8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಸ್ಕೂಲ್ ಬಸ್ ಚಾಲಕ ಆತ್ಮಹತ್ಯೆ
ಹುಚ್ಚು ಪ್ರೀತಿಯಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಹಾಗೂ ಬಸ್ ಡ್ರೈವರ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಳವಳಕಾರಿ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಬಂಕನಕಟ್ಟೆ ಸಮೀಪ ಘಟನೆ ನಡೆದಿದ್ದು, ರೈಲಿಗೆ ಅಡ್ಡಲಾಗಿ ನಿಂತು ಡ್ರೈವರ್ ಸಂತೋಷ್ (38) ಹಾಗೂ 14 ವರ್ಷದ 8ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಬಸ್ ಡ್ರೈವರ್ ಸಂತೋಷ್ ಪ್ರೀತಿಸುವಂತೆ ಪೀಡಿಸುತ್ತಿದ್ದ.ಬಸ್ ಡ್ರೈವರ್ ನೀಡುತ್ತಿದ್ದ ಕಿರುಕುಳದ ಸಂಬಂಧ ವಿದ್ಯಾರ್ಥಿನಿ ಪೋಷಕರು…