ರಿಪ್ಪನ್ ಪೇಟೆ ಸಮೀಪದಲ್ಲಿ ಹಣವಿದ್ದ ಕಪ್ಪು ಬಣ್ಣದ ಬ್ಯಾಗ್ ಕಳೆದುಹೋಗಿದೆ : ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ವಿನಾಯಕ ವೃತ್ತದಲ್ಲಿ ಗುರುವಾರ ರಾತ್ರಿ ಸುಮಾರು 9.15 ರ ಅಸುಪಾಸಿನ ಸಮಯದಲ್ಲಿ ತೀರ್ಥಹಳ್ಳಿ ರಸ್ತೆಯಿಂದ ಹೊಸನಗರ ರಸ್ತೆಯ ಮಾರ್ಗವಾಗಿ ಹೋಗುತ್ತಿದ್ದ ಮಿನಿ‌ ಟ್ರ್ಯಾಕ್ಟರ್ ನಲ್ಲಿ ಇದ್ದ ಕಪ್ಪು ಬಣ್ಣದ ಬ್ಯಾಗ್ ಕೆಳಗೆ ಬಿದ್ದು ಹೋಗಿದ್ದು ಅದರಲ್ಲಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸಲು ಇಟ್ಟಿದ್ದ 1ಲಕ್ಷದ 40 ಸಾವಿರ ರೂ ಹಣ ಹಾಗೂ ಕೆಲವೊಂದು ಉಪಯುಕ್ತ ದಾಖಲಾತಿಗಳಿದ್ದೂ  ಯಾರಿಗಾದರೂ ಸಿಕ್ಕಿದ್ದಲ್ಲಿ ಹಿಂತಿರುಗಿಸಬೇಕೆಂದು ಮಾಲೀಕರಾದ ಶ್ರೀಧರ್ ಅಲಸೆ ಇವರು ರಿಪ್ಪನ್ ಪೇಟೆ ಸುತ್ತಮುತ್ತಲಿನ…

Read More

ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನ – ಕಣ್ಣೀರಿನ ವಿದಾಯ ಹೇಳಿದ ಸ್ನೇಹ ಬಳಗ|funeral

ರಿಪ್ಪನ್‌ಪೇಟೆ : ಪಟ್ಟಣದ ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಇನ್ನು ನೆನಪು ಮಾತ್ರ.ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ವಿನಾಯಕ್ ಶೆಟ್ಟಿ ಕೊನೆಯುಸಿರೆಳೆದ ಸುದ್ದಿ ಅವರ ಅಪಾರ ಸ್ನೇಹ ಬಳಗದ ಅಘಾತಕ್ಕೆ ಕಾರಣವಾಗಿತ್ತು.  ಸಾಗರ ರಸ್ತೆಯ ಭಗತ್ ಸಿಂಗ್ ಕಾಲೋನಿಯಲ್ಲಿರುವ ಮೃತರ ನಿವಾಸದಲ್ಲಿ ಇಂದು ಮುಂಜಾನೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನರಾಗಿದ್ದಾರೆ. ವಿನಾಯಕ್ ಶೆಟ್ಟಿ ಆಡಿ, ಬೆಳೆದ ಮನೆಯ ಮುಂಭಾಗದಲ್ಲಿ ಸಹೋದರ ವಿಕ್ರಮ್ ಶೆಟ್ಟಿ ಅಂತಿಮ ವಿಧಿ-ವಿಧಾನ ನೆರವೇರಿಸಿದರು ಈ…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ. ವಿಳಂಬ ಮತ್ತು ಸಾಕ್ಷ್ಯಾಧಾರಗಳಲ್ಲಿನ ಅಂತರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆಯನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ ಎಂದು ಅವರು ಗಮನಸೆಳೆದರು. ಆದರೆ, ಆಪಾದಿತ ಘಟನೆಯ ಮೂರು ವರ್ಷಗಳ…

Read More

ಮಂಜುನಾಥ ಗೌಡರೇ ಮೋಸಗಾರಿಕೆ ಇಲ್ಲಿಗೆ ನಿಲ್ಲಿಸಿ : ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ,ಸೆ.24- ಆರ್.ಎಂ.ಮಂಜುನಾಥ್ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮರುದಿನದಿಂದಲೇ ಗುಂಪುಗಾರಿಕೆ ಪ್ರಾರಂಭ ಮಾಡಿ ಹತ್ತಾರು ವರ್ಷ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇವರನ್ನು ಪಕ್ಷದಿಂದ ಹೊರಹಾಕುವುದು ಅನಿವಾರ್ಯವಾಗಬಹುದು ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆರ್.ಎಂ.ಮಂಜುನಾಥ್ ಗೌಡರು ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಘಟಕವನ್ನು ಕಡೆಗಣಿಸಿ ಪಕ್ಷದ ಮುಖಂಡರ ಫೋಟೋಗಳನ್ನು ಕರಪತ್ರದಲ್ಲಿ ಪ್ರಕಟಿಸಿ ಖಾಸಗಿಯಾಗಿ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್…

Read More

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…

Read More

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ Body of a 62-year-old man who was swept away in a stream during heavy rains in Shivamogga’s Thirthahalli taluk has been recovered after 15 days of search operations. ಶಿವಮೊಗ್ಗ: ಭಾರೀ ಮಳೆಯ ನಡುವೆ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಸುಮಾರು 15 ದಿನಗಳ…

Read More

Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ

Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್‌ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಅಸ್ತವ್ಯಸ್ತಗೊಂಡಿದೆ. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 108 ವಾಹನಗಳ ಸಂಚಾರ ಕಳೆದ ಎರಡು ವಾರಗಳಿಂದಲೂ ಸ್ಥಗಿತಗೊಂಡಿದ್ದು ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಪರದಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲ ತುರ್ತು ಸಂದರ್ಭದಲ್ಲಿ ಗರ್ಭಿಣಿಯರು, ಅಪಘಾತಕ್ಕೆ ಒಳಗಾದ ಗಾಯಾಳುಗಳಿಗೆ…

Read More

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ…

Read More

ರಿಪ್ಪನ್‌ಪೇಟೆ : ಮೂರು ಪಕ್ಷಗಳಿಂದ ಜನ ಭ್ರಮನಿರಸನಗೊಂಡಿದ್ದಾರೆ – ಮುಖ್ಯಮಂತ್ರಿ ಚಂದ್ರು | ನಮ್ಮದು ಪ್ರಣಾಳಿಕೆಯಲ್ಲ , ಗ್ಯಾರಂಟಿ ಕಾರ್ಡ್ : ಪೃಥ್ವಿ ರೆಡ್ಡಿ

ರಿಪ್ಪನ್‌ಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ  ಜನತೆ ಮೂರು ಪಕ್ಷಗಳಿಂದ ಭ್ರಮ ನಿರಸನಗೊಂಡಿದ್ದಾರೆ  ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಕ್ಷದ  ಕಾರ್ಯಕರ್ತರು ಮುನ್ನುಗ್ಗಿ ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಆಮ್‌ ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದು ರಾಜ್ಯ ಎಎಪಿ  ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ…

Read More