ಪ್ರಧಾನಿ ಮೋದಿಗೆ ಮನವಿ ನೀಡಲು ಬ್ಯಾರಿಕೇಡ್ ತಳ್ಳಿ ಮುನ್ನುಗ್ಗುತ್ತಿರುವ ವಿಎಸ್ ಐಎಲ್ ಹೋರಾಟಗಾರರು|vsil
ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಗೆ ಕಾರ್ಖಾನೆ ಉಳಿಸುವಂತೆ ಮನವಿ ನೀಡಲೇಬೇಕು ಎಂದು ನಿರ್ಧರಿಸಿದ್ದ ಸಾವಿರಾರು ವಿಐಎಸ್ ಎಲ್ ಗುತ್ತಿಗೆ ನೌಕರರ ಕಾರ್ಯಕರ್ತರನ್ನು ಬಿಳಕಿ ಕ್ರಾಸ್ ಬಳಿ ಪೊಲೀಸರು ತಡೆದಿದ್ದಾರೆ. ಪೊಲೀಸರು ತಡೆದರೂ ಗದ್ದೆಯಲ್ಲಿ ಎದ್ದು ಬಿದ್ದು ಓಡಿ ಶಿವಮೊಗ್ಗ ವಿಮಾನ ನಿಲ್ದಾಣದ ಕಡೆ ಹೋರಾಟಗಾರರು ತೆರಳುತಿದ್ದಾರೆ. ಇಂದು ಬೆಳಗ್ಗಿನ ಜಾವವೇ ಸಂಘದ 40 ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಇಂದು ಬೆಳಿಗ್ಗೆ ಭದ್ರಾವತಿ ಶಾಸಕ…