Headlines

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ ಶಿವಮೊಗ್ಗ ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮನ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಮೇಲೆ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಳೇಬೊಮ್ಮನಕಟ್ಟೆಯ ಶೇಖರಪ್ಪ ಎಂಬುವವರ ಪುತ್ರ ಅವಿನಾಶ್ (32) ಕೊಲೆಗೀಡಾದವ. ಅವಿನಾಶ್ 10 ವರ್ಷಗಳ ಹಿಂದೆ ನಡೆದ ರೌಡಿ ಶೀಟರ್ ತಮಿಳುಗಿರಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ನ್ಯಾಯಾಲಯ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪೆರೋಲ್ ಮೇಲೆ ಅವಿನಾಶ್ ಈಚೆಗೆ ಮನೆಗೆ ಬಂದಿದ್ದನು ಎಂದು ತಿಳಿದುಬಂದಿದೆ.ಕೊಲೆ…

Read More

ರಿಪ್ಪನ್‌ಪೇಟೆಯಲ್ಲಿ ಚಿರತೆ ಪ್ರತ್ಯಕ್ಷ – ದಾಳಿಗೆ ಬಲಿಯಾದ ಹಸು : ಆತಂಕದಲ್ಲಿ ಗ್ರಾಮಸ್ಥರು|leopard

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿ ಜಾನುವಾರು ಬಲಿ  ಪಡೆದುಕೊಂಡ  ಘಟನೆ ನಡೆದಿದೆ. ರಿಪ್ಪನ್‌ಪೇಟೆ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಸಮೀಪದ ಮಳವಳ್ಳಿ ಗ್ರಾಮದ ಸಂಪರ್ಕ ರಸ್ತೆಯ ಬದಿಯಲ್ಲಿ ತಡರಾತ್ರಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ, ಸಾಯಿಸಿ ಹಸುವಿನ ಹೊಟ್ಟೆಯೊಳಗಿದ್ದ ಕರುವನ್ನು ಎಳೆದು ಸುಮಾರು ನೂರು ಅಡಿಯಷ್ಟು ದೂರದಲ್ಲಿ ಎಳೆದು ಹಾಕಿ ಹೋಗಿರುವಂತಹ ಹೃದಯಾ ವಿದ್ರಾವಕ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ್…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More

ಮೆಗ್ಗಾನ್ ಆವರಣದಲ್ಲಿ ಮೃತ ಮಗುವನ್ನು ಎಳೆದು ತಂದ ನಾಯಿ|Shivamogga news

ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಗಾಗ ನಂಬಲಾಗದಂತಹ ಘಟನೆಗಳು ನಡೆಯುತ್ತಿರುತ್ತವೆ. ಬೆನ್ನಲ್ಲೆ ಮುಚ್ಚಿಹಾಕುವಂತಹ ಘಟನೆಗಳು ನಡೆಯುತ್ತಿರುತ್ತವೆ. ಸದ್ಯ ನಡೆದ ಘಟನೆಯೊಂದು ದೊಡ್ಡಪೇಟೆ ಪೊಲೀಸರು ಕೇಸ್​ ದಾಖಲಿಸಿದ್ದರಿಂದ ಬೆಳಕಿಗೆ ಬಂದಿದೆ. ಕಳೆದ ಮಾರ್ಚ್​ 31 ರಂದು ಬೆಳಗಿನ ಜಾವ, ನಾಯಿಯೊಂದು ಎಳೆಮಗುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್​ನ ಬಳಿಯಲ್ಲಿ ಓಡಾಡಿದೆ. ಇದನ್ನ ಕಂಡ ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಭದ್ರತಾ ಸಿಬ್ಬಂದಿಯು ನಾಯಿಯನ್ನು ಹೆದರಿಸಿ ಓಡಿಸಿ, ಮಗುವನ್ನ ಹೆರಿಗೆ ವಾರ್ಡ್​ಗೆ ತಂದು ವೈದ್ಯರ ಬಳಿ ಪರೀಕ್ಷಿಸಿದ್ದಾರೆ. ಆದರೆ ಮಗು…

Read More

ನಾಳೆ(19-07-2023) ಹೊಸನಗರದಲ್ಲಿ ಪತ್ರಿಕಾ ದಿನಾಚರಣೆ ; ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ

ಹೊಸನಗರ ಪಟ್ಟಣದ ಆರ್ಯ ಈಡಿಗರ ಸಭಾಭವನದಲ್ಲಿ ಜುಲೈ 19 ರಂದು ಬೆಳಿಗ್ಗೆ 11ಗಂಟೆಯಿಂದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ಶಾಖೆಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಕೆ ವೆಂಕಟೇಶ್‌ಮೂರ್ತಿಯವರು ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಉದ್ಘಾಟಿಸಲಿದ್ದು, ಸಮಕಾಲಿನ ಪತ್ರಿಕಾ ಮಾಧ್ಯಮದ ಜವಾಬ್ದಾರಿಗಳು ಎಂಬ ವಿಷಯವಾಗಿ…

Read More

ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸಾವು

A 23-year-old man from Kolavalli village near Ripponpet died by suicide late at night after returning home. Police have registered a case and are investigating the incident. ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಳವಳ್ಳಿ ನಿವಾಸಿ ಸುನೀಲ್ ಬಿನ್ ವೀರಭದ್ರ (23) ಮೃತ ಯುವಕ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು…

Read More

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ|kuppalli

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ! – 30 ಮಂದಿ ನೇತ್ರದಾನ: ಕಲೆ, ಕಲಾವಿದರ ಸಮಾಗಮ – 35 ಮಂದಿಗೂ ಹೆಚ್ಚು ಸಾಧಕರು, ಸೇವಕರಿಗೆ ಸನ್ಮಾನ – ಕುಪ್ಪಳಿ ಸಮೀಪದ ಸಣ್ಣ ಹಳ್ಳಿಯಲ್ಲಿ ಮಾದರಿ ಕೆಲಸ  ವಿಶ್ವ ಮಾನವ ಕನ್ನಡ ವೇದಿಕೆ ಹಾಗೂ ಪುನೀತ್ ಬ್ರಿಗೇಡ್, ಕಲ್ಲುಕೊಡಿಗೆ ಕುಪ್ಪಳಿ ಹಾಗೂ ಬೆಕ್ಕನೂರು ಸಮಸ್ತ ಗ್ರಾಮಸ್ಥರ ಸಹಯೋಗದಲ್ಲಿ ಮಾ.17ರಂದು ದಿನವಿಡಿ ಪುನೀತ್ ನೆನಪಿನೋತ್ಸವ-2023 ಕಾರ್ಯಕ್ರಮ ನಡೆದಿದ್ದು ಈ ಕಾರ್ಯಕ್ರಮ ಹತ್ತಾರು ಸಾಮಾಜಿಕ ಕೆಲಸಗಳ ಮೂಲಕ ಮಾದರಿಯಾಯಿತು. ಸಮುದಾಯ ಭವನ,ಮುಸ್ಸಿನಕೊಪ್ಪ,…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 19 ವರ್ಷದ ಯುವಕನಿಗೆ 20 ವರ್ಷ ಜೈಲು,1ಲಕ್ಷ ದಂಡ ವಿಧಿಸಿದ ಕೋರ್ಟ್|POCSO

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ  ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ….

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ ಆರೋಪ !? – ತನಿಖೆಗೆ ಸಚಿವರ ಆದೇಶ

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ? – ತನಿಖೆಗೆ ಸಚಿವರ ಆದೇಶ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ (King Cobra) ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಜನ ಸಂಗ್ರಾಮ ಪರಿಷತ್‌ನ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡಕ್ಕೆ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಅವರು,…

Read More
Exit mobile version