ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ| Crime News

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಆನವಟ್ಟಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದ ಸಿಬ್ಬಂದಿಗಳ ತಂಡ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ತಾಲ್ಲೂಕಿನ ಆನವಟ್ಟಿ ಟೌನ್ ತಿಮ್ಲಾಪುರ ಗುಡ್ಡದ ರಸ್ತೆ ಕ್ರಾಸ್ ನ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಾಂಜಾ ಮಾರಾಟ…

Read More

ಆಗುಂಬೆ : ಟಿವಿ ನೋಡಲು ಬಂದ ಪಕ್ಕದ ಮನೆಯ ಯುವತಿಯನ್ನು ಅತ್ಯಾಚಾರಗೈದ ವಿವಾಹಿತ : ಆರೋಪಿ ಅಂದರ್

ತೀರ್ಥಹಳ್ಳಿ : ಟಿ.ವಿ.ನೋಡಲು ಬರುತ್ತಿದ್ದ ಯುವತಿಯನ್ನ ರೇಪ್ ಮಾಡಿ ಗರ್ಭಾವತಿಯನ್ನಾಗಿ ಮಾಡಿದ  ಆರೋಪದ ಅಡಿಯಲ್ಲಿ ವ್ಯಕ್ತಿಯೋರ್ವನನ್ನು ಇಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಾಲೂಕಿನ ನಾಲೂರಿನಲ್ಲಿ ಪರಿಶಿಷ್ಟ ಜಾತಿಯ ಯುವತಿಯು 2021 ರ ಡಿಸೆಂಬರ್ ನಲ್ಲಿ ಕಾಲೇಜು ಇಲ್ಲದ ಕಾರಣ ಮನೆಯಲ್ಲೇ ಇದ್ದ ಯುವತಿ ಪಕ್ಕದ ಮನೆಯ ಮುರುಳೀಧರ್ ಭಟ್ ಎಂಬುವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದಳು.ಟಿವಿ ನೋಡುವ ವೇಳೆ ಯುವತಿಯನ್ನ ಮುರುಳೀಧರ್ ಬಲತ್ಕರಿಸಿರುವುದಾಗಿ ಯುವತಿ ಆರೋಪಿಸಿದ್ದಾಳೆ. .   (ಅತ್ಯಾಚಾರದ ಆರೋಪಿ ಮುರುಳಿಧರ್ ಭಟ್) ಇದಾದ ನಂತರ ದಾರಿಯಲ್ಲಿ…

Read More

ಪತಿ ಸಾವನ್ನಪ್ಪಿ ಐದೇ ದಿನದಲ್ಲಿ ಪತ್ನಿಯೂ ಆತ್ಮ*ಹತ್ಯೆ

A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating. ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು…

Read More

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ರಿಪ್ಪನ್‌ಪೇಟೆಯ ಯುವಕ

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ಯುವಕ ರಿಪ್ಪನ್‌ಪೇಟೆ : ಜಿಲ್ಲೆಯ ಪ್ರಸಿದ್ದ ಉರಗ ತಜ್ಞ ಸ್ನೇಕ್ ಕಿರಣ್ ರವರು ಕಳೆದುಕೊಂಡಿದ್ದ ಮೊಬೈಲ್ ನ್ನು ಪಟ್ಟಣದ ತನ್ವಿ ಮೊಬೈಲ್ ಶಾಪ್ ನ ಮಾಲೀಕರು ಹಿಂದಿರುಗಿಸಿದ್ದಾರೆ. ಶಿವಮೊಗ್ಗದಲ್ಲಿ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ ಮೊಬೈಲ್ ಶಾಪ್ ಮಾಲೀಕ ತನ್ನು ಅರಸಾಳು ಸ್ನೇಕ್ ಕಿರಣ್ ರವರಿಗೆ ಮೊಬೈಲ್ ನ್ನು ಹಿಂದಿರುಗಿಸಿದ್ದಾರೆ. ಕೆಲವು ದಿನಗಳ ಹಿಂದೆ ಪಟ್ಟಣದ ತನ್ವಿ ಮೊಬೈಲ್ ಶಾಪ್ ಗೆ…

Read More

ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಥಳಿಸಿ ಕ್ರೌರ್ಯ ಮೆರೆದ ಹೊಸನಗರ ಪಿಎಸ್ ಐ : ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು ??????

ಪೊಲೀಸರು‌ ಮಹಜರ್ ಗೆ ಹೋದಾಗ ವ್ಯಕ್ತಿಯೋರ್ವ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಲಾಠಿ ರುಚಿ ತೋರಿಸಿದ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪ ಹತ್ತಿರ ಬಾಣಿಗ ಗ್ರಾಮದಲ್ಲಿ ಘಟನೆಯೊಂದಕ್ಕೆ ಪೊಲೀಸರು ಮಹಜರ್ ಗೆ ಹೋದಾಗ ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಮನಸೋಇಚ್ಚೇ  ಥಳಿಸಲಾಗಿದೆ ಎನ್ನಲಾಗಿದೆ. ಹೊಸನಗರ ಪಿಎಸ್ ಐ ರಾಜೇಂದ್ರ ಎ  ನಾಯ್ಕ್ ಹಾಗೂ ಜೀಪ್ ಚಾಲಕ ಅವಿನಾಶ್ ಈ ಕೃತ್ಯವೆಸಗಿದ್ದಾರೆ  ಎಂದು ಹೇಳಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ  ಈ…

Read More

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಯುವಕ ಸಾವು – ಸಾವಿನ ಸುತ್ತ ಅನುಮಾನದ ಹುತ್ತ|crime news

ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಸುರೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಗರದ ರೈಲ್ವೆ ಫ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ಬಳಿ ಸ್ನೇಹಿತರಿಬ್ಬರು ಪಾರ್ಟಿ ಮಾಡಿದ್ದರು.ಹಿಂದಿರುಗುವಾಗ ಸುರೇಶ್ ಗೆ ಅಪರಿಚಿತರು ಪಲ್ಸರ್ ಬೈಕ್ ನಲ್ಲಿ ಡಿಕ್ಕಿ  ಹೊಡೆದು ಪರಾರಿಯಾಗಿದ್ದಾರೆ.  ಈ ವೇಳೆ ಆತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.  ಇದೀಗ ಚಿಕಿತ್ಸೆ ಫಲಕಾರಿಯಾದೇ ಸುರೇಶ್ ಮೃತಪಟ್ಟಿದ್ದಾನೆ. ಆದರೆ ಮೃತ ಸುರೇಶ್ ಮೈಮೇಲೆ ಅಪಘಾತದ ಯಾವುದೇ ಗಾಯಗಳಿಲ್ಲ. ಈ…

Read More

ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಜೈಲ್ ನಿಂದ ಜಾಮೀನಿನ ಮೇಲೆ ಬಂದು ಮತ್ತೆ ಧಮ್ಕಿ ಹಾಕಿದ ಯುವಕರು :

ಶಿವಮೊಗ್ಗ : ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವಿನ ಸಂಘರ್ಷ ಇನ್ನು ಮುಂದುವರೆಯುವ ರೀತಿ ಕಾಣುತ್ತಿದೆ. ಕಾರಣ ಭಜರಂಗದಳದ ಯುವಕರು ಎಂದು ಹಿಂಬಾಲಿಸಿ ಕೊಲೆಗೆ ಸಂಚು ಮಾಡಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆ ಹೊಂದಿದ್ದ ಮೂವರು ಹುಡುಗರಲ್ಲಿ ಇಬ್ಬರು ಹುಡುಗರು ಮತ್ತೆ ಪುಂಡಾಟಿಕೆ ಮೆರೆದಿದ್ದಾರೆ. ಈ ಪ್ರಕರಣವನ್ನು ನೋಡುತ್ತಿದ್ದರೆ  ಯಾರೋ ಚಿವುಟಿ ಮಜಾ ತೆಗೆದುಕೊಳ್ಳುತ್ತಿದ್ದಾರಾ ಎಂಬ ಅನುಮಾನ ಸಹ ಹುಟ್ಟಲಾರಂಭಿಸಿದೆ. ಹಿಂದೂ ಕಾರ್ಯಕರ್ತ ಎಂದು ನ್ಯೂ ಮಂಡ್ಲಿಯಲ್ಲಿಯಲ್ಲಿ ಸುಮಂತ್ ನನ್ನ ಹುಡುಕಿಕೊಂಡು ಬಂದು ಆತನ ತಮ್ಮ ಭರತನಿಗೆ ಕೊಲೆ…

Read More

ಶಿವಮೊಗ್ಗ ಯುವಕರಿಂದ ಜಗತ್ತಿನ ಅತಿ ಎತ್ತರದ ರಸ್ತೆಯಲ್ಲಿ ಪುನೀತ್ ಪೋಟೋ – ಕನ್ನಡ ಧ್ವಜ ಹಾರಾಟ

ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ. ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು. ಅಪ್ಪು ಕೇವಲ…

Read More

ಗ್ರಾಮಠಾಣಾ ರಸ್ತೆಗೆ ಗೇಟ್ ನಿರ್ಮಾಣ ಮಾಡಿ ಬೀಗ ಹಾಕಿದ ಖಾಸಗಿ ವ್ಯಕ್ತಿ :

ರಿಪ್ಪನ್ ಪೇಟೆ: ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಸಾರ್ವಜನಿಕರು ಓಡಾಡುವ ಗ್ರಾಮಠಾಣ ರಸ್ತೆಗೆ ಗೇಟ್ ನಿರ್ಮಾಣಮಾಡಿ ಬೀಗ ಹಾಕಿ ರೈತರು ತಮ್ಮ ಹೊಲಗದ್ದೆಗಳಿಗೆ ಓಡಾಡದಂತೆ ಅಡ್ಡಿ ಉಂಟು ಮಾಡಿರುವ ಘಟನೆ ನಡೆದಿದೆ. ಶಾಂತಪುರ ಮತ್ತು ಕೇಶವಪುರ ನಡುವಿನ ಹೊಸಹಳ್ಳಿ ಗ್ರಾಮದ ರೈತ ಕುಟುಂಬಗಳು ತಮ್ಮ ಹೊಲಗಳಿಗೆ ಹೋಗಲು ಕಳೆದ ಕೆಲವು ದಶಕಗಳಿಂದಲೂ ಗ್ರಾಮಠಾಣ ರಸ್ತೆಯನ್ನೇ ಅವಲಂಬಿಸಿಕೊಂಡಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ಹೊಸಹಳ್ಳಿಯ ಖಾಸಗಿ ವ್ಯಕ್ತಿಯೊಬ್ಬ  ಗ್ರಾಮ ಠಾಣದ ರಸ್ತೆಗೆ…

Read More

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ವಿಷಯ ತಿಳಿಯುತಿದ್ದಂತೆ ಹೊಸನಗರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ,ಸೂಕ್ತ ಪರಿಹಾರಕ್ಕೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ…

Read More