆಗೆ ಸೂಚನೆ

ರಿಪ್ಪನ್‌ಪೇಟೆ : ಗಣೇಶೋತ್ಸವ ಅಂಗವಾಗಿ ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಪೊಲೀಸ್ ಶಾಂತಿ ಸಮಿತಿ ಸಭೆಯು ಹೊಸನಗರ ವೃತ್ತ ನಿರೀಕ್ಷಕ ಗಿರೀಶ್ ಅಧ್ಯಕ್ಷತೆಯಲ್ಲಿ ಜರುಗಿತು. ಶಿವಮೊಗ್ಗ ಜಿಲ್ಲೆಯಲ್ಲಿಯೇ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣಪತಿ ಅಚರಣೆ ಅದ್ದೂರಿಯಾಗಿ ಅಚರಿಸಲಾಗುತ್ತದೆ.ಮತ್ತು ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ಸುಮಾರು ೧೦೪ ಕಡೆಯಲ್ಲಿ ಗಣಪತಿಗಳನ್ನು ಪ್ರತಿಷ್ಟಾಪಿಸಲಾಗುತ್ತಿದ್ದು ಪ್ರತಿಷ್ಟಾಪನೆಗೆ ಇಲಾಖೆ ಅನುಮತಿಗಾಗಿ ಹೊಸನಗರಕ್ಕೆ ಹೋಗಿ ಬರಬೇಕಾಗುತ್ತದೆ ಇದರಿಂದ ಅಯೋಜಕರಿಗೆ ತುಂಬ ಕಷ್ಟವಾಗುತ್ತದೆ ಆ ಕಾರಣ ರಿಪ್ಪನ್‌ಪೇಟೆಯಲ್ಲಿಯೇ ಅನುಮತಿ ನೀಡುವ ಬಗ್ಗೆ ವಿಶೇಷ ಅಧಿಕಾರಿಯನ್ನು…

Read More